- Saturday
- March 7th, 2026
ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳ ಪೂಜಾಲಕಟ್ಚೆಯ ಪೋಲೀಸ್ ಠಾಣೆಯ ಪೊಲೀಸರು ದೌರ್ಜನ್ಯವನ್ನು ನಡೆಸಿದ್ದಾರೆಂದು ಖಂಡನೆ ವ್ಯಕ್ತಪಡಿಸಿರುವ ಸುಳ್ಯ ವಕೀಲರ ಸಂಘ ನಿರ್ಣಯ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಗೃಹ ಸಚಿವರಿಗೆ ಸುಳ್ಯ ತಹಶೀಲ್ದಾರರ ಮೂಲಕ ಡಿ.6 ರಂದು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಕೀಲರ...