- Friday
- April 18th, 2025

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು ಇದಕ್ಕೆ ಶ್ರೀ ಎಸ್ ಅಂಗಾರ ಮಾನ್ಯ ಸಚಿವರು( ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಕರ್ನಾಟಕ ಸರ್ಕಾರ) ಇವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು"ಸರಕಾರ ಗುಣಮಟ್ಟದ ಶಿಕ್ಷಣಕ್ಕೆ...

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿ.ಎ ವಿದ್ಯಾರ್ಥಿ ಯಜ್ನೇಶ್ ಕೆ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿವಿ ತಂಡದ ಬ್ಯಾಡ್ಮಿಂಟನ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಯಜ್ಞೇಶ್ ವಿವಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಶ್ವವಿದ್ಯಾನಿಲಯ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಬ್ಯಾಡ್ಮಿಂಟನ್ ಪಂದ್ಯಾಟವು ಜೈನ್ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ನಡೆಯಲಿದ್ದು, ಯಜ್ನೇಶ್ ಮಂಗಳೂರು...

ಮಂಗಳೂರಿನಲ್ಲಿ ಇಂದು ನಡೆದ ಕೆದಂಬಾಡಿ ರಾಮಯ್ಯಗೌಡರ ಪುತ್ಥಳಿಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತಾಲೂಕು ರೈತ ಸಂಘದ ಸುಮಾರು 40 ಜನ ಭಾಗವಹಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಅಧ್ಯಕ್ಷರಾದ ಲೋಲಜಾಕ್ಷ ಭೂತಕಲ್ಲು, ಗೌರವಾಧ್ಯಕ್ಷರಾದ ನೂಜಾಲು ಪದ್ಮನಾಭ ಗೌಡ ಜಿಲ್ಲಾ ಉಪಾಧ್ಯಕ್ಷರಾದ ದಿವಾಕರ ಪೈ, ತಾಲೂಕು ಉಪಾಧ್ಯಕ್ಷ ಮಾಧವ ಗೌಡ ಸುಳ್ಯ ಕೋಡಿ, ಸುಳ್ಯದ ಸಂಚಾಲಕರಾದ ಸೇಬಾಸ್ಟಿನ್ ಮಡಪಾಡಿ, ರೈತ...

ರಿಕ್ಷಾದಲ್ಲಿ ದುಡಿಯುತ್ತಾ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವ ಚಂದ್ರಶೇಖರ ಕಡೋಡಿ ಅವರಿಗೆ ರೆಡ್ ಕ್ರಾಸ್ ಸದಸ್ಯತ್ವವನ್ನು ಜಿಲ್ಲಾ ಇಂಡಿಯನ್ ರೆಡ್ ಕ್ರಾಸ್ ಗೌರವ ಕಾರ್ಯದರ್ಶಿ ಬಿ.ಕೆ ಕುಸುಮಾಧರ್ ಅವರು ನೀಡಿ ಗೌರವಿಸಿದರು. ಸ್ವತಃ ರಕ್ತದಾನಿಯಾಗಿ ರಕ್ತದಾನ ಶಿಬಿರ ಹಾಗೂ ತುರ್ತು ಸಂದರ್ಭಗಳಲ್ಲಿ ಸ್ಪಂದನೆ ಸೇರಿದಂತೆ ಚಂದ್ರಶೇಖರ ಕಡೋಡಿ ಅವರ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಸುಳ್ಯ...

ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಗ್ರಾಮೀಣ ಮಕ್ಕಳ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ದೈವ ನರ್ತಕ ಮೇನಾಲ ಇರಂತಮಜಲಿನ ರಾಜೇಶ್ ಪಣಿಕ್ಕರ್ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಪ್ರಶಸ್ತಿ ನೀಡಿ ಇಂದು ಗೌರವಿಸಲಾಯಿತು. ಇವರು ಸುಳ್ಯ ತಾಲೂಕು ಹಾಗೂ ವಿವಿಧೆಡೆಗಳಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ನರ್ತನ ಸೇವೆ ಮಾಡುತ್ತಾ ಬಂದಿದ್ದಾರೆ.

ಭಾರತದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ. ಶ್ರೀಮತಿ ಇಂದಿರಾ ಗಾಂಧಿಯವರ 106ನೇ ವರ್ಷದ ಜನ್ಮದಿನಾಚರಣೆಯನ್ನು ಇಂದು ಸುಳ್ಯದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ,ನಗರ ಪಂಚಾಯತ್ ವಿಪಕ್ಷ ನಾಯಕ ಬಾಲಕೃಷ್ಣ ಭಟ್ ಕೊಡೆಂಕಿರಿ ದೇಶದ ಪ್ರಧಾನಿಯಾಗಿ ಭಾರತಕ್ಕೆ ಇಂದಿರಾ ಗಾಂಧಿಯವರು ನೀಡಿದ ಕೊಡುಗೆ...
ಶ್ರೀ ಶಾರದಾಂಭ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ ಇದರ ಆಶ್ರಯದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಐವರ್ನಾಡು ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ನ.19 ರಂದು ಸಂಜೆ 5:00 ರಿಂದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಊರ್ವಶಿ ಶಾಪ ಎಂಬ ತಾಳಮದ್ದಳೆ ಪ್ರಸಂಗ ನಡೆಯಲಿದ್ದು, ಐವರ್ನಾಡು...

ಶ್ರೀ ಶಾರದಾಂಭ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ ಇದರ ಆಶ್ರಯದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಐವರ್ನಾಡು ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ನ.19 ರಂದು ಸಂಜೆ 5:00 ರಿಂದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಊರ್ವಶಿ ಶಾಪ ಎಂಬ ತಾಳಮದ್ದಳೆ ಪ್ರಸಂಗ ನಡೆಯಲಿದ್ದು, ಐವರ್ನಾಡು...

ಪದ್ಮವಿಭೂಷಣ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಶ್ರೀ ಮಂಜುನಾಥೇಶವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಕೊಡಗು ಸಂಪಾಜೆ, ಪ್ರಗತಿ ಬಂಧು ಸ್ವ...

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಅತಿ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಜ್ವಲ್ ಯು. ಜೆ ಎಲ್ಲಾ ವಿದ್ಯಾರ್ಥಿಗಳಿಗೂ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು.ಈ ಕಾರ್ಯಕ್ರಮದ ಮುಖ್ಯ ಅತಿಥಿ ಹತ್ತನೇ ತರಗತಿಯ ಶಿವಶಂಕರ್ ಮತ್ತು...

All posts loaded
No more posts