- Wednesday
- May 21st, 2025

ಬಾಳಿಲ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ,ಉಪಕೇಂದ್ರ ಮುಪ್ಪೇರ್ಯ ,ಮಂಜುಶ್ರೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬಾಳಿಲ ಮುಪ್ಪೇರ್ಯ ಇವುಗಳ ಆಶ್ರಯದಲ್ಲಿ ಹೆಣ್ಣು ಶಿಶು ಪ್ರದರ್ಶನ ,ರಾಷ್ಟ್ರೀಯ ಪೌಷ್ಠಿಕಾಹಾರ ಸಪ್ತಾಹ ,ಪೋಷಣ್ ಅಭಿಯಾನ ಯೋಜನೆ, ಮಾತೃವಂದನಾ,ಸ್ತ್ರೀ ಶಕ್ತಿ ಗೊಂಚಲು ಸಭೆ...

ಕೆಲವು ತಿಂಗಳ ಹಿಂದ ವಿಪರೀತ ಮಳೆಯಿಂದಾಗಿ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಯು.ಪಿ.ರವೀಂದ್ರ ಇವರ ಮನೆಗೆ ಭೀಕರ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ಹಾನಿಯಾಗಿದ್ದು, ದಿನ ಬಳಕೆಗೆ ಉಪಯೋಗ ಮಾಡುವಂತಹ ಕಟ್ಟಿಗೆ ಸಾಮಾಗ್ರಿಗಳು ಮತ್ತು ಇತರ ಸಾಮಾಗ್ರಿಗಳು ನೀರು ಪಾಲಾಗಿರುತ್ತದೆ. ಸದರಿ ಮನೆಯವರಿಗೆ ದಿ. ಎನ್.ಎಸ್.ದೇವಿಪ್ರಸಾದ್ ಇವರ ಮನೆಗೆ ತೆರಳುವ ರಸ್ತೆಯ ಹತ್ತಿರ...

ವಳಲಂಬೆಯ ಯುವಕನೋರ್ವ ಬೋವಿಕಾನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ. ಕಾಸರಗೋಡಿನಲ್ಲಿ ಉದ್ಯೋಗಿಯಾಗಿದ್ದ ಜೈಸನ್ ಕಳೆದ ಶನಿವಾರದಿಂದ ಯಾರಿಗೂ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ನಿನ್ನೆ ರಾತ್ರಿ ಬೊವಿಕಾನದ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಇವರು ವಳಲಂಬೆಯಲ್ಲಿ ನೆಲೆಸಿರುವ ಥೋಮಸ್ ಎಂಬವರ ಪುತ್ರ. ಮೃತರು ತಾಯಿ, ಸಹೋದರಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.