- Thursday
- April 23rd, 2026
ನಾಗರಿಕ ಹಿತರಕ್ಷಣ ವೇದಿಕೆ ಅಡ್ತಲೆ ಮತ್ತು ಸ್ಪಂದನ ಗೆಳೆಯರ ಬಳಗ ಅಡ್ತಲೆ ಇದರ ವತಿಯಿಂದ ಸ.ಹಿ.ಪ್ರಾ. ಶಾಲೆ ಅಡ್ತಲೆ ಇದರ ವಠಾರದಲ್ಲಿ ಧಾರ್ಮಿಕ ಶಿಕ್ಷಣ ತರಗತಿ ಕಾರ್ಯಕ್ರಮ ದಿನಾಂಕ 25.09.2022 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ಉಳುವಾರು ನೆರವೇರಿಸಿ ಶುಭ...