- Sunday
- April 20th, 2025

ಸುಮಾರು 30 ಲಕ್ಷದಲ್ಲಿ ರೂ.ವೆಚ್ಚದಲ್ಲಿ ವಳಲಂಬೆ, ಪೈಕ, ಕುಂಬಾರಕೇರಿ ರಸ್ತೆ ಅಭಿವೃದ್ಧಿಗೊಳ್ಳಲಿದ್ದು ಜ.10 ರಂದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರವರು ಗುದ್ದಲಿಪೂಜೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಭಾ.ಜ.ಪಾ. ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಗ್ರಾ.ಪಂ.ಅಧ್ಯಕ್ಷೆ ರೇವತಿ ಆಚಳ್ಳಿ, ಗ್ರಾ.ಪಂ.ಸದಸ್ಯೆ ಸುಮಿತ್ರಾ ಮೂಕಮಲೆ ಹಾಗೂ...

ಸುಮಾರು 30 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ತಡೆಗೋಡೆ ಹಾಗೂ ಮಣ್ಣು ಹಾಕಿ ಸಮತಟ್ಟುಗೊಳುವ ಕಾಮಗಾರಿ ಪೂರ್ಣಗೊಂಡಿದ್ದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಇಂದು ಉದ್ಘಾಟನೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ವೆಂಕಟ್ ವಳಲಂಬೆ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಗ್ರಾ.ಪಂ.ಸದಸ್ಯೆ ಸುಮಿತ್ರಾ ಮೂಕಮಲೆ, ಗ್ರಾ.ಪಂ.ಮಾಜಿ ಸದಸ್ಯ...

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.12ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ...

ವರ್ಷದ ಹಿಂದೆ ಹೇಳಿದ ಮಾತನ್ನು ಉಳಿಸಿಕೊಂಡು ವಿಶ್ವಾಸದಿಂದ ಗುದ್ದಲಿಪೂಜೆ ಮಾಡಿದ್ದೇವೆ. ಅದರಂತೆ ವರ್ಷದೊಳಗೆ ಕಾಮಗಾರಿ ಮುಗಿಸಿ ನಾವೇ ಉದ್ಘಾಟನೆ ಮಾಡುತ್ತೇವೆ ಎಂದು ಇಂಧನ ಸಚಿವ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಸುಳ್ಯದಲ್ಲಿ ನಡೆದ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ...

ದಿ. ೩೦ ರಂದು ಸ.ಉ.ಹಿ.ಪ್ರಾ. ಶಾಲೆ ಅಮರಪಡ್ನೂರು ಇಲ್ಲಿನ ವಾರ್ಷಿಕೋತ್ಸವವು ಊರಿನ ಸ್ಥಳೀಯ ಸಂಘಸಂಸ್ಥೆಗಳ, ದಾನಿಗಳ ಸರಕಾರದಿಂದ ನಡೆಯಿತು. ಶ್ರೀಮತಿ ಕೊಳಂಚಿ ಸಾಹಿತಿ ಧ್ವಜಾರೋಹಣವನ್ನು ಮಾಡಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಶ್ರೀಮತಿ ಭುವನೇಶ್ವರಿ, ಶ್ರೀಜನಾರ್ಧನ ಪೈಲೂರು, ಶ್ರೀ ರಾಧಾಕೃಷ್ಣ ಕೊರತ್ತಡ್ಕ, ಹಾಗೂ ಶಿಕ್ಷಣಧಿಕಾರಿ ಎಸ್.ಪಿ.ಮಹಾದೇವ್, ಶಾಲಾ ಶತಮಾನೋತ್ಸವ ಅಧ್ಯಕ್ಷ ಬಾಲಕೃಷ್ಣ...

ಸುಳ್ಯದ ಬಹುದಿನಗಳ ಬೇಡಿಕೆಯಾದ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಇಂಧನ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಇಂದು ಗುದ್ದಲಿಪೂಜೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ವಹಿಸಿದ್ದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಎ.ವಿ.ತೀರ್ಥರಾಮ,...

ಇಂಧನ ಸಚಿವ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಇಂದು ಸುಳ್ಯ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಜ. 10 ರಂದು ಬೆಳಿಗ್ಗೆ 9 ಗಂಟೆಗೆ ಸುಳ್ಯದ ಕಲ್ಚರ್ಪೆಗೆ ಆಗಮಿಸಿ ಸುಳ್ಯ ನಗರ ಪಂಚಾಯತ್ನ ಘನತ್ಯಾಜ್ಯ ಘಟಕದ ಗ್ಯಾಸಿಫಿಕೇಷನ್ ಯಂತ್ರದ ಉದ್ಘಾಟನೆಯಲ್ಲಿ...

ಬಹುದಿನಗಳ ಬೇಡಿಕೆಯಾಗಿದ್ದ ಅರಂತೋಡು – ಅಡ್ತಲೆ– ಎಲಿಮಲೆ ರಸ್ತೆ ಕಾಮಗಾರಿಗೆ ಜ.8 ರಂದು ಸಚಿವ ಎಸ್.ಅಂಗಾರ ಗುದ್ದಲಿಪೂಜೆ ನೆರವೇರಿಸಿ ಮಾತಮಾಡಿದರು. ಈ ರಸ್ತೆ ಅಭಿವೃದ್ಧಿಗೆ ಮೂರು ಕೋಟಿ ರೂ ಅನುದಾನ ಇರಿಸಲಾಗಿದೆ. ಗುದ್ದಲಿಪೂಜೆ ನಡೆದ ಇಂದಿನಿಂದ ಮುಂದಿನ 1 ವಾರದೊಳಗೆ ಕಾಮಗಾರಿ ಆರಂಭಿಸುತ್ತೇವೆ ಎಂದು ಭರವಸೆ ನೀಡಿದರು. ಮಾರ್ಚ್ ತಿಂಗಳೊಳಗೆ ಇರಿಸಲಾಗಿರುವ ಅನುದಾನದ ಕಾಮಗಾರಿ ಪೂರ್ಣಗೊಳಿಸಲಿದ್ದೇವೆ...

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಸಂಕೇಶ ಪ್ರೋಡಕ್ಷನ್ ಇದರ ನಿರ್ಮಾಣದಲ್ಲಿ ಶ್ರೀ ಚೆನ್ನಕೇಶವ ಎಂಬ ಭಕ್ತಿಗೀತೆಯು ಇಂದು ಸಂಜೆ 7.30 ಗಂಟೆಗೆ Sankesh production ಎಂಬ ಯುಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡಿದೆ. ಲಿಂಕ್ ತೆರಯಲು ಇಲ್ಲಿ ಕ್ಕಿಕ್ ಮಾಡಿ https://youtu.be/g3CTEOq3wBE

All posts loaded
No more posts