Ad Widget

ಅರಂತೋಡು :ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ವಲಯದ ವತಿಯಿಂದ ಫ್ರೀಡಂ ಸ್ಕ್ವೇರ್

ವರ್ಷಂಪ್ರತಿ ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಎಸ್.ಕೆ.ಎಸ್.ಎಸ್.ಎಫ್ ಆಯೋಜಿಸುವ ಫ್ರೀಡಂ ಸ್ಕ್ವೇರ್ ಕಾರ್ಯಕ್ರಮ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ವಲಯಾಧ್ಯಕ್ಷರಾದ ಅಬ್ದುಲ್ಲ ಫೈಝಿ ಪೈಂಬಚ್ಚಾಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅರಂತೋಡು ಖತೀಬ್ ಬಹು ಇಸ್ಹಾಕ್ ಬಾಖವಿ ದುವಾ ನೇತೃತ್ವ ವಹಿಸಿದರು. ಎನ್.ಪಿ.ಎಂ ಸಯ್ಯಿದ್ ಜಲಾಲುದ್ದೀನ್ ತಂಙಳ್ ಕುನ್ನುಂಗೈ ಉದ್ಘಾಟಿಸಿದರು. ಮುಖ್ಯ ಪ್ರಭಾಷಣ ಎಸ್.ಕೆ.ಎಸ್.ಎಸ್.ಎಫ್ ದ.ಕ ಜಿಲ್ಲಾ...

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕನಕಮಜಲು ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕನಕಮಜಲು ಮೊಗೇರ ಸೇವಾ ಸಮಿತಿ ವತಿಯಿಂದ ದ.ಕ.ಜಿ. ಪಂ. ಶ್ರೀ. ನ. ರಾ. ಗೌಡ ಆ.15 ರಂದು ಹಿರಿಯ ಪ್ರಾಥಮಿಕ ಶಾಲೆ ಕನಕಮಜಲಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಹಮೀದ್ ರವರು ವಹಿಸಿದ್ದರು.ಮೊಗೇರ...
Ad Widget

ದುಗ್ಗಲಡ್ಕ:ಸುಮಾರು 3.5 ಲಕ್ಷ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ಹೆಣ್ಣು ಮಕ್ಕಳ ಶೌಚಾಲಯ ಉದ್ಘಾಟನೆ

ಮೈಕ್ರೋಸಾಫ್ಟ್ ಮತ್ತು ರೈಟ್ ಟು ಲಿವ್ ಸಂಸ್ಥೆಯ ಸಹಯೋಗದಲ್ಲಿ ಸಿ.ಎಸ್.ಆರ್ ನಿಧಿಯಡಿ ದುಗ್ಗಲಡ್ಕ ಸರ್ಕಾರಿ ಪ್ರೌಢಶಾಲೆಯ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಾಣಕ್ಕೆ ಸುಮಾರು 3.5 ಲಕ್ಷ ರೂಪಾಯಿ ಮೊತ್ತದಲ್ಲಿ ಕೊಡುಗೆಯಾಗಿ ನಿರ್ಮಿಸಿಕೊಟ್ಟ ಕಟ್ಟಡದ ಆ.16ರಂದು ಉದ್ಘಾಟನೆ ನಡೆಯಿತು. ನಗರ ಪಂಚಾಯತ್ ಸದಸ್ಯೆ ಶಶಿಕಲಾ ಎ. ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್...

ಮಾವಿನಕಟ್ಟೆ: ಆಟಿ ಕೂಟ ಕಾರ್ಯಕ್ರಮ

ಮಾವಿನಕಟ್ಟೆ ಉದಯಗಿರಿ ಶ್ರೀ ವಿಷ್ಣು ಸೇವಾ ಸಮಿತಿಯ ವತಿಯಿಂದ ಆಟಿ ಕೂಟ ಕಾರ್ಯಕ್ರಮ ಆ.14ರಂದು ಶ್ರೀ ವಿಷ್ಣು ಸಭಾಭವನ ಉದಯಗಿರಿ ಮಾವಿನಕಟ್ಟೆಯಲ್ಲಿ ನಡೆಯಿತು.

ಸುಳ್ಯ: 9 ನೇ ವರುಷದ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ

ಸುಳ್ಯ ಪ್ರಖಂಡದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ 9 ನೇ ವರುಷದ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಹರೀಶ್ ರೈ ಉಬರಡ್ಕ, ಉಪಾಧ್ಯಕ್ಷರಾಗಿ ಪುರುಷೋತ್ತಮ ಕಿರ್ಲಾಯ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಯಾದವ್, ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೇರುಮುಂಡ, ಕೋಶಾಧಿಕಾರಿ ರಂಜಿತ್...

ಕೆನ್ಯಾನ: ಸ.ಹಿ. ಪ್ರಾ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವು ಮಂಡೆಕೋಲು ಗ್ರಾಮದ ಕನ್ಯಾನದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು ನಡೆಯಿತು. ಶಾಲಾ ಎಸ್.ಡಿ.ಎಂಸಿ. ಅಧ್ಯಕ್ಷ ಜನಾರ್ದನ ಮಿತ್ತಿಲ ಧ್ವಜಾರೋಹಣ ನೆರವೇರಿಸಿದರು. ಆ ನಂತರ ಸ್ಪರ್ದಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಆಶಾಲತಾ ಕನ್ಯಾನ ಹಾಗೂ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀ ಮತಿ...

ಆ.18 ರಂದು ಬೊಳುಬೈಲಿನಲ್ಲಿ 28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ

ಬೊಳುಬೈಲು ನವಚೇತನ ಯುವಕ ಮಂಡಲ ಇದರ ವತಿಯಿಂದ 28ನೇ ವರುಷದ ಶ್ರೀಕೃಷ್ಣ ಜನ್ಮಾಷ್ಣಮಿಯು ಆ. 18 ರಂದು ಗುರುವಾರದಂದು ಬೊಳುಬೈಲು ನವಚೇತನ ಮೈದಾನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಶಿವರಾಮ ಗೌಡ ನಡುಬೆಟ್ಟು ನೆರವೆರಿಸಲಿದ್ದಾರೆ. ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಶಶಿಪ್ರಸಾದ್ ಕಾಟೂರು ವಹಿಸಲಿದ್ದಾರೆ. ವೇದಿಕೆಯಲ್ಲಿ ನವಚೇತ‌ನ ಚಿಣ್ಣರ ಕೂಟದ ಅಧ್ಯಕ್ಷ ಮೊಕ್ಷೀತ್ ಆರ್ಭಡ್ಕ ಭಾಗವಹಿಸಲಿದ್ದಾರೆ. ನಂತರ ಸಾರ್ವಜನಿಕರಿಗೆ...

ಬಾಳುಗೋಡು ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಾಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯನ್ನು ಆ.15 ರಂದು ಆಚರಿಸಲಾಯಿತು. ಹಿರಿಯರಾದ ಸುಂದರ ಗೌಡ ಮುಚ್ಚಾರ ಧ್ವಜಾರೋಹಣ ನೆರವೇರಿಸಿದರು. ಚಂದ್ರಹಾಸ ಶಿವಾಲ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಬಾಲಣ್ಣ ಗೌಡ ಬಾಳುಗೋಡು, ಯುವ ಉದ್ಯಮಿ ರಾಜೇಶ್ ಕಿರಿಭಾಗ ,ಕೆ.ವಿ.ಸುಧೀರ್,ರಾಧಾಕೃಷ್ಣ ಕಟ್ಟೆಮನೆ,ಧನಂಜಯ ಬಾಳುಗೋಡು, ಜಯರಾಮ ಮುಂಡೋಕಜೆ ಹಾಗೂ ವಿದ್ಯಾರ್ಥಿಗಳು, ಪೋಷಕರು, ಸ್ಥಳೀಯ...

ಹಿರಿಯಡ್ಕ ಸರಕಾರಿ ಕಿರಿಯ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರಿಯಡ್ಕ ದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಆ.15 ರಂದು ಆಚರಿಸಲಾಯಿತು. ಪಂಚಾಯತ್ ಸದಸ್ಯೆ ಶಿಲ್ಪಾ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ದಮಯಂತಿ, ಅಕ್ಕಮ್ಮ, ಜಯಂತ ಗೌಡ, ರಾಜೇಶ್ ಕಿರಿಭಾಗ, ನೇಮಿರಾಜ್, ಕರುಣಾಕರ ಕಜೆಗದ್ದೆ‌ ಹಾಗೂ ಶಾಲಾ ಸಮಿತಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಸ್ಥಳೀಯ ನಾಗರಿಕರು ಭಾಗವಹಿಸಿದರು.

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ- ಕೆ.ವಿ.ಜಿ ಆಯುರ್ ಫಾರ್ಮ ಮತ್ತು ಸಂಶೋಧನ ಘಟಕದಲ್ಲಿ ನೂತನ ಉತ್ಪನ್ನದ ಬಿಡುಗಡೆ

ಕೆವಿಜಿ : ಆ. 15ರಂದು ರಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆ.ವಿ.ಜಿ ಆಯುರ್ವೇದ ಔಷಧ ತಯಾರಿಕಾ ಘಟಕ ಹಾಗೂ ಸಂಶೋಧನಾ ಕೇಂದ್ರದಿಂದ ತಯಾರಿಸಲ್ಪಟ್ಟ ಹರ್ಬಲ್ ಹ್ಯಾಂಡ್ ಸ್ಯಾನಿಟೈಸರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ, ಇದರ ಅಧ್ಯಕ್ಷರಾದ ಡಾ....
Loading posts...

All posts loaded

No more posts

error: Content is protected !!