- Sunday
- September 6th, 2026
ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭಾ ಕಾರ್ಯಕ್ರಮವು ಸೆ.18 ರಂದು ದ್ವಾರಕಾ ಸಭಾ ಭವನದಲ್ಲಿ ನಡೆಯಿತು.ಸಂಘದ ಮಹಾ ಸಭೆಯ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಮಹಾಲಿಂಗನ್ ಬಾಜಿರ್ತೊಟ್ಟಿ, ಶಂಕರ ಪಾಟಾಳಿ ಪರಿವಾರಕಾನ ಅವರು ಮುಖ್ಯ ಅತಿಥಿಗಳಾಗಿದ್ದರು. ವಾರ್ಷಿಕ ಲೆಕ್ಕ ಪತ್ರವನ್ನು ಸಂಘದ ಖಜಾಂಜಿ...
ಗಾಂಧಿ ಜಯಂತಿಯ ಅಂಗವಾಗಿ ಇಂದು ಬೆಳ್ಳಾರೆ ಗೃಹ ರಕ್ಷಕ ದಳದ ಕಚೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಂಧೀಜಿಯವರ ತ್ಯಾಗ, ಸೇವೆ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ "ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು,...
