- Wednesday
- April 2nd, 2025

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಅಡಿಕೆ ಕೃಷಿಗೆ ಭವಿಷ್ಯವಿಲ್ಲ ಎಂಬ ಆರಗ ಜ್ಞಾನೇಂದ್ರರವರ ಹೇಳಿಕೆಯನ್ನು ಖಂಡಿಸಿ ಡಿ. 30ರಂದು ಯೂತ್ ಕಾಂಗ್ರೇಸ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಯೂತ್ ಕಾಂಗ್ರೇಸ್ ಉಸ್ತುವಾರಿ ಅಭಿಷೇಕ್ ಬೆಳ್ಳಿಪಾಡಿ ಮಾತನಾಡಿ "ಜಿಲ್ಲೆ ಹಾಗೂ ರಾಜ್ಯದಲ್ಲಿ ಅಡಿಕೆ ಕೃಷಿಗೆ ಒಂದು ಗೌರವವಿದೆ. ಕೃಷಿಯನ್ನೇ ಅವಲಂಬಿಸಿರುವ ಅನೇಕ ಕುಟುಂಬಗಳನ್ನು ನಾವೀಗ ಕಾಣಬಹುದು....
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿ ಏನೆಕಲ್ಲಿನ ಯುವಕನೊಬ್ಬನ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂಬ ಯುವಕನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.