- Friday
- April 18th, 2025

ಸೆ.03 ಶನಿವಾರದಂದು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರ ಆಚರಣೆ ನಡೆಯಲಿದೆ. ವರದಿ :- ಉಲ್ಲಾಸ್ ಕಜ್ಜೋಡಿ

ಐವರ್ನಾಡಿನ ನವೀನ್ ಎಂಬವರು ಕಳೆದ ವಾರದ ಹಿಂದೆ ಅಮೂಲ್ಯವಾದ ದಾಖಲೆ ಹಾಗೂ ನಗದು ಹೊಂದಿದ್ದ ಪರ್ಸ್ ಕಳೆದು ಹೋಗಿದ್ದರು. ಆ.೨೬ರಂದು ಶರಣವನ್ರವರಿಗೆ ಪರ್ಸ್ ಸಿಕ್ಕಿದ್ದು, ಅವರು ನವೀನ್ರವರನ್ನು ಸಂಪರ್ಕಿಸಿ ಪರ್ಸ್ ಅನ್ನು ಹಿಂತಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಆ.28 ರಂದು ಐವರ್ನಾಡಿನ ಗೆಳೆಯರ ಬಳಗ ದೇರಾಜೆ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೆಸರ್ ಡಿ ಒಂಜಿ ದಿನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯ.ಸ.ಸದಸ್ಯರಾದ ಅರ್ಚಕ ಪದ್ಮನಾಭ ಭಟ್ಕೂಟದ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಅಧ್ಯಕ್ಷ ನಂದಕುಮಾರ...

ಮರ್ಕಂಜದ ಗೋಳಿಯಡ್ಕ ವಠಾರದಲ್ಲಿ ಆ.31ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಗೋಳಿಯಡ್ಕ ಮರ್ಕಂಜ ಇದರ ವತಿಯಿಂದ 6ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ. ಬೆಳಿಗ್ಗೆ ಶಿವಶಂಕರ ಭಟ್ ಸುಳ್ಯ ಇವರ ನೇತೃತ್ವದಲ್ಲಿ ಗಣಪತಿ ಹವನ, ಗಣಪತಿ ವಿಗ್ರಹದ ಆಗಮನ, ವಿಗ್ರಹ ಪ್ರತಿಷ್ಠಾಪನೆ ನಂತರ ಬೆಳಗ್ಗಿನ ಪೂಜೆ ನಡೆಯಿತು. ಬಳಿಕ ಸ್ಫೂರ್ತಿ ಮಹಿಳಾ ಮಂಡಳಿ,...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆ.31 ಮತ್ತು ಸೆ.01 ರಂದು ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ, ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ 51 ವರ್ಷದ ಗಣೇಶೋತ್ಸವವು ನಡೆಯಲಿದೆ. ಬೆಳಿಗ್ಗೆ ಗಂಟೆ 8.00ಕ್ಕೆ ಶ್ರೀ ಗಣಪತಿ ಪ್ರತಿಷ್ಠೆ, ವಿವಿಧ ಸ್ಪರ್ಧೆಗಳು, ಗಣಪತಿ ಹವನ ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ಸಮಾರಂಭ.ಸಂಜೆ ವೈಯಕ್ತಿಕ ರಂಗಪೂಜೆ...

ಜಾಲ್ಲೂರು ಗ್ರಾಮದ ಅಡ್ಕಾರು ವಿನೋಬನಗರದಲ್ಲಿ ಕಳೆದ 49 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಕೆ. ಸುಬ್ರಾಯ ಅನಂತ ಕಾಮತ್ & ಸನ್ಸ್ ಸಂಸ್ಥೆಯು ಐವತ್ತನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಪ್ರಯುಕ್ತ ಗ್ರಾಹಕರ ಬೇಡಿಕೆಯ ಮೇರೆಗೆ ಗೋಡಂಬಿಯ ನೂರು ಗ್ರಾಂನ ಪೌಚನ್ನು ಗೌರಿ - ಗಣೇಶ ಹಬ್ಬದ ದಿನವಾದ ಆ.30ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುವುದು ಎಂದು ಸಂಸ್ಥೆಯ ಮಾಲಕರಾದ ಕೆ. ಸುಧಾಕರ ಕಾಮತ್...

ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಾಯಕ ಅರ್ಚಕರಾದ ಬಿ. ಕೃಷ್ಣಕುಮಾರ್ ಭಟ್ ಇವರು ದೇವಾಲಯಕ್ಕೆ. 0.83 ಎಕರೆ ಅಡಿಕೆ ತೋಟವನ್ನು ದಾನವಾಗಿ ನೀಡಿದ್ದರಿಂದ ದಾಖಲೆಗಳ ಹಸ್ತಾಂತರ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಕಿಶೋರ್ ಕುಮಾರ್ ಕೂದಿಗೋಡು, ಚಂದ್ರಹಾಸ ಶಿವಾಲ, ಭವಾನಿ ಶಂಕರ ಪೈಲಾಜೆ, ಚಂದ್ರಶೇಖರ ಕೆ ಕೆ ಕಿರಿಭಾಗ, ರೇಷ್ಮಾ ಪ್ರಕಾಶ್ ಕಟ್ಟೆಮನೆ, ಜ್ಯೋತಿ...

ಸುಳ್ಯ: ಹಳೆಗೇಟು ಸಾಂಸ್ಕೃತಿಕ ಸಂಘದ ವತಿಯಿಂದ 39ನೇ ವರ್ಷದ ಶ್ರೀ ಗಣೇಶೋತ್ಸವ ನಡೆಯಲಿದೆ. ಆ 31ರಂದು ಬೆಳಿಗ್ಗೆ 8 ಗಂಟೆಗೆ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಿದೆ. ಗಣೇಶೋತ್ಸವದ ಅಂಗವಾಗಿ ಮೂರು ದಿನಗಳ ಧಾರ್ಮಿಕ, ವೈದಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 31ರಂದು ಬೆಳಿಗ್ಗೆ ಗಂಟೆ 7 ಕ್ಕೆ ಗಣಪತಿ ಹೋಮ ನಡೆಯಲಿದ್ದು 8 ಗಂಟೆಗೆ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ.ಮಧ್ಯಾಹ್ನ...

ದುಗ್ಗಲಡ್ಕ: 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆ. 31ರಂದು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯುತ್ತಿರುವುದು.ಪೂರ್ವಾಹ್ನ 6 ಗಂಟೆಗೆ ಧ್ವಜಾರೋಹಣ, ಸ್ಥಳಶುದ್ಧಿ, ಗಣಪತಿ ಪ್ರತಿಷ್ಠೆ, ಪೂ. 7 ಗಂಟೆಗೆ ಶ್ರೀಗಣಪತಿ ಹವನ, ಪೂ. 9 ಗಂಟೆಗೆ ಮಕ್ಕಳಿಗೆ ಅಕ್ಷರಭ್ಯಾಸ, ಪೂ. 10 ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ...

ದೇವರಕಾನ ಶಾಲೆಗೆ 18000 ರೂ. ಮೌಲ್ಯದ ಪ್ರಿಂಟರ್ ಅನ್ನು ಗಾಯತ್ರಿ ಕುಮರೇಷನ್ ಪಾಂಬರು, ಮೋಹನ್ ಬೋಳುಗುಡ್ಡೆ ಬ್ಯಾಂಕ್ ಆಫ್ ಬರೋಡ ಆರಂತೋಡು, ವಿಜಯ ಕುಮಾರ್ ಮಿತ್ತಮೂಲೆ ಬಿಆರ್ ಪಿ ಪುತ್ತೂರು, ಮತ್ತು ಸೋಮಶೇಖ, ನೂಜಾಲು ನೆಲ್ಯಾಡಿ ಪಂಚಾಯತ್ ಇವರು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ನವೀನ್ ಕುಮಾರ್, ಪ್ರಭಾರ ಮುಖ್ಯ ಶಿಕ್ಷಕಿ ಸೌಮ್ಯ, ಶಿಕ್ಷಕಿಯರದ...

All posts loaded
No more posts