- Wednesday
- April 2nd, 2025

ಕಟ್ಟಡ ಕಾರ್ಮಿಕರು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ತಲಾ ಒಬ್ಬ ಕಾರ್ಮಿಕನಿಂದ ತಿಂಗಳಿಗೆ 14೦೦ರಂತೆ ನೀಡಿದ್ದು, ಇದೀಗ ಸರಕಾರವು ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸುತ್ತದೆ ಎನ್ನುತ್ತಿದೆ. ಇದು ಅಪ್ಪಟ ಸುಳ್ಳು. ಇದನ್ನು ಕಟ್ಟಡ ಕಾರ್ಮಿಕ ಸಂಘಟನೆ ಖಂಡಿಸುತ್ತದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸುಳ್ಯ ತಾಲೂಕು...

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವೈಮಲ್ಲಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಉಡುಪಿ ತಂಡದೊಂದಿಗೆ ಸಮಬಲದ ಹೋರಾಟ ನಡೆಸಿ, ಟೈ ಬ್ರೇಕರ್ನಲ್ಲಿ ಎರಡು ಅಂಕಗಳಿಸಿ ಪರಾಭವಗೊಂಡಿತು. ತಂಡದ ವ್ಯವಸ್ಥಾಪಕಿ ಸ್ವಾತಿ ಎನ್ ಜಿ, ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ ಕೆ ಉಪಸ್ಥಿತರಿದ್ದರು.

ಬೆಳ್ಳಾರೆ ಜೇಸಿಯ ಪೂರ್ವಾಧ್ಯಕ್ಷರಾದ ಲಿಂಗಪ್ಪಬೆಳ್ಳಾರೆಯವರು ಪಂಚರತ್ನ ಪ್ರಶಸ್ತಿಗಳಲ್ಲಿ ಒಂದಾದ ಕಲಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅ.16 ರಂದು ಜೇಸಿಐ ಬೆಳಣ್ ನಲ್ಲಿ ನಡೆಯುವ ವ್ಯವಹಾರ ಸಮ್ಮೇಳನದಲ್ಲಿ ಪಂಚರತ್ನ ಪ್ರಶಸ್ತಿಗಳಲ್ಲಿ ಒಂದಾದ ಕಲಾರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇವರು ಜೇಸೀ ವಲಯ ತರಬೇತುದಾರರಾಗಿ ಹಲವಾರು ತರಬೇತಿಗಳನ್ನು ನೀಡಿರುತ್ತಾರೆ.ನಾಯಕತ್ವ ಗುರಿ ನಿರ್ಧಾರ, ಮಾನವೀಯ ಸಂಬಂಧಗಳು ಮೊದಲಾದ ಅನೇಕ ತರಬೇತಿ ನೀಡಿರುತ್ತಾರೆ.ಹವ್ಯಾಸಿ ಯಕ್ಷಗಾನ...

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ಇರುವ ಸುಳ್ಯ ಸೆಂಟರ್ ನಲ್ಲಿ ಶೋ ಲೈಟ್ ಗಳ ಮಳಿಗೆ ಹೈಲೈಟ್ ಲ್ಯಾಂಪ್ಸ್ & ಎಪ್ಲಾಯನ್ಸ್ ಅ.16ರಂದು ಶುಭಾರಂಭಗೊಳ್ಳಲಿದೆ. ಅತ್ಯಾಧುನಿಕ ಶೈಲಿಯ ವಿವಿಧ ವಿನ್ಯಾಸದ ಅಲಂಕಾರಿಕ ಲೈಟ್ಸ್ ಗಳು,ಮನೆ, ಕಛೇರಿ, ಕಟ್ಟಡ, ಗಾರ್ಡನ್, ಒಳಾಂಗಣ ಮತ್ತು ಹೊರಾಂಗಣಕ್ಕೆ ಬೇಕಾಗುವ ಶೋ ಲೈಟ್ ಗಳು...