ಪೆರಾಜೆ ಪ್ರಾಥಮಿಕ ಸಹಕಾರ ಸಂಘಕ್ಕೆ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಪ್ರಶಸ್ತಿ

2021-22 ನೇ ಸಾಲಿನಲ್ಲಿ ಪೆರಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘವು ಉತ್ತಮ ಸಾಧನೆ ಮಾಡಿದ್ದು ಇದಕ್ಕಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಅತ್ಯುತ್ತಮ ಕಾರ್ಯನಿರ್ವಹಿಸಿದ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷರಾದ ಅಶೋಕ ಪಿಎಂ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ...

ಸಮೀಕ್ಷಾರವರ ಚಿಕಿತ್ಸೆಗೆ ಅರುಣೋದಯ ಚಿಕನ್ಸ್ ಮಾಲಕರಿಂದ ಸಹಾಯಧನ ಹಸ್ತಾಂತರ

ಅರುಣೋದಯ ಚಿಕನ್ಸ್ ಕೊಪ್ಪಡ್ಕ ಇದರ ಮಾಲಕರಾದ ಪ್ರವೀಣ್ ಕೊಪ್ಪಡ್ಕರವರು ತಮ್ಮ ಅರುಣೋದಯ ಚಿಕನ್ಸ್ 19 ವರ್ಷ ಪೂರೈಸಿದ ಪ್ರಯುಕ್ತ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಹೆಸರಲ್ಲಿ 10 ಸಾವಿರ ರೂಪಾಯಿ ಸಹಾಯಧನವನ್ನು ಸೆ.08 ರಂದು ಸಮೀಕ್ಷಾರವರ ಮನೆಗೆ ತೆರಳಿ ವಿತರಿಸಿದರು. ಈ ಸಂದರ್ಭದಲ್ಲಿ ಅರುಣೋದಯ ಚಿಕನ್ಸ್ ಗೆ ಸಂಪೂರ್ಣ ಸಹಕಾರ ನೀಡುವ ಸಂಸ್ಥೆಯಾದ ಭಾರತ್ ಆಗ್ರೋವೇಟ್...
Ad Widget

ಗುತ್ತಿಗಾರು : ವಾಹನಗಳ ಬಿಡಿಭಾಗಗಳ ಮಳಿಗೆ ಎಂ.ಕೆ.ಆಟೋಮೊಬೈಲ್ ಶುಭಾರಂಭ

ಗುತ್ತಿಗಾರಿನ ಶಾರದ ಕಾಂಪ್ಲೆಕ್ಸ್ ನಲ್ಲಿ ಮಹೇಶ್ ಕೊಪ್ಪತಡ್ಕ ಅವರ ಎಂ .ಕೆ ಅಟೋಮೊಬೈಲ್ಸ್ ಸೆ.8 ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಅನಿತಾ ಮಹೇಶ್, ಖುಷಿ ಕೆ.ಎಂ, ಅನುಷ್ ಕೆ ಎಂ, ಬಾಲಕೃಷ್ಣ ಗೌಡ ಕೊಪ್ಪತಡ್ಕ, ಗಿರಿಯಪ್ಪ ಗೌಡ ಶಿವಾಲ, ರಾಘವೇಂದ್ರ ಬೇಕರಿಯ ಮಾಲಕ ಅನಿಲ್ ಕುಮಾರ್, ಜಯಕುಮಾರ್ ದೇವ, ನಾರಾಯಣ ಗೌಡ ಬಟ್ಟೋಡಿ, ಸುಪ್ರಿತ್ ಗುಡ್ಡೆಮನೆ,...

ಐವರ್ನಾಡು: ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ

ಐವರ್ನಾಡು ಜೂನಿಯರ್ ಕಾಲೇಜು ಮೈದಾನದಲ್ಲಿ ಸೆ.09 ರಂದು ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುಳ್ಯ ಸ.ಪ.ಪೂ.ಕಾಲೇಜು ಐವರ್ನಾಡು ಮತ್ತು ಸ.ಹಿ.ಪ್ರಾ.ಶಾಲೆ ಐವರ್ನಾಡು ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ಕಾರ್ಯಕ್ರಮ ನಡೆಯಿತು. ಖೋ...

ಪಂಜದಲ್ಲಿ ಮಹಾಲಕ್ಷ್ಮೀ ಟ್ರೇಡರ್ಸ್ ಶುಭಾರಂಭ

ಪಂಜದ ಮುಖ್ಯ ರಸ್ತೆಯ ಬಳಿಯಿರುವ ನಾರಾಯಣ ಕಾಂಪ್ಲೆಕ್ಸ್ ನ ಒಂದನೇ ಕೊಠಡಿಯಲ್ಲಿ ಸಮಾನ ಮನಸ್ಕರ ಪಾಲುದಾರಿಕೆಯೊಂದಿಗೆ "ಮಹಾಲಕ್ಷ್ಮೀ ಟ್ರೇಡರ್ಸ್ ಅಡಿಕೆ, ಕೃಷಿ ಉತ್ಪನ್ನ ಕಾಡು ಉತ್ಪತ್ತಿಗಳ ಖರೀದಿ ಕೇಂದ್ರವು ಸೆ.9 ರಂದು ಶುಭಾರಂಭ ಗೊಂಡಿತು.ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ, ಜನಪ್ರಿಯ ವೈದ್ಯರಾದ ಡಾ.ರಾಮಯ್ಯ ಭಟ್ ದೀಪ ಬೆಳಗಿಸಿ ಶುಭ ಹಾರೈಸಿದರು.ಹಿರಿಯ ಪ್ರಗತಿ ಪರ ಕೃಷಿಕರಾದ ಬಿ ಎಂ...

ಐನೆಕಿದು :- ಹಾಲುತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಐನೆಕಿದು ಹಾಲುತ್ಪಾದಕರ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.08 ರಂದು ಅಮೃತ ಸಂಭ್ರಮ ಸಭಾಭವನ ಐನೆಕಿದು ಇಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಶ್ರೀಮತಿ ಪ್ರೇಮಾ.ಕೆ ವರದಿ ವಾಚಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದ.ಕ ಹಾಲು ಒಕ್ಕೂಟ ಸುಳ್ಯ ಇದರ...

ಎನ್ನೆಂಸಿಯಲ್ಲಿ ಕಾಲೇಜು ವಾರ್ಷಿಕೋತ್ಸವ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಆಗಸ್ಟ್ 25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ), ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದರು ಅಧ್ಯಕ್ಷತೆ ವಹಿಸಿ ಮಾತನಾಡಿ, 'ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡಾಗ ದೇಶದ ಉತ್ತಮ ನಾಗರಿಕರಾಗಲು ಸಾಧ್ಯ' ಎಂದರು. ಮುಖ್ಯ ಅತಿಥಿಯಾಗಿ...

ಪದವಿ ಪೂರ್ವ ಕಾಲೇಜು ಗುತ್ತಿಗಾರಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು,ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 08/09/2022 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತಂಡವು ಫೈನಲ್ ಪಂದ್ಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು...

ಸೇವಾಜೆ : ಶ್ರೀಕೃಷ್ಣ ಸಾಂಸ್ಕೃತಿಕ ಸೇವಾ ಸಮಿತಿ ವತಿಯಿಂದ ಸಮೀಕ್ಷಾಳಿಗೆ ನೆರವು

ಸೇವಾಜೆಯ ಶ್ರೀಕೃಷ್ಣ ಸಾಂಸ್ಕೃತಿಕ ಸೇವಾ ಸಮಿತಿ ವತಿಯಿಂದ ಅನಾರೋಗ್ಯಕ್ಕೆ ಒಳಗಾದ ಗುತ್ತಿಗಾರಿನ ಸಮೀಕ್ಷಾಳ ಚಿಕಿತ್ಸೆಗೆ ರೂ 5000 ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷರಾದ ಜಯದೀಪ್ ಕರಂಗಿಲಡ್ಕ ಮತ್ತು ಸದಸ್ಯರಾದ ಶ್ರೀಕಾಂತ್ ಬಳ್ಳಿಗುಂಡಿ ಉಪಸ್ತಿತರಿದ್ದರು.

ಸಮೀಕ್ಷಾರವರ ಚಿಕಿತ್ಸೆಗಾಗಿ ದಾನಿಗಳ ನೆರವಿನಿಂದ ಹಣ ಸಂಗ್ರಹಿಸಿ ಹಸ್ತಾಂತರಿಸಿದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಿಶ್ವನಾಥ ಮತ್ತು ಹೇಮಾವತಿ ದಂಪತಿಗಳ ಪುತ್ರಿ ಸಮೀಕ್ಷಾರವರು ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಈಗಾಗಲೇ ಮನೆಯವರು ಅವರ ಚಿಕಿತ್ಸೆಗೆ ಸಾಕಷ್ಟು ಹಣ ಖರ್ಚು ಮಾಡಿದ್ದು, ಅವರು ಗುಣಮುಖರಾಗಲು ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಕಾರಣ ಹಲವಾರು ಸಂಘ ಸಂಸ್ಥೆಗಳು ಹಾಗೂ ಜನರು ಅವರಿಗೆ ಸಹಾಯಹಸ್ತ ಚಾಚುತ್ತಿದ್ದು, ಅದೇ ರೀತಿ ಅಮರ ತಾಲೂಕು...
Loading posts...

All posts loaded

No more posts

error: Content is protected !!