ಸೇವಾಜೆಯ ಶ್ರೀಕೃಷ್ಣ ಸಾಂಸ್ಕೃತಿಕ ಸೇವಾ ಸಮಿತಿ ವತಿಯಿಂದ ಅನಾರೋಗ್ಯಕ್ಕೆ ಒಳಗಾದ ಗುತ್ತಿಗಾರಿನ ಸಮೀಕ್ಷಾಳ ಚಿಕಿತ್ಸೆಗೆ ರೂ 5000 ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷರಾದ ಜಯದೀಪ್ ಕರಂಗಿಲಡ್ಕ ಮತ್ತು ಸದಸ್ಯರಾದ ಶ್ರೀಕಾಂತ್ ಬಳ್ಳಿಗುಂಡಿ ಉಪಸ್ತಿತರಿದ್ದರು.
ಸೇವಾಜೆಯ ಶ್ರೀಕೃಷ್ಣ ಸಾಂಸ್ಕೃತಿಕ ಸೇವಾ ಸಮಿತಿ ವತಿಯಿಂದ ಅನಾರೋಗ್ಯಕ್ಕೆ ಒಳಗಾದ ಗುತ್ತಿಗಾರಿನ ಸಮೀಕ್ಷಾಳ ಚಿಕಿತ್ಸೆಗೆ ರೂ 5000 ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷರಾದ ಜಯದೀಪ್ ಕರಂಗಿಲಡ್ಕ ಮತ್ತು ಸದಸ್ಯರಾದ ಶ್ರೀಕಾಂತ್ ಬಳ್ಳಿಗುಂಡಿ ಉಪಸ್ತಿತರಿದ್ದರು.
13.03.2026 e paper
e paper 16.01.2026
ಇ-ಪತ್ರಿಕೆ