- Monday
- April 7th, 2025

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು.ಧ್ವಜಾರೋಹಣ ವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಜತೆ ಕಾರ್ಯದರ್ಶಿ ಶ್ಯಾಮ್ ಕುಮಾರ್ ಎಂ.ಎಸ್ ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ, ಶಿಕ್ಷಕರಾದ ಜಯಲತಾ ಕೆ.ಆರ್, ಮೀನಕುಮಾರಿ.ಕೆ, ಶಿವಪ್ರಕಾಶ್. ಕೆ, ಸವಿತಾಕುಮಾರಿ, ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ.ಕೆ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ.ಕೆ...

ಅಡ್ಕಾರು ಮನೆ ಜಾಲ್ಸೂರು ಬಾಲಾಜೆಯಲ್ಲಿ ಜ.26 ರಂದು ಶ್ರೀ ಧೂಮಾವತಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಿತು.ಬೆಳಿಗ್ಗೆ ಗಣಪತಿ ಹೋಮ ನಂತರ ತಂಬಿಲ ನಡೆಯಿತು. ಸಂಜೆ ದೈವಗಳ ಭಂಡಾರ ತೆಗೆಯುವುದು, ತೊಡೆಂಗೇಲು(ಎಣ್ಣೆ ಬೂಳ್ಯೆ), ರಾತ್ರಿ ಅನ್ನಸಂತರ್ಪಣೆ ನಡೆಯಿತು.ನಂತರ ಶ್ರೀ ಧೂಮಾವತಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆದು ಪ್ರಸಾದ ವಿತರಣೆಯೊಂದಿಗೆ ನೇಮೋತ್ಸವವು ಸಂಪನ್ನಗೊಂಡಿತು.(ವರದಿ : ಉಲ್ಲಾಸ್...

ಅಚ್ರಪ್ಪಾಡಿ ಸ.ಕಿ.ಪ್ರಾ.ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ ವಿಜ್ರಂಭಣೆಯಿಂದ ನಡೆಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಜನಾರ್ಧನ ರವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂವನ್ನು ಸಮರ್ಪಿಸುವ ಮೂಲಕ ಉದ್ಘಾಟಿಸಿದರು. ರಾಷ್ಟ್ರಧ್ವಜ ಹಾರಿಸುವುದರೊಂದಿಗೆ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲೆ ಹಿತರಕ್ಷಣಾ ವೇದಿಕೆಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಾಬು ಗೌಡ ಅಚ್ರಪಾಡಿ, ಹಿತರಕ್ಷಣಾ ವೇದಿಕೆಯನ್ನು ಅಧ್ಯಕ್ಷರಾದ ವಸಂತ ವಸಂತ...

ರಿಕ್ಷಾ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಮಂಡೆಕೋಲಿನ ಕನ್ಯಾನದ ರಾಜೇಶ್ ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ.ಜ.21 ರಂದು ಸಂಜೆ ರಾಜೇಶರು ಮನೆ ಸಮೀಪ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಯಿತು. ಪರಿಣಾಮ ರಾಜೇಶರ ತಲೆಗೆ ಗಂಭೀರ ಗಾಯವಾಗಿತ್ತು. ಮನೆಯವರು ಅವರನ್ನು ಸುಳ್ಯ ಆಸ್ಪತ್ರೆಗೆ...

ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ (26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಮಲ್ಲಿಕಾರವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ಇಂದು ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ "ಗಣರಾಜ್ಯೋತ್ಸವ" ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಇವರು ಸರ್ವರನ್ನು ಸ್ವಾಗತಿಸಿ ತಮ್ಮ ಪ್ರಾಸ್ತಾವಿಕ ನುಡಿಗಳೊಂದಿಗೆ ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಚಯ, ಸಂವಿಧಾನ ಜಾರಿ ಮತ್ತು ಅದರ ಮಹತ್ವ ಇವುಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಶಾಲಾ...

ಬೆಳ್ಳಾರೆ: ಇಲ್ಲಿನ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಹಾಗೂ ವಿದ್ಯಾರ್ಥಿಗಳಿಂದ ಹಲವು ಕಾರ್ಯಕ್ರಮಗಳು ಜರುಗಿತು. ಸ್ಕೂಲ್ ಸಂಚಾಲಕ ಬಿ.ಎ.ಬಶೀರ್ ಧ್ವಜಾರೋಹಣ ನೆರವೇರಿಸಿದರು. ಪಿ.ಟಿ.ಎ ಅಧ್ಯಕ್ಷ ಅಬ್ದುಲ್ ರಹಿಮಾನ್.ಟಿ ಹಾಗೂ ನಿರ್ದೇಶಕ ಶಾಫಿ.ಎಂ.ಎ, ಮಾತನಾಡಿದರು, ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಅಬೂಬಕ್ಕರ್ ಯು.ಎಚ್, ಝಖರಿಯ್ಯಾ ಜುಮಾ ಮಸೀದಿ ಆಡಳಿತಾಧಿಕಾರಿ ಸಹಾಯಕರಾದ ಆಶಿರ್ ಎ.ಬಿ,ಬಶೀರ್.ಕೆ.ಎ, ಅಬ್ದುಲ್ ರಹಿಮಾನ್.ಕೆ,...

ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ಯತೀಂದ್ರ ಗೌಡರ ಪುತ್ರ ರಂಜಿತ್ ಹಾಗೂ ಮುರುಳ್ಯ ಗ್ರಾಮದ ಕಾಯರ್ತಡ್ಕ ವೆಂಕಟರಮಣ ಗೌಡರ ಪುತ್ರಿ ಸ್ವಸ್ತಿಕ (ಡೀಪ್ತಿಕ) ಳೊಂದಿಗೆ ಜ.23 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು.

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವವು ಇಂದು ಆರಂಭಗೊಂಡಿದ್ದು, ಬಾಳಿಲ ಶ್ರೀ ಮಂಜುನಾಥೇಶ್ವರ ದ್ವಾರದ ಬಳಿಯಿಂದ ಮೂರುಕಲ್ಲಡ್ಕ ಶ್ರೀ ಉಳ್ಳಾಕುಲು ದೈವಸ್ಥಾನದವರೆಗೆ ವೈಭವದ ಮೆರವಣಿಗೆಯ ಮೂಲಕ ಹಸಿರುವಾಣಿ ಸಮರ್ಪಿಸಲಾಯಿತು. ಜಾತ್ರೋತ್ಸವದ ಅಂಗವಾಗಿ ಇಂದು(ಜ.26) ಬೆಳಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ಗಣಪತಿ...

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಯುವ ನಾಯಕ ಸಾಮಾಜಿಕ ಧುರೀಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಂತೋಡು-ತೋಡಿಕಾನ ಇದರ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ನೆರವೇರಿಸಿದರು. ಬಳಿಕ ಮಾತನಾಡಿ ವಿಶ್ವಗುರು ಭಾರತ ಪರಮ ವೈಭವದತ್ತ ಸಾಗುತ್ತಿದೆ ಸಾಮಾಜಿಕ ರಾಜಕೀಯ ಆರ್ಥಿಕ ಮತ್ತು ಸಾಂಸ್ಕೃತಿಕವಾಗಿ ಭಾರತ ನಿರ್ವಹಣೆ ಮತ್ತು ನಾಯಕತ್ವ ವಹಿಸಿಕೊಂಡು...

All posts loaded
No more posts