- Wednesday
- April 2nd, 2025

ಯಾವುದೇ ರಾಸಾಯನಿಕ ಪದಾರ್ಥಗಳಿಲ್ಲದೆ ಮನೆಯಲ್ಲಿಯೇ ತಯಾರಿಸಲಾಗುವ ರುಚಿಯಾದ ಪಾನೀಯ 'ಕಪ್ಪು ದ್ರಾಕ್ಷಿ ಹಣ್ಣಿನ ರಸ ಸೆ.26ರಂದು ಬೆಳಿಗ್ಗೆ ಕುರಿಯ ಗ್ರಾಮದ ಬೂಡಿಯಾರ್ ಫಾರ್ಮ್ ಹೌಸ್ನಲ್ಲಿ ಪುತ್ತೂರು ಮಾರುಕಟ್ಟೆಗೆ ಬಿಡುಗಡೆಗೊಂಡಿದೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಕಲಬೆರಕೆ ಪದಾರ್ಥಗಳಿಲ್ಲದ ಪಾನೀಯ, ಅಲಡ್ಕ ಹೋಂ ಪೊಡಕ್ಸ್ನ ಫ್ರೆಶ್ ಗ್ರೇಪ್ ಪ್ರುಟ್ ಜ್ಯೂಸ್ 'ಕಪ್ಪು ದ್ರಾಕ್ಷಿ...

ಗ್ರಾಮೀಣ ಪ್ರದೇಶಗಳಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುವುದು ತೀರ ಸಾಮಾನ್ಯದ ಸಂಗತಿ. ಜೋರಾದ ಗಾಳಿ, ಮಳೆಯ ಸಂದರ್ಭಗಳಲ್ಲಿ ಮರಗಳು ಉರುಳಿ ಬಿದ್ದು ವಿದ್ಯುತ್ ಸಮಸ್ಯೆ ಉಂಟಾಗುತ್ತಲೇ ಇರುತ್ತವೆ. ಹೀಗೆ ವಿದ್ಯುತ್ ಸಮಸ್ಯೆ ಉಂಟಾಗಿ ಮನೆಯಲ್ಲಿ ಕರೆಂಟ್ ಇಲ್ಲ ಎಂದಾಗ ನಮಗೆಲ್ಲರಿಗೂ ತಕ್ಷಣ ನೆನಪಾಗುವುದು “ಪವರ್ ಮ್ಯಾನ್” ಗಳು.ಹೌದು ಎಲ್ಲೇ ಏನೇ ವಿದ್ಯುತ್ ಸಮಸ್ಯೆ ಉಂಟಾದರೂ ಅದನ್ನು...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಡಿಜಿಟಲ್ ಸೇವಾಕೇಂದ್ರವು ಅ.11 ರಂದು ಕಲ್ಮಕಾರಿನಲ್ಲಿ ಉದ್ಘಾಟನೆಗೊಂಡಿತು.ಕಲ್ಮಕಾರು ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ರಾಧಾಕೃಷ್ಣ.ಕೆ.ಎಸ್ ಇವರು ಸೇವಾಕೇಂದ್ರವನ್ನು ಉದ್ಘಾಟಿಸಿದರು. ಸೇವಾಕೇಂದ್ರದ ಸಿಬ್ಬಂದಿಯಾದ ನವ್ಯ ಯೋಗೀಶ್ ಕೊಪ್ಪಡ್ಕ ಇವರಿಗೆ ಕಲ್ಮಕಾರು ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಲ್ಯಾಪ್ ಟಾಪ್ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಡಿಜಿಟಲ್ ಸೇವಾಕೇಂದ್ರವು ಅ.11 ರಂದು ಕಲ್ಮಕಾರಿನಲ್ಲಿ ಉದ್ಘಾಟನೆಗೊಂಡಿತು.ಕಲ್ಮಕಾರು ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ರಾಧಾಕೃಷ್ಣ.ಕೆ.ಎಸ್ ಇವರು ಸೇವಾಕೇಂದ್ರವನ್ನು ಉದ್ಘಾಟಿಸಿದರು. ಸೇವಾಕೇಂದ್ರದ ಸಿಬ್ಬಂದಿಯಾದ ನವ್ಯ ಯೋಗೀಶ್ ಕೊಪ್ಪಡ್ಕ ಇವರಿಗೆ ಕಲ್ಮಕಾರು ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಲ್ಯಾಪ್ ಟಾಪ್ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ...

ದೇವಚಳ್ಳ ಗ್ರಾಮದ ಅಡ್ಡನಪಾರೆ ರವೀಂದ್ರ ಕಾನಾವು ಅವರ ಮನೆಗೆ ಅ.11 ರಂದು ಸಂಜೆ 5:30 ರ ಸುಮಾರಿಗೆ ಸಿಡಿಲು ಬಡಿದು ಭಾರೀ ಹಾನಿಯಾಗಿರುವ ಘಟನೆ ನಡೆದಿದ್ದು, ಅ.12 ರಂದು ಸ್ಥಳಕ್ಕೆ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಲೋಚನಾ ದೇವ, ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಗ್ರಾಮ ಲೆಕ್ಕಾಧಿಕಾರಿ ಮಧು.ಕೆ.ಬಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ...

ಕೂತ್ಕುಂಜ ಗ್ರಾಮದ ಬಸ್ತಿಕಾಡು ಚೋಮು ಎಂಬವರ ಮನೆಗೆ ಅ.11ರಂದು ಸಂಜೆ 5 ಗಂಟೆ ವೇಳೆಗೆ ಸಿಡಿಲು ಬಡಿದು ಹಾನಿಯಾದ ಘಟನೆ ನಡೆದಿದೆ. ವಿದ್ಯುತ್ ಸಂಪರ್ಕದ ವಯರ್, ಮೀಟರ್ ಛಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟಿದೆ. ಗೋಡೆ ಬಿರುಕು ಬಿಟ್ಟಿದೆ ಮನೆಯ ವಯರಿಂಗ್ ಸಂಪೂರ್ಣ ಸುಟ್ಟು ಹೋಗಿದೆ. ಚೋಮು ಅವರಿಗೆ ಸ್ವಲ್ಪ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ ಶ್ರೀ ಶಾರದಾಂಬೋತ್ಸವ ಸಮಿತಿ ವತಿಯಿಂದ ಅ.2 ರಿಂದ ಆರಂಭಗೊಂಡ ದಸರಾ ಉತ್ಸವವು ಇಂದು ಶೋಭಾಯಾತ್ರೆಯೊಂದಿಗೆ ತೆರೆಕಂಡಿತು. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ , ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ , ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ನಡೆದ 51 ನೇ ವರ್ಷದ ಶ್ರೀ ಶಾರದಾಂಬಾ...

ಸುಳ್ಯ ಶ್ರೀ ಶಾರದಾಂಬೋತ್ಸವ ಸಮಿತಿ ವತಿಯಿಂದ ಅ.2 ರಿಂದ ಆರಂಭಗೊಂಡ ದಸರಾ ಉತ್ಸವವು ಇಂದು ಶೋಭಾಯಾತ್ರೆಯೊಂದಿಗೆ ತೆರೆಕಂಡಿತು. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ , ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ , ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ನಡೆದ 51 ನೇ ವರ್ಷದ ಶ್ರೀ ಶಾರದಾಂಬಾ...

ನೂರು ವರ್ಷಗಳನ್ನು ದಾಟಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಅ 16 ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆಯಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಡಾ .ಗೋಪಾಲಕೃಷ್ಣ ಭಟ್ ಅವರು ತಿಳಿಸಿದ್ದಾರೆ.ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ...

ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2 ರಿಂದ 12ರವರೆಗೆ ಅಮ್ಮನಿಗಾಗಿ ಒಂದು ಪುಸ್ತಕ ಅಭಿಯಾನ ಕಾರ್ಯಕ್ರಮ ಗ್ರಂಥಾಲಯದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂಭತ್ತು ಅಂಗನವಾಡಿ ಕೇಂದ್ರದ ಆರು ವರ್ಷದ ಒಳಗಿನ ಮಕ್ಕಳು ಪಾಲ್ಗೊಂಡು ರಾಜ್ಯ ವ್ಯಾಪ್ತಿ ಅಭಿಯಾನದ ಕೇಂದ್ರ ಬಿಂದುಗಳಾಗಿರುತ್ತಾರೆ. ಯಾವುದೇ ವಿಷಯವನ್ನಾದರೂ ಸತತವಾಗಿ ಮಾಡುವುದರಿಂದ ಮಾತ್ರ ಸಾಧಿಸಲು ಸಾಧ್ಯ ಆದ್ದರಿಂದ ಎಳುವೆಯಲ್ಲಿ...

All posts loaded
No more posts