- Thursday
- April 23rd, 2026
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಗುತ್ತಿಗಾರು ,ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ )ಗುತ್ತಿಗಾರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ದಸರಾ ಕ್ರೀಡಾಕೂಟ 2022-23ರಲ್ಲಿ ಕುಮಾರಿ ಪ್ರಜ್ಞಾ ಪಿ .ಆರ್ ಪೀರನಮನೆ ಇವರು ಭಾಗವಹಿಸಿ 800 ಮೀಟರ್...
ಪ್ರವೀಣ್ ನೆಟ್ಟಾರು ಹತ್ಯೆ ಘಟನೆಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಇಂದು ಮುಂಜಾನೆ ಸುಳ್ಯದ ನಾವೂರು ಪರಿಸರಕ್ಕೆ ದಾಳಿ ನಡೆಸಿದೆ. ತಮ್ಮ ವಶದಲ್ಲಿರುವ ಕೊಲೆ ಆರೋಪಿ ಶಿಯಾಬ್ ವಾಸವಾಗಿದ್ದ ಸುಳ್ಯ ನಾವೂರಿನ ಮನೆ ಮತ್ತು ಸುತ್ತಮುತ್ತ ತಪಾಸಣೆ ನಡೆಸಿರುವುದಾಗಿ ತಿಳಿದು ಬಂದಿದೆ.ಬೆಳಿಗ್ಗೆ 5.30 ರ ಹೊತ್ತಿಗೆ ಆರು ವಾಹನಗಳಲ್ಲಿ ಬಂದ ಎನ್.ಐ.ಎ....
