- Saturday
- March 7th, 2026
"ಮಕ್ಕಳು ನಲವತ್ತಮೂರು… ಪ್ರತಿಭೆಗಳು ಹಲವಾರು…" "ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು…" ಎಂಬುದಕ್ಕೆ ತಾಜಾ ಉದಾಹರಣೆಯಾಗಿ ದ.ಕ ಜಿಲ್ಲೆಯ ಗ್ರಾಮೀಣ ಪ್ರದೇಶದ ಶಾಲೆ. ಅಲ್ಲಿ ಒಂದರಿಂದ ಏಳನೇ ತರಗತಿಯವರೆಗೂ ಇರುವುದು ಕೇವಲ 43 ಮಕ್ಕಳು. ಆದರೆ ಇರುವ ಮಕ್ಕಳೆಲ್ಲಾ ಪ್ರತಿಭಾವಂತರೇ. ಕಡಬ ತಾಲೂಕಿನ ನೆಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಹಮ್ಮಿಕೊಂಡು ಸ್ಪರ್ಧೆಗಳಲ್ಲಿ...
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವವು ಜ.26ರಿಂದ ಜ.29ರ ವರೆಗೆ ಜರುಗಲಿದ್ದು, ಇಂದುಬಾಳಿಲ ಮುಪ್ಪೇರ್ಯ ಮಹಿಳೆಯರಿಂದ ಶ್ರಮಸೇವೆ ನಡೆಯಿತು.
