- Wednesday
- April 2nd, 2025

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಎಂ ಧ್ರುವನಾರಾಯಣ್ ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...

ನಮ್ಮ ತುಳುನಾಡು ವೈವಿಧ್ಯಮಯವಾದ ಶ್ರೀಮಂತ ಸಂಸ್ಕೃತಿಯನ್ನು ಹೊಂದಿರುವ ಪ್ರದೇಶ. ಇಲ್ಲಿನ ಜನರು ಪ್ರಕೃತಿಯನ್ನೆ ತಮ್ಮ ದೈವ ದೇವರೆಂದು ಪೂಜಿಸುತ್ತ ಬಂದವರು. ನಮ್ಮ ತುಳುನಾಡಿನ ಪ್ರಕೃತಿ ಮತ್ತು ಬೌಗೋಳಿಕ ವಿನ್ಯಾಸ ಇಲ್ಲಿನ ಆಚರಣೆಗಳಿಗೆ ಪ್ರೇರಣೆ ನೀಡುತ್ತದೆ. ನಮ್ಮ ಪೂರ್ವಜರು ಈ ಮಣ್ಣಿನಲ್ಲಿ ಕಂಡು ಕೊಂಡ ಸತ್ಯಗಳು ಇಂದಿನ ಜನರಲ್ಲಿ ಹಾಸುಹೊಕ್ಕಾಗಿವೆ.ನಂಬಿಕೆ ಮತ್ತು ಆರಾಧನೆಯೆ ಇಲ್ಲಿನ ಜನರ ವಿಶೇಷತೆ....

ವಿಜಯಕರ್ನಾಟಕ ಪ್ರಸ್ತುತಪಡಿಸುವ 5 ನೇ ಆವೃತ್ತಿಯ ‘ವಿಕ ಸೂಪರ್ ಸ್ಟಾರ್ ರೈತ’ ಪುರಸ್ಕಾರಕ್ಕೆ ಅಮರ ಮೂಡ್ನೂರು ಗ್ರಾ.ಪಂ. ಸದಸ್ಯ, ಸಮಗ್ರ ಕೃಷಿಕ ಅಶೋಕ್ ಚೂಂತಾರು ರವರು ಆಯ್ಕೆಯಾಗಿದ್ದು, ಜ. 24 ರಂದು ಮಂಗಳೂರಿನ ವಾಮಂಜೂರು ಚರ್ಚ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುರಸ್ಕಾರ ಸ್ವೀಕರಿಸಿದರು. 5 ವರ್ಷಗಳಿಂದ ಸಾಧಕ ಕೃಷಿಕರ ಪುರಸ್ಕಾರ ಕಾರ್ಯಕ್ರಮ ರಾಜ್ಯದಾದ್ಯಂತ ಮಾಡುತ್ತಿರುವ ವಿಜಯ...

ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಸುಳ್ಯದ ಲೇಖಕಿ, ಕವಯಿತ್ರಿ ಡಾ. ಅನುರಾಧಾ ಕುರುಂಜಿ ಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರುಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಹಂಪಿ ಉತ್ಸವವನ್ನು ಆರಂಭಿಸಿದ್ದು, 2023ರ ಹಂಪಿ ಉತ್ಸವವು ಜನವರಿ 27ರಿಂದ 29 ರವರೆಗೆ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ನಡೆಯಲಿದ್ದು, ಉತ್ಸವದ...