- Sunday
- September 6th, 2026
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಸುಳ್ಯ ಇದರ ವತಿಯಿಂದ ಸರಕಾರಿ ನೌಕರರ ಕ್ರೀಡಾಕೂಟ ಡಿ.11 ರಂದು ರಂದು ಜೂನಿಯರ್ ಕಾಲೇಜ್ ನ ಮೈದಾನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ. ಮಹಾದೇವ್ ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ತಾ. ಪಂ. ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್. ಎನ್ ಆಗಮಿಸಲಿದ್ದಾರೆ....
ಗುತ್ತಿಗಾರಿನಲ್ಲಿ ಎಲಿಮಲೆಯಲ್ಲಿ ಡಿ.4 ರಂದು ನಡೆದ ರಕ್ತದಾನ ಶಿಬಿರದಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ನೇತೃತ್ವದಲ್ಲಿ ಮಾಡುತ್ತಿರುವ ಸಮಾಜಸೇವೆಯನ್ನು ಪರಿಗಣಿಸಿ ಚಂದ್ರಶೇಖರ ಕಡೋಡಿಯವರನ್ನು ಸನ್ಮಾನಿಸಲಾಯಿತು. ತಾಲೂಕು ವೈಧ್ಯಾಧಿಕಾರಿ ಡಾ. ನಂದಕುಮಾರ್ ಸನ್ಮಾನ ನೆರವೇರಿಸಿದರು. ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಸುಲೋಚನಾ ದೇವ, ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಡಾ. ಅಶೋಕ್,ಸಿ ಎಚ್ ಓ...
