Ad Widget

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಆರೋಪಿಗಳಾದ ಶಿಯಾಬ್,ಬಶೀರ್ ಮತ್ತು ರಿಯಾಜ್

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದ ಮೂರು ಪ್ರಮುಖ ಆರೋಪಿಗಳಾದ ಶಿಯಾಬ್,ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದ್ದು, ಮೂವರು ಸುಳ್ಯ ಮೂಲದವರು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಪ್ರವೀಣ್ ನೆಟ್ಟಾರು ಹಂತಕರಲ್ಲಿ ಬಂಧಿತ ಆರೋಪಿಗಳಲ್ಲಿ ಹೆಚ್ಚಿನವರು ಎಸ್.ಡಿ.ಪಿ.ಐ ಪದಾಧಿಕಾರಿಗಳಾಗಿದ್ದಾರೆ. ಕೊಲೆ ಪ್ರತೀಕಾರಕ್ಕಾಗಿ ನಡೆಯಿತೇ ಅಥವಾ...

ಸಂಪಾಜೆ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಶ್ರಮದಾನ

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಸಂಪಾಜೆ ಗ್ರಾಮದಲ್ಲಿ ಜಲಸ್ಪೋಟ ಉಂಟಾಗಿ ಹಾನಿ ಸಂಭವಿಸಿದೆ. ಈ ಸ್ಥಳವನ್ನು ಸೇವಾ ಭಾರತಿ ಅಡಿಯಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಾದ ಅಭಿಷೇಕ್ ತೊಡಿಕಾನ, ಉಮಾಶಂಕರ್ ಅಡ್ಯಡ್ಕ, ಸುಧಾ ಬಾಚಿಗದ್ದೆ, ಯೋಗೀಶ್ ದಂಡೆಕಜೆ, ಬಿಪಿನ್ ಚಂದ್ರನಾಗೇಶ್, ಪೆರಾಲು ಲಕ್ಷ್ಮಣ್ ಪೇರಾಲು, ಅನಿಲ್ ಗೂನಡ್ಕ, ಮನೀಶ್ ಗೂನಡ್ಕ, ಬಬಿನ್ ಸಂಪಾಜೆ, ಹರೀಶ್ ಸಂಪಾಜೆ,...
Ad Widget

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಬಂಧನ – ಇಂದು ಮಧ್ಯಾಹ್ನ ಸಿಗಲಿದೆ ಸಂಪೂರ್ಣ ವಿವರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಂಧನವಾಗಿರುವುದಾಗಿ ತಿಳಿದು ಬಂದಿದೆ. ದ.ಕ ಜಿಲ್ಲಾ ಪೊಲಿಸರು ಬಂಧಿಸಿರುವುದಾಗಿ ತಿಳಿದು ಬಂದಿದ್ದು ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಆ.10 ರಂದು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆದಿತ್ತು. ಈ ಬಗ್ಗೆ ಇಂದು ಮಧ್ಯಾಹ್ನ 12.30 ಕ್ಕೆ...

ಪ್ರವೀಣ್ ಹತ್ಯೆ ಪ್ರಕರಣದ ಆರೋಪಿ ಕಬೀರ್ ಗೆ ನ್ಯಾಯಾಂಗ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಆ.9 ರಂದು ಬಂಧಿತನಾದ ಸುಳ್ಯ ಜಟ್ಟಿಪಳ್ಳ ನಿವಾಸಿ ಆರೋಪಿ ಸಿ.ಎ.ಕಬೀರ್ ಎಂಬಾತನನ್ನು ಆ.10 ರಂದು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಸುಳ್ಯ ನ್ಯಾಯಾಲಯದಿಂದ ಆಗಸ್ಟ್ 12 ರ ವರೆಗೆ ಆತನಿಗೆ ಎರಡು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

ವಳಲಂಬೆ : ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ

ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಆ.10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ ಹಾಗೂ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಅಂಗವಾಗಿ ಒಂದರಿಂದ ಆರು ವರ್ಷದೊಳಗಿನ ಮಕ್ಕಳಿಗೆ ಅಲ್ಬೆಂಡ್ ಜೋಲ್ ಮಾತ್ರೆಗಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಆರೋಗ್ಯ ಸಹಾಯಕಿ ಶ್ರೀಮತಿ ಲಲಿತಾ ಮಾಹಿತಿ ನೀಡಿದರು. ಇತ್ತೀಚೆಗೆ ಗೌರವ ಡಾಕ್ಟರೇಟ್ ಪಡೆದ...

ಭೂಕುಸಿತ ಆತಂಕ – ಮಡಿಕೇರಿ ಸಂಪಾಜೆ ರಸ್ತೆಯಲ್ಲಿ ರಾತ್ರಿ ಸಂಚಾರ ಸ್ಥಗಿತ

ಮಡಿಕೇರಿ ಸಂಪಾಜೆ ಹೆದ್ದಾರಿಯ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟಿದ್ದು ಭೂಕುಸಿತದ ಭೀತಿ ಉಂಟಾಗಿದೆ.‌ ಯಾವುದೇ ಕ್ಷಣದಲ್ಲಿ ಮಣ್ಣು ಜರಿದು ಹೆದ್ದಾರಿಗೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಪಾಜೆ - ಮಡಿಕೇರಿ ನಡುವೆ ಆ.10 ಮತ್ತು 11 ರಂದು ರಾತ್ರಿ 8.30 ರಿಂದ ಬೆಳಗ್ಗೆ 6.30 ಗಂಟೆಯವರೆಗೆ:ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಮಾಡಲಾಗುವುದು ಕೊಡಗು ಜಿಲ್ಲಾಧಿಕಾರಿ...

ಮಂಡೆಕೋಲು: 75ನೇಸ್ವಾಂತಂತ್ರ್ಯ ಅಮೃತ ಮಹೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮತ್ತು ಮನೆ ಮನೆಗೆ ರಾಷ್ಟ್ರಧ್ವಜ ವಿತರಣೆಯ ಕುರಿತು ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ ಆ.10 ರಂದು ಪೂರ್ವಭಾವಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ ಪಾತಿಕಲ್ಲು ಮತ್ತು ಉಪಾಧ್ಯಕ್ಷ ಅನಿಲ್ ತೋಟಾಪ್ಪಾಡಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಕಲ್ಲಡ್ಕ, ವಿಲೇಜ್ ಆಫೀಸರ್ ಅಜಿತ್,ಮಂಡೆಕೋಲು ಕೃಷಿ...

ನೆರೆಪೀಡಿತ ಪ್ರದೇಶಗಳಲ್ಲಿ ಬಿಳಿನೆಲೆಯ ಸಂಘಸಂಸ್ಥೆಗಳಿಂದ ಸೇವಾಕಾರ್ಯ

ಸುಳ್ಯ ತಾಲೂಕಿನ ಹರಿಹರಪಲ್ಲತ್ತಡ್ಕ, ಬಾಳುಗೋಡು,ಕೊಲ್ಲಮೊಗ್ರ ಗ್ರಾಮದ ನೆರೆ ಪೀಡಿತ ಪ್ರದೇಶಗಳಲ್ಲಿ ವಿಪತ್ತು ಮಿತ್ರ ಬಿಳಿನೆಲೆ ,ಯುವಕ ಮಂಡಲ ಬಿಳಿನೆಲೆ ಮತ್ತು ನವಜೀವನ ಸ್ಪೊರ್ಟ್ಸ್ ಕ್ಲಬ್ ಬಿಳಿನೆಲೆ ಇದರ ಪದಾಧಿಕಾರಿಗಳು ಭಾಗವಹಿಸಿದ್ದರು. ಸುಮಾರು 45 ಯುವಕರ ತಂಡ ಶ್ರಮಸೇವೆಯಲ್ಲಿ ಭಾಗವಹಿಸಿದ್ದಾರೆ.

ಬೊಳುಬೈಲು: ಜಂತುಹುಳು ನೀವಾರಣೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಜಂತು ಹುಳು ನಿವಾರಣ ಅಂಗವಾಗಿ ಆ.10 ರಂದು ಸುಳ್ಯದ ಬೊಳುಬೈಲು ಪೀಸ್ ಸ್ಕೂಲ್ ನ ಮಕ್ಕಳಿಗೆ ಜಂತುಹುಳು ನಿವಾರಣೆಯ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಬೇಬಿ ವಿಶ್ವನಾಥ್ ಮಾಹಿತಿ ನೀಡಿದರು. ನಂತರ ಆರೋಗ್ಯ ಇಲಾಖೆ ವತಿಯಿಂದ ಮಾತ್ರೆಯನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಸೈಫುಲ್ಲಾ ಹಾಗೂ ಸ್ಥಳೀಯರಾದ ಅಬ್ದುಲ್ ಗಫೂರ್, ಆಶಾ ಕಾರ್ಯಕರ್ತೆ ಭಾರತಿ, ಶಾಲಾ ಶಿಕ್ಷಕ...

ಆಲೆಟ್ಟಿ: ದೇಶಭಕ್ತಿ ಗೀತೆ ಗಾಯನ ಅಭಿಯಾನ ಕಾರ್ಯಕ್ರಮ.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ ಸುಳ್ಯ ಇವುಗಳ ಆಶ್ರಯದಲ್ಲಿ ದೇಶಭಕ್ತಿ ಗೀತೆ ಗಾಯನ ಅಭಿಯಾನ ಕಾರ್ಯಕ್ರಮವು ಆ.9 ರಂದು ಸರಕಾರಿ ಪ್ರೌಢಶಾಲೆ ಆಲೆಟ್ಟಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಉದ್ಘಾಟಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು, ಗೌರವ ಕಾರ್ಯದರ್ಶಿ...
Loading posts...

All posts loaded

No more posts

error: Content is protected !!