- Monday
- April 21st, 2025

ವಳಲಂಬೆ ಶಾಲೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಧ್ವಜಾರೋಹಣ ಹಾಗೂ ಸಭಾಕಾರ್ಯಕ್ರಮ ನಡೆಯಿತು .ಎಸ್ ಡಿ ಎಂ ಸಿ ಅಧ್ಯಕ್ಷರಾದ ರವೀಶ್ ಕುಮಾರ್ ಮೊಟ್ಟೆಮನೆ ಧ್ವಜಾರೋಹಣ ನೆರವೇರಿಸಿದರು. ಗ್ರಾಮಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ ನಿವೃತ್ತ ಯೋಧರಾದ ಸೋಮಶೇಖರ ಮಾವಾಜಿ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಅಭಿಲಾಶಾ ಮೋಟ್ನೂರು ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ...

ರೋಟರಿ ಕ್ಲಬ್ ಸುಳ್ಯ, ರೋಟರಿ ಸಿಟಿ ಸುಳ್ಯ, ಇನ್ನರ್ ವ್ಹೀಲ್ ಕ್ಲಬ್, ರೋಟಾರಾಕ್ಟ್ ಸುಳ್ಯ ,ಭಾರತಿಯ ರೆಡ್ ಕ್ರಾಸ್ ಸಂಸ್ಥೆ, ಎನ್ ಎಸ್ಸ್ ಎಸ್ಸ್ ಘಟಕ ಮತ್ತು ರೆಡ್ ರಿಬ್ಬನ್ ಎನ್ ಎಂ ಸಿ ಸುಳ್ಯ, ವತಿಯಿಂದ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ...

ಇತ್ತೀಚಿಗೆ ಸುರಿದ ಭಾರಿ ಮಳೆಗೆ ನೆರೆ ಬಂದು ಹಾನಿಯಾದ ಪೇರಡ್ಕ ಮುಹಿದ್ದೀನ್ ಜುಮಾ ಮಸೀದಿ ಮತ್ತು ಇತಿಹಾಸ ಪ್ರಸಿದ್ಧ ವಲಯುಲ್ಲಾಹಿ ದರ್ಗಾ ಶರೀಫ್ಗೆ ಮಾಜಿ ಸಚಿವರಾದ ರಮಾನಾಥ ರೈ ಹಾಗೂ ಕೆಪಿಸಿಸಿ ಸಂಯೋಜಕರು ಕ್ರಷ್ಣಪ್ಪನವರು ಬೇಟಿ ನೀಡಿ ಹಾನಿಯ ಬಗ್ಗೆ ವೀಕ್ಷಿಸಿದರು ಪ್ರವಾಹದಿಂದ ಮಸೀದಿ ಮತ್ತು ದರ್ಗಾದ ಸುತ್ತಲು ನಿರ್ಮಿಸಿದ ಆವರಣ ಗೋಡೆಯು ಸಂಪೂರ್ಣ ಕೊಚ್ಚಿ...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ದಲ್ಲಿ ಆ.15 ರಂದು 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.ನಿವೃತ್ತ ಯೋಧರಾದ ಶ್ರೀಧರ.ಎಸ್.ಪಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು.ನಂತರ ಸಭಾ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಯೋಧರಾದ ಶ್ರೀಧರ ಎಸ್.ಪಿ, ಗ್ರಾಮ ಪಂಚಾಯತ್ ಅಭಿವೃದ್ಧಿ...

ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ SDMC ಕಾರ್ಯಾಧ್ಯಕ್ಷ ಶ್ರೀ ಪದ್ಮನಾಭ ಗೌಡ ಪೂದೆ ಧ್ವಜಾರೋಹಣ ನೆರವೇರಿಸಿದರು. ದಕ ಜಿಲ್ಲಾ ನಿರ್ಮಿತಿ ಕೇಂದ್ರದ ಮೂಲಕ ನೀಡಲಾದ ಬಾಲಕರ ನೂತನ ಶೌಚಾಲಯವನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರಿ ಜಾನಕಿ ಮುರುಳ್ಯ ಉದ್ಘಾಟಿಸಿ, ವಿದ್ಯಾರ್ಥಿಗಳು ದೇಶಭಕ್ತಿಯನ್ನು ಮೈಗೂಡಿಸಿಕೊಂಡು ದೇಶ ಸೇವೆ ಮಾಡಲು...

ಆ.29ರಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನಾಚರಣೆ ನಡೆಯಲಿದೆ. ಇದರ ಅಂಗವಾಗಿ ಆ.16 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಿತು.ಈ ಸಂದರ್ಭದಲ್ಲಿ ಸುಳ್ಯದ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಹರೀಶ್ ರೈ ಉಬರಡ್ಕ ಕಾರ್ಯಕ್ರಮದ ಮಾಹಿತಿಯನ್ನು ತಿಳಿಸಿದರು....

ಹಾಲುತ್ಪಾದಕರ ಮಹಿಳಾ ಸಹಕಾರಿ ಸಂಘ(ನಿ.) ಸುಬ್ರಹ್ಮಣ್ಯ ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.16 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಶೋಭಾ ನಲ್ಲೂರಾಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗತ ವರ್ಷದಲ್ಲಿ ಸಂಘವು 2,08,002.72 ರೂ ನಿವ್ವಳ ಲಾಭವನ್ನು ಪಡೆದಿರುತ್ತದೆ. ಪ್ರತೀ ಹಾಲುತ್ಪಾದಕರಿಗೆ ಲೀಟರ್ ಗೆ 1.32 ಪೈಸೆ ಬೋನಸ್ ಕೊಡುವುದೆಂದು...

75ನೇ ಸ್ವಾತಂತ್ರ್ಯೋತ್ಸವವನ್ನು ಸರಕಾರೀ ಪ್ರೌಡಶಾಲೆ ಎಲಿಮಲೆಯಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಯಿತು. ಎಸ್. ಡಿ. ಎಂ. ಸಿ. ಕಾರ್ಯಾಧ್ಯಕ್ಷರಾದ ಶ್ರೀಯುತ ಜಯಂತ ಹರ್ಲಡ್ಕರವರು ಧ್ವಜಾರೋಹಣವನ್ನು ನೆರವೇರಿಸಿದರು.. ಶಾಲಾ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿಯವರು ಸಹಕರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕರವರು ಕೇಂದ್ರ ಸರ್ಕಾರದ ನೂತನ ಯೋಜನೆ ಹರ್ ಘರ್ ತಿರಂಗಾದ ಬಗ್ಗೆ...

ಕೆವಿಜಿ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಆ. 15 ರಂದು ಜಪಾನಿನ ಪ್ರತಿಷ್ಠಿತ ಆಯುರ್ವೇದ ಸಂಸ್ಥೆಯ ನಿರ್ದೇಶಕರಾದ ಪ್ರೊ.ಡಾ. ಯು. ಕೆ. ಕೃಷ್ಣ ಇವರಿಂದ "ಆಯುರ್ವೇದದಲ್ಲಿ ಅಗ್ನಿಯ ಮಹತ್ವ ಮತ್ತು ಆರೋಗ್ಯ ಕಾಪಾಡುವಲ್ಲಿ ಅದರ ಪರಿಣಾಮ” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ...

ಇಂದಿನ ಯುವ ಜನತೆ ಕೋಮುಗಲಭೆಗೆ ತುತ್ತಾಗುತ್ತಿರುವ ವಿಷಯವಾಗಿ ತೆಕ್ಕಿಲ್ ಪ್ರತಿಷ್ಠಾನದ ಟಿ.ಎಂ.ಶಹೀದ್ ಅವರಿಂದ ಆ.16ರಂದು ಪತ್ರಿಕಾಗೋಷ್ಟಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ಎರಡು ಹತ್ಯೆ ಮಾಡಿದ್ದು ದೊಡ್ಡ ನಷ್ಟ ಉಂಟಾಗಿದೆ ಈ ನಷ್ಟವನ್ನು ಯಾವ ಸಂಘಟನೆಗಳು ಭರ್ತಿ ಮಾಡಲು ಸಾಧ್ಯವಿಲ್ಲ. ಮುಖ್ಯವಾಗಿ ಯುವಕರು ಜೀವ ತೆಗೆಯುವ ಮಟ್ಟಕ್ಕೆ ಹೋಗುವುದು ಒಳ್ಳೆ ಲಕ್ಷಣ ಅಲ್ಲ....

All posts loaded
No more posts