ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಓಣಂ ಹಬ್ಬವನ್ನು ಆಚರಿಸಲಾಯಿತು. ರಾಜೀವಿ ಎ. ಓಣಂ ಆಚರಣೆಯ ಮಹತ್ವವನ್ನು ತಿಳಿಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ಶಶಿಕಲಾ ಹರಪ್ರಸಾದ್, ಖಜಾಂಚಿ ಗಿರಿಜಾ ಎಂ.ವಿ. ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಓಣಂ ಹಬ್ಬವನ್ನು ಆಚರಿಸಲಾಯಿತು. ರಾಜೀವಿ ಎ. ಓಣಂ ಆಚರಣೆಯ ಮಹತ್ವವನ್ನು ತಿಳಿಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ಶಶಿಕಲಾ ಹರಪ್ರಸಾದ್, ಖಜಾಂಚಿ ಗಿರಿಜಾ ಎಂ.ವಿ. ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
06.03.2026 e paper
e paper 16.01.2026