Ad Widget

ಕಡೆಪಾಲ : ದ್ವಿಚಕ್ರ ವಾಹನ ಡಿಕ್ಕಿ – ಪಾದಾಚಾರಿ ಮೃತ್ಯು

ಕಲ್ಲುಗುಂಡಿ ಕಡೆಪಾಲ ಬಳಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನಪ್ಪಿದ ಘಟನೆ ಇಂದು ನಡೆದಿದೆ. ಕಳೆದ ಕೆಲ ದಿನಗಳಿಂದ ಈ ಅಪರಿಚಿತ ವ್ಯಕ್ತಿ ರಸ್ತೆಯುದ್ದಕ್ಕೂ ತಿರುಗಾಡುತ್ತಿದ್ದ ಎಂದು ತಿಳಿದುಬಂದಿದೆ. ಸ್ಕೂಟರ್ ಸವಾರ ಕೊಯನಾಡು ಚಡಾವು ನಿವಾಸಿ ಅಲ್ಪಸ್ವಲ್ಪ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿದ್ದಾರೆ.

ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಸುಳ್ಯಕ್ಕೆ ಸಾಗಿಸಲು ಆಂಬುಲೆನ್ಸ್ ಚಾಲಕ ಅಚ್ಚು, ಚಿದಾನಂದ, ಸಫ್ವಾನ್ ಗೂನಡ್ಕ, ಸುಧಾಕರ್ ಬಾಲೆಂಬಿ, ಗುರುವಪ್ಪ, ಪೊಲೀಸ್ ಇಲಾಖೆಯ ನಾಗೇಶ್, ರಾಜು, ಗಿರೀಶ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಸಹಕರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!