- Thursday
- April 23rd, 2026
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಸುಳ್ಯದ ಪ್ರತಿಷ್ಠಿತ ರೋಟರಿ ಪದವಿಪೂರ್ವ ಕಾಲೇಜು ಮಿತ್ತಡ್ಕ ಇದರ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವವು ದಿನಾಂಕ 29/10/2022ನೇ ಶನಿವಾರ ನಡೆಯಿತು.ಸಂಸ್ಥೆಯ ಸಂಚಾಲಕರಾದ ರೊಟೇರಿಯನ್ ಶ್ರೀ ಗಿರಿಜಾ ಶಂಕರ್ ತುದಿಯಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಳ್ಯದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಶ್ರೀಯುತ ಪಿ ಬಿ ಸುಧಾಕರ ರೈ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು....
ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಮೆಚ್ಚುಗೆ ಗಳಿಸಿ ಇದೀಗ ಮೈಸೂರಿಗೆ ವರ್ಗಾವಣೆಗೊಂಡಡಾ. ರಾಜೇಂದ್ರ ಕೆ.ವಿ.ಯವರಿಗೆ ಬೀಳ್ಕೊಡುಗೆ ಸಮಾರಂಭ ಅ. 29ರಂದು ಮಂಗಳೂರಿನ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಸುಳ್ಯದ ಸಿ.ಡಿ.ಪಿ.ಒ. ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆಯವರು ಡಿ.ಸಿ. ಡಾ. ರಾಜೇಂದ್ರ ಕೆ.ವಿ.ಯವರನ್ನು ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಸೃಜನ್ ಗೌಡ ಎನ್.ಎ...
