Ad Widget

ಜ. 3 (ಇಂದು) ರಂದು ದೇವಚಳ್ಳ ಗ್ರಾಮ ಸಭೆ

ದೇವಚಳ್ಳ ಗ್ರಾಮ ಪಂಚಾಯತ್ ನ 2022-23 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜ.3 ರಂದು ಪೂ. 11 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.3 (ನಾಳೆ)ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ಬೆಳ್ಳಾರೆ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ . ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ,ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ...
Ad Widget

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತ ಸಂಭ್ರಮ ಪ್ರಯುಕ್ತ ಕ್ರೀಡಾಕೂಟಕ್ಕೆ ಚಾಲನೆ

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತ ಸಂಭ್ರಮದದ ಪ್ರಯುಕ್ತ ಜನುವರಿ 1 ,2 ಮತ್ತು 8 ರಂದು ಕ್ರೀಡಾಕೂಟ ಹಾಗು ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದ್ದು, ಜ.1 ರಂದು ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಸುಳ್ಯ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೀಣಾ ಎಂ.ಟಿ.ಉದ್ಘಾಟನೆ ನೆರವೇರಿಸಿದರು. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ...

ಗುತ್ತಿಗಾರು : ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ – ಸಚಿವ ಎಸ್ ಅಂಗಾರರಿಂದ ಪ್ರಯೋಗಾಲಯ ಕೊಠಡಿ,ಇಂಟರ್ ಲಾಕ್ ಹಾಗೂ ಶಾಲಾ ರಸ್ತೆಯ ಕಾಂಕ್ರೀಟ್ ಉದ್ಘಾಟನೆ

ಗುತ್ತಿಗಾರು ಸರಕಾರಿ ಪ್ರೌಢಶಾಲಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.31 ರಂದು ನಡೆಯಿತು. ಸುವರ್ಣ ಮಹೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಾಣ ಗೊಂಡ ಪ್ರಯೋಗಾಲಯ ಕೊಠಡಿ, ಶಾಲಾ ರಸ್ತೆಯ ಕಾಂಕ್ರೀಟ್ , ಶಾಲಾ ಎದುರಿನ ಇಂಟರ್ ಲಾಕ್‌ ನ್ನು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಿ ಮಾತನಾಡಿದರು. ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ರೇವತಿ...

ಸಂಧ್ಯಾರಶ್ಮಿ- ಪುಸ್ತಕಗಳ ಬಿಡುಗಡೆ, ಕುವೆಂಪು ಜಯಂತಿ ಆಚರಣೆ

ಸುಳ್ಯ ತಾಲೂಕು ನಿವೃತ್ತ ನೌಕರರ ಸಂಘ (ರಿ) ಹಾಗೂ ಸ್ವಂತಿಕಾ ಸಾಹಿತ್ಯ ಸಾಂಸ್ಕೃತಿಕ ಬಳಗ ಆಶ್ರಯದಲ್ಲಿ ಸಂಘದ ‘ ಸಂಧ್ಯಾರಶ್ಮಿ” ಯಲ್ಲಿ ಪುಸ್ತಕಗಳನ್ನು ಬಿಡುಗಡೆ ಹಾಗೂ ಕುವೆಂಪು ಜಯಂತಿ ಆಚರಿಸಲಾಯಿತು. ಸ್ವಂತಿಕಾ ಸಾಹಿತ್ಯ-ಸಾಂಸ್ಕೃತಿಕ ಬಳಗದ ಅಧ್ಯಕ್ಷ ನೀರಬಿದಿರೆ ನಾರಾಯಣ ಸುಳ್ಯ (ನೀನಾಸು)ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷ ಡಾ| ಎಸ್ ರಂಗಯ್ಯ, ಗೌರವಾಧ್ಯಕ್ಷ ಶ್ರೀ ಅಚ್ರಪ್ಪಾಡಿ ಬಾಬು...

ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್ ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನ ಬಯಲಾಟ ನಾಗ ಸಂಜೀವನ

ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿಯಲ್ಲಿ ಜ.01ರಂದು ತಂಟೆಪ್ಪಾಡಿ ಶಾಲೆಯಲ್ಲಿ 12 ವರ್ಷ ಸೇವೆ ಸಲ್ಲಿಸಿರುವ ಪ್ರಸಿದ್ಧ ಚೆಂಡೆ ವಾದಕರಾಗಿದ್ದ ಬಾಬು ಮಾಸ್ಟರ್ ರವರನ್ನು ನೆನಪಿಸುವ ಸಲುವಾಗಿ "ಬಾಬು ಮಾಸ್ಟರ್ ನೆನಪು" ಕಾರ್ಯಕ್ರಮ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್...

ಛಲವಿದ್ದರೆ ಮನದಲ್ಲಿ, ಗೆಲ್ಲಬಹುದು ಬದುಕಿನಲ್ಲಿ…

ಬದುಕು ಕಲಿಸುತ್ತಿದೆ ನೂರಾರು ಪಾಠ,ಮನವು ಹೇಳುತ್ತಿದೆ ಇದು ನಿನ್ನದೇ ಓಟ,ಸೋಲು ಗೆಲುವುಗಳೇ ಜೀವನ ಪಾಠ,ಕಷ್ಟ ನಷ್ಟಗಳೇ ಬದುಕಿನ ಪರೀಕ್ಷೆ…ಕನಸೆಂಬುವುದು ಗೆಲುವಲ್ಲ,ಕನಸಿನೊಳಗಡೆ ಗೆಲುವಡಗಿಹುದು,ಹುಡುಕಿ ಸಾಗಿದಾಗಲೇ ಕೈಗೆ ಸಿಗುವುದು, ಗೆಲುವು ಕೈಗೆ ಸಿಗುವುದು…ಇಲ್ಲಿ ನೋವು ಬದುಕ ಅಂತ್ಯವಲ್ಲ,ಕಷ್ಟ ಕನಸ ಮರೆಸೋದಿಲ್ಲ,ಸೋಲೆಂಬುವುದು ಶಾಶ್ವತವಲ್ಲ,ಸೋಲನ್ನು ಸೋಲಿಸುವ ಕ್ಷಣವು ಬರುವುದು,ಬದುಕಿನಲ್ಲಿ ಅವಮಾನಕ್ಕುತ್ತರಿಸುವ ದಿನವು ಬರುವುದು ಛಲವಿದ್ದರೆ ಮನದಲ್ಲಿ, ಗೆಲ್ಲುವ ಛಲವಿದ್ದರೆ ಮನದಲ್ಲಿ… ✍️ಉಲ್ಲಾಸ್...

ಸುಬ್ರಹ್ಮಣ್ಯ : ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ

ಅಖಿಲ ಭಾರತ ಶ್ರೀ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಮತ್ತು ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ಹದಿನಾಲ್ಕನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಭಕ್ತಿ ಸಂಭ್ರಮದಿಂದ ಉಮೇಶ್ ಗುರುಸ್ವಾಮಿಗಳ ನೇತೃತ್ವದಲ್ಲಿ ಶನಿವಾರ ರಾತ್ರಿ ಜರುಗಿತು.ಈ ಪ್ರಯುಕ್ತ ಬೆಳಗ್ಗೆ ಶ್ರೀ ಗಣಪತಿ ಹೋಮ ನಡೆಯಿತು.ಮದ್ಯಾಹ್ನ...

ಸಂಪಾಜೆ : ಕಬಡ್ಡಿ ಪಂದ್ಯಾಟ – ಸತ್ಯ ದೇವತೆ ಪೆರಾಜೆ ತಂಡಗಳಿಗೆ ಒಲಿದ ಪ್ರಥಮ ಹಾಗೂ ದ್ವಿತೀಯ ಬಹುಮಾನ

ಪಯಸ್ವಿನಿ ಪ್ರೆಂಡ್ಸ್ ಕ್ಲಬ್ ಸಂಪಾಜೆ ಕೊಡಗು ಇದರ ವತಿಯಿಂದ ನಡೆದ 18 ವರ್ಷಗಳಿಗೆ ಒಳಪಟ್ಟು ಯುವಕರ ಕಬಡ್ಡಿ ಪಂದ್ಯಾವಳಿಯು ಜ.1 ರಂದು ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದ ಗದ್ದೆಯಲ್ಲಿ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ ನೆರವೇರಿಸಿದರು.ಈ ಶುಭ ಸಂದರ್ಭದಲ್ಲಿ ತೀರ್ಥಪ್ರಸಾದ್ ದುಗ್ಗಳ ಅಧ್ಯಕ್ಷರು, ಪಯಸ್ವಿನಿ...

ಬೆಳ್ಳಾರೆ ಜಿ.ಪಂ.ಕ್ಷೇತ್ರದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರರವರಿಂದ ಚಾಲನೆ

ಸುಳ್ಯ ತಾಲೂಕಿನ ಪೆರುವಾಜೆ, ಕೊಡಿಯಾಲ, ಮುರುಳ್ಯ, ಬಾಳಿಲ ಹಾಗೂ ಬೆಳ್ಳಾರೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರೂ.3.15 ಕೋಟಿ ಮೊತ್ತದ ವಿವಿಧ ರಸ್ತೆ ಕಾಮಗಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಪೆರುವಾಜೆ ಗ್ರಾಮದ ಮಠತ್ತಡ್ಕ ಎಸ್.ಸಿ.ಕಾಲನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ, ಪೆರುವಾಜೆ ಗ್ರಾಮದ ಕೊಲ್ಯ ಸಂಪರ್ಕ ರಸ್ತೆ...
Loading posts...

All posts loaded

No more posts

error: Content is protected !!