- Sunday
- March 8th, 2026
ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಸುಳ್ಯ ಶಾಖೆ ಇದರ ಆಶ್ರಯದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ ಜ.20 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ. SFL Zonal Business Head ಶರತ್ ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೀನುಗಾರಿಕೆ ಹಾಗೂ ಬಂದರು ಒಳನಾಡು ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...
ಮನೆಯಿಂದ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ. ಇಲ್ಲಿನ ಸಮೀಪದ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ವಾಪಾಸಾಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು. ಜ.19 ಕೂತ್ಕುಂಜ...
ದ. ಕ. ಜಿ. ಪ.ಸ. ಕಿ. ಪ್ರಾ. ಶಾಲೆ.ಯಸ್. ಡಿ. ಯಂ. ಸಿ. ವಾಲ್ತಾಜೆ. ಯುವ ಸೇವಾ ಕ್ರೀಡಾ ಸಂಘ ವಾಲ್ತಾಜೆ, ಯಶಸ್ವಿ ಯುವತಿ ಮಂಡಳ ವಾಲ್ತಾಜೆ ಇವುಗಳ ಜಂಟಿ ಆಶ್ರಯದಲ್ಲಿ 10ಗ್ರಾಮ ವ್ಯಾಪ್ತಿಯ(ದೇವಚಳ್ಳ, ನೆಲ್ಲೂರ್ ಕೆಮ್ರಾಜೆ, ಮಡಪ್ಪಾಡಿ, ಗುತ್ತಿಗಾರು, ನಾಲ್ಕೂರ್, ಹರಿಹರ, ಬಾಳುಗೋಡು, ಕೊಲ್ಲ ಮೊಗ್ರ,ಕಲಮ್ಮಕರ್, ಐನೆಕಿದು) ಮಹಿಳೆಯರಿಗೆ ಹಗ್ಗಜಗ್ಗಾಟ ಮತ್ತು ಪುರುಷರಿಗೆ ಕಬಡ್ಡಿ...
ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಮಕ್ಕಳ ಗ್ರಾಮ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ನೋಡೆಲ್ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ದೀಪಿಕಾ ಭಾಗವಹಿಸಿ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಲ್ಲುಗುಂಡಿ ಸರಕಾರಿ ಶಾಲಾ ಮುಖ್ಯ ಗುರುಗಳು ಮಕ್ಕಳ ಹಕ್ಕು ಹಾಗೂ...
ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲೆ, ಇದರ ಸಲಹೆ ಮತ್ತು ಮಾರ್ಗದರ್ಶನದೊಂದಿಗೆ ಕರ್ನಾಟಕ ರಾಜ್ಯ ರೈತ ಸಂಘದ ಪೆರಾಜೆ ಗ್ರಾಮ ಘಟಕದ ವತಿಯಿಂದ ಕೊಡಗು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲಾಧಿಕಾರಿ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ಮತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ಅಡಿಕೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗ ಕುರಿತಂತೆ ಮನವಿ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.18ರಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು. ಜ.19 ರಂದು...
ಅಮರಪಡ್ನೂರು ಗ್ರಾಮದ ಶೇಣಿ -ಹೊಸಮಜಲು ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿಗೆ ಹಲವಾರು ದಶಕಗಳಿಂದ ಜನ ಒತ್ತಾಯ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಮಾತ್ರ ನಿರ್ಲಕ್ಷ್ಯ ವಹಿಸುತ್ತಿದ್ದು ಗ್ರಾಮಸ್ಥರು ಆಕ್ರೋಶಕ್ಕೆ ಕಾರಣವಾಗಿದೆ. ಈ ರಸ್ತೆಯು ಸುಮಾರು 20 ಕ್ಕಿಂತ ಹೆಚ್ಚು ಮನೆಗಳಿಗೆ ಹಾದು ಹೋಗುತ್ತದೆ, ಮಳೆಗಾಲದಲ್ಲಿ ಕೆಸರಿನಲ್ಲಿ ನಡೆದಾಡಲಾಗದ ಪರಿಸ್ಥಿತಿಯು ಉಂಟಾಗಿತ್ತು. ಶಾಲಾ ಮಕ್ಕಳು ಹಾಗೂ ವಾಹನ ಸವಾರರು ಹೋಗಲಾಗದೇ...
ಮಂಡೆಕೋಲು ಗ್ರಾಮದ ಪೇರಾಲು ಕುಕ್ಕೇಟಿ, ಪ್ರಸ್ತುತ ನೆಟ್ಟಣದಲ್ಲಿ ನೆಲೆಸಿರುವ ಗಂಗಾಧರ ಗೌಡ(73ವ.)ರವರು ಜ.17ರಂದು ನಿಧನರಾದರು.ಮೃತರ ಪತ್ನಿ ಒಂದೂವರೆ ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾದರು. ಮೃತರು ಪುತ್ರರಾದ ಕಿರಣ್ ಕುಮಾರ್ ಕುಕ್ಕೇಟಿ, ವಿನಯ್ ಕುಮಾರ್ ಕುಕ್ಕೇಟಿ, ಪುತ್ರಿ ಶ್ರೀಮತಿ ಶಶಿಕಲಾ ರಾಮಚಂದ್ರ ಕಮಿಲ, ಸೊಸೆಯಂದಿರು, ಅಳಿಯ ಮತ್ತು ಮೊಮ್ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಸುಮಾರು ರೂ.2.00 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ನೂತನ ಕೊಠಡಿಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಜ.18 ರಂದು ಉದ್ಘಾಟಿಸಿದರು. ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ...
ಸುಮಾರು ರೂ.2.00 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ನೂತನ ಕೊಠಡಿಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಜ.18 ರಂದು ಉದ್ಘಾಟಿಸಿದರು. ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ...
Loading posts...
All posts loaded
No more posts
