- Monday
- April 21st, 2025

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ ಅಮೃತ ಮಹೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪಗೌಡ ಮುಗುಪ್ಪು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷರು ಮತ್ತು ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ನಾಯಕ್ ಮತ್ತು ಸಿಬ್ಬಂದಿಗಳು , ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಕಿಲಂಗೋಡಿ, ಸದಸ್ಯರು ಮತ್ತು ಸಿಬ್ಬಂದಿ...

ಕೆವಿಜಿ ಐಪಿಎಸ್, ಕೆವಿಜಿ ಐಟಿಐ ಮತ್ತು ಕೆವಿಜಿ ಅಮರಜ್ಯೋತಿ ಪಿಯು ಕಾಲೇಜು ಜಂಟಿಯಾಗಿ ಅ.15 ರಂದು ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು . ಕೆವಿಜಿ ಐಟಿಐ ಸಿಬ್ಬಂದಿ ಭವಾನಿ ಶಂಕರ್ ಅಡ್ತಲೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಸೈನಿಕ ಸಂಘ ಸುಳ್ಯ ಇದರ ಉಪಾಧ್ಯಕ್ಷ ಮಾಧವ ಬಿ....

ಎಸ್.ಬಿ ಗ್ರೂಪ್ಸ್ ವತಿಯಿಂದ ಅರ್ಪಿತ್ ಕೋಲ್ಚಾರು ಸ್ಮರಣಾರ್ಥ ಎರಡನೇ ವರ್ಷದ ಅರ್ಪಿತ ಬಿಂದು ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಈ ಬಾರಿ ಕಂದ್ರಪ್ಪಾಡಿಯ ದೈವರಾಧಕ ವಾಸು ಪರವ ಅವರಿಗೆ ದೈವರಾಧನೆಯ ಮೂಲ ಕಟ್ಟು ಕಟ್ಟಲೆಯಲ್ಲಿ ಆರಾಧನಾ ವಿಚಾರವಾಗಿ ಗೌರವ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವತೇಜಸ್ಸು ಸಂಸ್ಥೆಯ ಆಶಿತ್ ಕಲ್ಲಾಜೆ, ಸದಸ್ಯರಾದ ಉಜ್ವಲ್ ಚಿದ್ಗಲ್ಲು, ಜನಾರ್ಧನ...

ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ ಆ. 15 ರಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿತು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇವತಿ ಆಚಳ್ಳಿ ಧ್ವಜಾರೋಹಣ ನೆರವೇರಿಸಿದರು. ತದನಂತರ ಸಂಜೀವಿನಿ ಒಕ್ಕೂಟದ ಮಹಿಳೆಯರು ಹಾಗೂ ಗ್ರಾಮದ ಮಾತಾ ಭಗಿನಿಯರು ಜಯಘೋಷಗಳೊಂದಿಗೆ ವಿವಿಧ ವೇಷಭೂಷಣಗಳಲ್ಲಿ ಟಾಬ್ಲೊ ಹಾಗೂ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ನೊಂದಿಗೆ ಗ್ರಾಮ ಪಂಚಾಯತ್...

ಬೆಂಗಳೂರಿನ ಬನ್ನೇರ್ ಘಟ್ಟದಲ್ಲಿ ನಡೆದ ಓಪನ್ ಸೌತ್ ಇಂಡಿಯನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ, ಕಟ, ಕುಮಿಟೆ ಮತ್ತು ಟೀಮ್ ಕಟ ಮೂರು ವಿಭಾಗದಲ್ಲಿ ವರ್ಷಿತ್ ಎಂ.ಎನ್. ಅವರು ಚಿನ್ನದ ಪದಕ ಪಡೆದಿರುತಾರೆ. ಕೆವಿಜಿ ಐಪಿಎಸ್ ನಲ್ಲಿ 8 ತರಗತಿ ವ್ಯಾಸಂಗ ಮಾಡುತ್ತಿರುವ ಇವರು ಕರಾಟೆ ಮಾಸ್ಟರ್ ಚಂದ್ರಶೇಖರ ಕನಕ ಮಜಲು ಇವರ ಬಳಿ ತರಬೇತಿ...

ಶಾಂತಿನಗರ ಸ.ಉ.ಹಿ.ಪ್ರಾ.ಶಾಲೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಝೀರ್ ಶಾಂತಿನಗರ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕರು ಆಗಮಿಸಿ ಗೌರವ ವಂದನೆ ಸ್ವೀಕರಿಸಿದರು. ಹಾಗೂ KMF ಮಂಗಳೂರು ಇಲ್ಲಿನ ಸಹಾಯಕರು ವ್ಯವಸ್ಥಾಪಕರಾದ ಡಾ. ಪೂಜಾ, ವಿಘ್ನೇಶ್ ಕಾರಂತ್ ಡೈರಿ ಸೂಪರ್ವೈಸರ್ , ಅಭಿಷೇಕ್ ಮಾರುಕಟ್ಟೆ ವಿಭಾಗ...

ಸುನ್ನೀ ಸ್ಟೂಡೆಂಟ್ ಫೆಡರೇಶನ್ ನಿಂತಿಕಲ್ಲು ಶಾಖೆಯ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಎಣ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಸಾವಿರ ಲೀಟರಿನ ನೀರಿನ ಟ್ಯಾಂಕ್ ನ್ನು ಕೊಡುಗೆಯಾಗಿ ನೀಡಲಾಯಿತು. ಶಾಖೆಯ ಅಧ್ಯಕ್ಷ ರಫೀಕ್ ಕುಲಾಯಿತೋಡಿ ಟ್ಯಾಂಕನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭುವನೇಶ್ವರಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಶರೀಫ್, ಉಪಾಧ್ಯಕ್ಷೆ...

ಕೊಡಿಯಾಲಬೈಲು ಎಂ. ಜಿ.ಎಂ.ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಇಂದು 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ಚಂದ್ರ ಕೋಲ್ಚಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿ ಅಡ್ಡಂತಡ್ಕ ದೇರಣ್ಣ ಗೌಡ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ದೊಡ್ಡಣ್ಣ ಗೌಡ ಬರೆಮೇಲು, ಗೌಡ ಸೋಶಿಯೋ ಎಜುಕೇಶನ್ ಫೌಂಡೇಶನ್...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಭಾಷಣ, ಯೋಧರ ಚರಿತ್ರೆ ಓದುವುದು, ದೇಶಭಕ್ತಿ ಗೀತೆ ಹಾಡುವುದು ನಡೆಯಿತು. ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಮೋಹನ್ ಉತ್ರಂಬೆ ಮತ್ತು ಮೋಹನ್...

ಇಂದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರಿನಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು.ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಅಚಳ್ಳಿ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಮಹೇಶ್ ಕುಪ್ಪತಡ್ಕ ರವರನ್ನು ಹಾಗೂ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ...

All posts loaded
No more posts