- Monday
- April 21st, 2025

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಂಡೋಡಿಯಲ್ಲಿ ಆ.15 ರಂದು 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ ಅವರು ಧ್ವಜಾರೋಹಣ ನೆರವೇರಿಸಲು ಆಗಮಿಸಿದ್ದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಮಾಧವ ಚಾಂತಾಳ ಅವರು ವಿದ್ಯಾರ್ಥಿ ನಾಯಕನ ಕೈಯಲ್ಲಿ ಧ್ವಜಾರೋಹಣ ಮಾಡಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ...

ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್, ಅಮರ ಸೇನಾ ರಕ್ತ ದಾನಿಗಳ ತಂಡ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ, ಅಮರ ಯೋಗ ಕೇಂದ್ರ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ. ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಅಮೃತ ಮಹೋತ್ಸವ ಸ್ವತಂತ್ರ್ಯೋತ್ಸವದ ಅಂಗವಾಗಿ...
ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.18 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಿಗ್ಗೆ 9:00 ಗಂಟೆಯಿಂದ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ರಾತ್ರಿ 7:00 ಗಂಟೆಯಿಂದ 12:00 ಗಂಟೆಯವರೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.ವರದಿ :- ಉಲ್ಲಾಸ್ ಕಜ್ಜೋಡಿ

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.18 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಿಗ್ಗೆ 9:00 ಗಂಟೆಯಿಂದ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ರಾತ್ರಿ 7:00 ಗಂಟೆಯಿಂದ 12:00 ಗಂಟೆಯವರೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ. ವರದಿ :- ಉಲ್ಲಾಸ್ ಕಜ್ಜೋಡಿ

ಜಾಲ್ಸೂರು ಗ್ರಾಮದ ಅಡ್ಕಾರು ಕೋನಡ್ಕ ಪದವು ಅಚ್ಚುತ ಅವರು ಕ್ಯಾನ್ಸರ್ ನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಮನೆಗೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಹೆಚ್ ಎಂ ರವರು ಸ್ಥಳೀಯ ಕಾಂಗ್ರೆಸ್ ನಾಯಕರ ಆಹ್ವಾನ ದಂತೆ ಬೇಟಿ ಮಾಡಿ ಧನ ಸಹಾಯ ನೀಡಿದರು.ಈ ಸಂದರ್ಭದಲ್ಲಿ ಬೋಜಪ್ಪ ನಾಯ್ಕ ವಿನೋಬನಗರ, ಹರಿಪ್ರಸಾದ್ ಅಡ್ಕಾರು, ಶ್ರೀಮತಿ ತಿರುಮಲೇಶ್ವರಿ ಅಡ್ಕಾರು, ಶ್ರೀಮತಿ...

ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತಿಲ್ಲ ಹಾಗೂ ಕಳೆದ ಮೂರು ತಿಂಗಳುಗಳಿಂದ ವೇತನ ನೀಡದೇ ಸರಕಾರ ನಮ್ಮನ್ನು ಸತಾಯಿಸುತ್ತಿದೆ ಎಂದು ಆರೋಪಿಸಿ ಅಕ್ಷರ ದಾಸೋಹ ನೌಕರರು ಇಂದು ತಾ.ಪಂ.ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ್ದ ಸಿಐಟಿಯು ಸಂಘಟನೆಯ ಜಿಲ್ಲಾ ಮುಖಂಡ ರಾಮಣ್ಣ ವಿಟ್ಲ, ತಾಲೂಕು ಅಧ್ಯಕ್ಷ ರಾಬರ್ಟ್ ಡಿ,ಸೋಜ, ಅಕ್ಷರ ದಾಸೋಹ ನೌಕರರ ಸಂಘದ...

75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆ.15ರಂದು ಕೊಡಿಯಾಲಬೈಲು ಎಂ.ಜಿ.ಎಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಚಂದ್ರ ಕೋಲ್ಟಾರ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿ ಅಡ್ಡಂತಡ್ಕ ದೇರಣ್ಣಗೌಡ ಭಾಗವಹಿಸಿ, ಧ್ವಜಾರೋ ಹಣ ನೆರವೇರಿಸಿದರು.ವೇದಿಕೆಯಲ್ಲಿ ಶಾಲಾ ಸಂಚಾಲಕ ದೊಡ್ಡಣ್ಣ ಗೌಡ ಬರಮೇಲು, ಗೌಡ ಸೋಶಿಯೋ ಎಜುಕೇಶನ್ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ನಿತ್ಯಾನಂದ...

ಸುಳ್ಯದ ಬೀರಮಂಗಳದಲ್ಲಿರುವ ಬಂಗ್ಲೆಗುಡ್ಡೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನಕ್ಕೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಹೆಚ್ ಎಂ ಇಂದು ಭೇಟಿ ನೀಡಿದರು. ದೈವಸ್ಥಾನದ ಸಮಿತಿಯವರ ಆಹ್ವಾನದ ಮೇರೆಗೆ ಇಂದು ಆಗಮಿಸಿದ ನಂದಕುಮಾರ್ ಹೆಚ್ ಎಂ ರವರು ಕೊರಗಜ್ಜ ದೈವದ ಸಂಕ್ರಮಣ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕೆ ಧನಸಹಾಯ ನೀಡಿದರು....

ಮಾತು ಮಾತಲಿ ಮೌನ ಮುರಿದಿದೆ, ಕನಸು ಕಾಣುತ ಕಣ್ಣು ದಣಿದಿದೆ, ಹೃದಯ ಬಡಿತವು ಕೇಳದಾಗಿದೆ, ಮೂಕ ಮನಸಿದು ಎತ್ತ ಸಾಗಿದೆ... ಹೆಜ್ಜೆ ಹೆಜ್ಜೆಗೂ ಪ್ರಶ್ನೆ ಮೂಡಿದೆ, ಬದುಕಿಗುತ್ತರ ದೊರೆಯದಾಗಿದೆ, ಒಂಟಿ ಬದುಕಿದು ಎತ್ತ ಸಾಗಿದೆ... ನಾಳೆಯೆಂಬುದು ಪ್ರಶ್ನೆಯಾಗಿದೆ, ಗೆಲುವ ಕ್ಷಣಕೆ ಬದುಕು ಕಾದಿದೆ, ಒಂಟಿ ಬದುಕಿದು ಗುರಿಯತ್ತ ನಡೆದಿದೆ... ದಾರಿ ದೂರಕೂ ಖಾಲಿಯಾಗಿದೆ, ಒಬ್ಬಂಟಿ ಬದುಕಿದು...

ಗ್ರಾಮಿಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರದಂದು ವಿದ್ಯುತ್ ಅದಾಲತ್ ನಡೆಸುವಂತೆ ಸರಕಾರದಿಂದ ಆದೇಶಿಸಿದ್ದು, ಅದರಂತೆ ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್ ಅದಾಲತ್ ನಡೆಯಲಿದೆ. ಈ ಬಾರಿ ಆ.20 ರಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಅದಾಲತ್ ನಡೆಸಲು ತಿರ್ಮಾನಿಸಲಾಗಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ...

All posts loaded
No more posts