- Wednesday
- April 2nd, 2025

ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಸೋಮವಾರ ಪುತ್ತೂರಿನ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್ನಲ್ಲಿ ನಡೆಯಿತು. ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಿದರು. ಹಿರಿಯರಾದ ಬಿ ಪುರಂದರ ಭಟ್, ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ, ಎಎಪಿ ಜಿಲ್ಲಾಕಾರ್ಯದರ್ಶಿ ವೇಣುಗೋಪಾಲ...

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಆಡಳಿತದಡಿಯಲ್ಲಿರುವ ಕೆ.ವಿ.ಜಿ ಕೈಗಾರಿಕಾ ತರಭೇತಿ ಸಂಸ್ಥೆ ಸುಳ್ಯ ಇದರ ಉಪ ಪ್ರಾಂಶುಪಾಲರಾಗಿ ತರಭೇತಿ ಅಧಿಕಾರಿ ಶ್ರೀ ದಿನೇಶ್ ಮಡ್ತಿಲ ಅವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿಯವರು ಪದೋನ್ನತಿ ನೀಡಿ ನೇಮಕ ಗೊಳಿಸಿದ್ದಾರೆ.ಉಜಿರೆಯ ಶ್ರೀ ಧರ್ಮಸ್ಥಳ...

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ, ಮಡಿಕೇರಿ ಇದರ ಆಶ್ರಯದಲ್ಲಿ 8 ದಿನಗಳ Pre RDC II ಮತ್ತು CATC ಶಿಬಿರದ ಉದ್ಘಾಟನಾ ಸಮಾರಂಭವು ಅಕ್ಟೋಬರ್ 16ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷರಾದ...

ಮುರುಳ್ಯ ಶಾಂತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಾಲು ಉತ್ಪಾದಕರ ಸಹಕಾರಿ ಸಂಘ ಮುರುಳ್ಯ ಇವರು 7,500 ಮೌಲ್ಯದ ಕ್ರೀಡಾ ಸಾಮಗ್ರಿಗಳಾದ ಎತ್ತರ ಜಿಗಿತದ ಸ್ಟ್ಯಾಂಡ್ ಮತ್ತು ಗುಂಡೆಸೆತ ಇದನ್ನು ಶಾಲೆಗೆ ಕೊಡುಗೆಯಾಗಿ ನೀಡಿರುತ್ತಾರೆ ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ದಿನೇಶ್ ನಡುಬೈಲು, ಮುರುಳ್ಯ ಪಂಚಾಯತ್ ಅಧ್ಯಕ್ಷರಾದ ಜಾನಕಿ ಉಪಾಧ್ಯಕ್ಷರಾದ ಶ್ರೀಮತಿ...

ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂ ಕುಂ ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ವಸ್ತ್ರಗಳ ಅಮೋಘ ಸಂಗ್ರಹ ಮಾಡಲಾ ಗಿದೆ. ಮಕ್ಕಳ, ಮಹಿಳೆಯರ, ಪುರುಷರ ಎಲ್ಲರ ತರಹದ ಉಡುಗೊರೆಗಳ ಹೊಸ ಹೊಸ ಸ್ಟಾಕ್ಗಳು ಬಂದಿರುತ್ತದೆ. ಗ್ರಾಹಕರು ರೂ.999 ಖರೀದಿ ಮೇಲೆ ಖಚಿತ ಉಡುಗೊರೆ ಹಾಗೂ ಲಕ್ಕಿ ಕೂಪನ್ ನೀಡಲಾಗುವುದು ಎಂದು ಸಂಸ್ಥೆಯ ಪಾಲುದಾರರು...

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ, ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಸುಳ್ಯ ಇವುಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಸ್ತ್ರೀಶಕ್ತಿ ಸಭಾಭವನ ಸುಳ್ಯ ಇಲ್ಲಿ ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀಮತಿ ರಾಜೀವಿ...