Ad Widget

ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾಗಿ ತೇಜಸ್ವಿ ಕಡಪಳ- ಪ್ರ.ಕಾರ್ಯದರ್ಶಿ ಸಂಜಯ್ ನೆಟ್ಟಾರು

ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ಮಹಾಸಭೆ ಸೆ.10 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿ. ನೂತನ ಅಧ್ಯಕ್ಷರಾಗಿ ತೇಜಸ್ವಿ ಕಡಪಳ, ಗೌರವಾಧ್ಯಕ್ಷರಾಗಿ ದಯಾನಂದ ಕೇರ್ಪಳ, ಪ್ರಧಾನ ಕಾರ್ಯದರ್ಶಿಯಾಗಿ ಸಂಜಯ್ ನೆಟ್ಟಾರು, ಕೋಶಾಧಿಕಾರಿಯಾಗಿ ಮುರಳಿ ನಳಿಯಾರು, ಉಪಾಧ್ಯಕ್ಷರುಗಳಾಗಿ ಪ್ರವೀಣ್ ಕುಮಾರ್ ಜಯನಗರ, ವಿಜಯಕುಮಾರ್ ಉಬರಡ್ಕ, ಜೊತೆ ಕಾರ್ಯದರ್ಶಿಯಾಗಿ ನಮಿತಾ ಹರ್ಲಡ್ಕ, ಕ್ರೀಡಾ ಕಾರ್ಯದರ್ಶಿಯಾಗಿ ರಾಜೀವಿ ಲಾವಂತಡ್ಕ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆರ್.ಕೆ. ಮಹಮ್ಮದ್, ನಿರ್ದೇಶಕರುಗಳಾಗಿ ಪವನ್ ಪಲ್ಲತಡ್ಕ, ವಿನುತಾ ಪಾತಿಕಲ್ಲು, ತುಳಸಿ, ದಯಾನಂದ ಪಾತಿಕಲ್ಲು, ಸತೀಶ್ ಮೂಕಮಲೆ, ಜನಾರ್ಧನ ನಾಗತೀರ್ಥ, ಸುಧಾರಾಣಿ ಮುರುಳ್ಯ, ಗುರುರಾಜ ಅಜ್ಜಾವರ, ರಾಜೀವಿ ಗೋಲ್ಯಾಡಿ, ದಿನೇಶ್ ಹಾಲೆಮಜಲು, ಸುಬ್ರಮಣಿ ಕಲ್ಲುಗುಂಡಿ ಆಯ್ಕೆಯಾದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!