- Monday
- September 7th, 2026
ಡಿ.28 ರಂದು ಮಧ್ಯಾಹ್ನ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ ಸುಧೀರ್ ರೈ ಮೇನಾಲ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 48 ವರ್ಷ ವಯಸ್ಸಾಗಿತ್ತು. ವಿಷ ಸೇವಿಸಿರುವುದು ಮನೆಯವರಿಗೆ ತಿಳಿಯುತ್ತಿದ್ದಂತೆ ಸುಳ್ಯ ಜ್ಯೋತಿ ಆಸ್ಪತ್ರೆಗೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು...