ಏನೆಕಲ್ಲು ಸಂಜೀವಿನಿ ಕಟ್ಟಡದಲ್ಲಿ ನವರಾತ್ರಿ ಪ್ರಯುಕ್ತ ಹೊಲಿಗೆ ಯಂತ್ರಗಳಿಗೆ, ಆಯುಧ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಮೀನಾಕ್ಷಿ, ಎಂ.ಬಿ.ಕೆ. ಹೇಮಾವತಿ, ಹೊಲಿಗೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಏನೆಕಲ್ಲು ಸಂಜೀವಿನಿ ಕಟ್ಟಡದಲ್ಲಿ ನವರಾತ್ರಿ ಪ್ರಯುಕ್ತ ಹೊಲಿಗೆ ಯಂತ್ರಗಳಿಗೆ, ಆಯುಧ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಮೀನಾಕ್ಷಿ, ಎಂ.ಬಿ.ಕೆ. ಹೇಮಾವತಿ, ಹೊಲಿಗೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
06.03.2026 e paper
e paper 16.01.2026