- Saturday
- March 7th, 2026
ಕಡಬ ತಾಲೂಕಿನ ಬಿಳಿನೆಲೆ ಬೈಲು ಶಾಲೆಯಲ್ಲಿ ಆ.24ರಂದು ನಡೆದ ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಸಂಸ್ಥೆಯು ಕಿರಿಯ ಹಾಗೂ ಹಿರಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಸಾರ್ವಜನಿಕ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ಆಶ್ರಯದಲ್ಲಿ ಆ.30 ಮಂಗಳವಾರದಿಂದ ಸೆ.01 ಗುರುವಾರದ ವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಕಾರದೊಂದಿಗೆ 13ನೇ ವರ್ಷದ ಗಣೇಶೋತ್ಸವ ನಡೆಯಲಿದೆ. ಗಣೇಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಆ.30 ರಂದು ಬೆಳಿಗ್ಗೆ 9:22 ಕ್ಕೆ ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ನಂತರ ಗೌರಿ ಪೂಜೆ...
ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗ್ರಾಮ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ಅನುದಾನ ಮಂಜೂರಾತಿ ಪತ್ರವನ್ನು ಆ.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ ಅವರು ವಿತರಿಸಿದರು.ಈ ಸಂದರ್ಭದಲ್ಲಿ ಅಮರಪಡ್ನೂರು ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್ ಶ್ರೇಣಿ,...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಾಥಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ 2022-23 ನೇ ಸಾಲಿನ ಆಟೋಟ ಸ್ಪರ್ಧೆಯು ಆ.24 ರಂದು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು ಇಲ್ಲಿ ನಡೆಯಿತು. ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಜಿಲ್ಲಾ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ಪಿ. ಪೀಡರುಗಳಲ್ಲಿ ಆ.27 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ,ಕೇನ್ಯ, ಆರಂತೋಡು, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಪಂಜ-ಸುಬ್ರಹ್ಮಣ್ಯ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಯೇನೆಕಲ್ಲು, ಯೇನೆಕಲ್ಲು ಬಿ, ಸುಬ್ರಹ್ಮಣ್ಯ, ದೇವರಹಳ್ಳಿ-ಕಲ್ಲಾಜೆ, ಕುಲ್ಕುಂದ ಒಕ್ಕೂಟಗಳ ಸಹಯೋಗದೊಂದಿಗೆ ಆ.25 ರಂದು ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿ-ಯೇನೆಕಲ್ಲು ಇಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ನೂತನ ಒಕ್ಕೂಟಗಳ ಪದಗ್ರಹಣ ಸಮಾರಂಭ ನಡೆಯಿತು. ಆದಿಶಕ್ತಿ...
ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪಂಪ್ ಖರೀದಿಗೆಫ್ರೆಂಡ್ಸ್ ಸರ್ಕಲ್ ಕೃಷ್ಣ ನಗರ ಪಂಜ ಇದರ ವತಿಯಿಂದ ರೂ.27500 ದೇಣಿಗೆಯ ಹಸ್ತಾಂತರ ಕಾರ್ಯಕ್ರಮ ಆ.25 ರಂದು ಜರುಗಿತು. ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ ಡಾ|ದೇವಿಪ್ರಸಾದ್ ಕಾನತ್ತೂರ್, ಕಾರ್ಯದರ್ಶಿ ಲಿಗೋಧರ ಆಚಾರ್ಯ,ಪೂರ್ವಾಧ್ಯಕ್ಷರರಾದ ನಾರಾಯಣ ಕೃಷ್ಣನಗರ, ಚೆನ್ನಕೇಶವ ಆಚಾರ್ಯ ರವರುಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ...
ಸುಳ್ಯದ ಪ್ರಭು ಬುಕ್ ಸ್ಟಾಲ್ ಎದುರಿನ ಕಾಮತ್ ಕಾಂಪ್ಲೆಕ್ಸ್ ನಲ್ಲಿರುವ ಕೃಷ್ಣಪ್ರಸಾದ್ ಮಾಲಕತ್ವದ ಕಲ್ಕಿ ಮೊಬೈಲ್ ಮಳಿಗೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಗ್ ಆಫರ್ ಸೆ.3 ರವರೆಗೆ ನಡೆಯಲಿದೆ. ರೂ.8000 ಮೇಲ್ಪಟ್ಟ ಯಾವುದೇ ಮೊಬೈಲ್ ಗಿಫ್ಟ್ ಉಚಿತ. ಎಲ್ಲಾ ಬಿಡಿಭಾಗಗಳ ಮೇಲೆ ಶೇ.70ರವರೆಗೆ ಭಾರಿ ರಿಯಾಯತಿಯಿದೆ. ಅಲ್ಲದೇ ನಿಮ್ಮ ಹಳೆಯ ಮೊಬೈಲನ್ನು ನ ಹೊಸ...
ಆರೋಗ್ಯ ಇಲಾಖೆ ಮತ್ತು ವಿಕಲಚೇತನರ ಇಲಾಖೆ ವತಿಯಿಂದ ತಾಲ್ಲೂಕಿನ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಮತ್ತು ರಿನೀವಲ್ ಮಾಡುವ ಕ್ಯಾಂಪ್ ಆ. 23 ರಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು. ತಾಲ್ಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್, ತಾಲ್ಲೂಕು ಪಂಚಾಯತ್ ನ ವಿಕಲಚೇತನ ಇಲಾಖೆಯ ಚಂದ್ರಶೇಖರ್, ನಗರ ಪಂಚಾಯತ್ ನ ವಿಕಲ ಚೇತನರ ಇಲಾಖೆಯ ಪ್ರವೀಣ್ ನಾಯಕ್,...
ಕೆವಿಜಿ ಸಂದರ್ಶನದಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ಅ.22ರಂದು ಶಿಕ್ಷಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾಸಿಕ ಸಭೆ ನಡೆಯಿತು.ಸಭೆಯಲ್ಲಿ ಐಪಿಎಸ್ ನ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ, ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಶ್ರಮವನ್ನು ಶ್ಲಾಘಿಸಿದರು ಜೊತೆಗೆ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್ ಕೆ. ವಿ ಇವರ ನಿರ್ದೇಶನದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗಾಗಿ...
Loading posts...
All posts loaded
No more posts
