- Monday
- April 7th, 2025

ಪಂಬೆತ್ತಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜ. 26ರಂದು ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರು ಧ್ವಜಾರೋಹಣ ಮಾಡಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತ್ಯಶಂಕರ ಕಲ್ಚಾರುರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಹ ಶಿಕ್ಷಕಿ ಶ್ರೀಮತಿ ಭಾರ್ಗವಿ.ಜಿ.ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಕಾರ್ಯಕ್ರಮ ನಡೆಯಿತು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ...

ಅಮರಪಡ್ನೂರು ಗ್ರಾಮ ದಲ್ಲಿ ನಿವೇದಿತಾ ಸಂಚಲನಾ ತಂಡ ರಚನೆ ಗೊಂಡಿತು. ಸಂಚಾಲಕರಾಗಿ ಗೀತಾ ದಿನೇಶ್ ಕೊರತ್ಯಡ್ಕ, ಸಹ ಸಂಚಾಲಕ ರಾಗಿ ಶಶಿಕಲಾ ಕಾಯರ ಆಯ್ಕೆ ಯಾದರು. ಸದಸ್ಯರು ಗಳಾಗಿ ಉಷಾಲತಾ ಪಡ್ಪು, ನಂದಿನಿ ಚೆನ್ನಮಲೆ, ಜಯಶ್ರೀ ಕರ್ಮಾಜೆ, ವಸಂತಿ ಪಿಂಡಿಬನ, ಚಿತ್ರಕಲಾ ಆಯ್ಕೆ ಯಾದರು.ಈ ಸಂದರ್ಭದಲ್ಲಿ ಟ್ರಸ್ಟ್ ನ ಸಹ ಕಾರ್ಯದರ್ಶಿ ಜಾಹ್ನವಿ ಕಾಂಚೋಡು, ನಿರ್ದೇಶಕ...

ಹಿರಿಯ ಸಾಮಾಜಿಕ ಕಾರ್ಯಕರ್ತ, ಸಂಘಟಕ, ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಯುವ ಸಾಧಕ ಡಾ. ಉಮ್ಮರ್ ಬೀಜದಕಟ್ಟೆರವರನ್ನು ಮುಂದಿನ ಮೂರು ವರ್ಷಗಳ ಕಾಲ ಬೋರ್ಡ್ ಆಫ್ ಸ್ಟಡೀಸ್ (ಮಾನವಿಕತೆ ಮತ್ತು ಸಮಾಜ ವಿಜ್ಞಾನ ಅಭಿವೃದ್ಧಿ) ನ ಸದಸ್ಯರಾಗಿ ಯೆನಪೋಯ ವಿಶ್ವವಿದ್ಯಾಲಯದ ಕುಲಪತಿಗಳು ನೇಮಕ ಮಾಡಿರುತ್ತಾರೆ.ಡಾ. ಉಮ್ಮರ್ ಬೀಜದಕಟ್ಟೆಯವರು ಮೂಲತಃ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕದ...

ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಿ ರಾಮಚಂದ್ರ ಕಲ್ಲಗದ್ದೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರ ವತಿಯಿಂದ ರೂ 13,600 ಮೌಲ್ಯದ ಜೆರಾಕ್ಸ್ ಪ್ರಿಂಟರ್ ಮಿಷನ್ ಕೊಡುಗೆಯಾಗಿ ಶಾಲೆಗೆ ನೀಡಿದರು. ಹಾಗೂ...

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವವು ಜ.31ರಿಂದ ಫೆ.9ರ ತನಕ ಬ್ರಹ್ಮಶ್ರೀ ವೇದಮೂರ್ತಿ ದೇಲಂಪಾಡಿ ಗಣೇಶ ತಂತ್ರಿವರ್ಯರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ದೇವಸ್ಥಾನದಲ್ಲಿ ನಡೆಯುವ ವೈದಿಕ ಕಾರ್ಯಕ್ರಮ ಜ.31ನೇ ಸಂಜೆ ಗಂಟೆ 6-00ರಿಂದ ದೇವತಾಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಪ್ರಾಸಾದ ಶುದ್ದಿ, ಅಂಕುರಾರೋಪಣ, ರಾಕ್ಷೆಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ,...

ಸುಳ್ಯದ ಗಾಂಧಿನಗರದಲ್ಲಿರುವ ಕಲ್ಪತರು ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಕಲ್ಪತರು ಟೆಕ್ ಸೋಲ್ಯೂಷನ್ಸ್ ಜ.26 ರಂದು ಶುಭಾರಂಭಗೊಂಡಿತು. ಹಿರಿಯರಾದ ಪದ್ಮಿನಿ ಸುಬ್ರಾಯ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಕೆವಿಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾದ ಸುರೇಶ್, ಬೆಂಗಳೂರಿನ ಒಕ್ಟಾ ಯೂನಿಟೆಕ್ ಸೊಲ್ಯೂಷನ್ ನ ರೆನ್ನಿ ಥೋಮಸ್, ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಉಪನ್ಯಾಸಕ ರವಿಕುಮಾರ್ ಎಂ....

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ. 01 ಮತ್ತು ಫೆ. 2 ರಂದು ವರ್ಷಪ್ರತಿಯಂತೆ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ ತಿಳಿಸಿದ್ದಾರೆ.ಜ. 25 ರಂದು ಗೊನೆ ಮುಹೂರ್ತ ನೆರವೇರಿದ್ದು, ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ...

ಸುಳ್ಯದ ಕೊಡಿಯಾಲಬೈಲಿರುವ ಪಶುಪಾಲನಾ ಇಲಾಖೆಯ ಸ್ಥಳದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಗೋಶಾಲೆ ನಿರ್ಮಾಣಕ್ಕೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ಜ.25 ರಂದು ಶಂಕುಸ್ಥಾಪನೆ ನೆರವೇರಿಸಿದರು. ಗೋವುಗಳ ಸಂರಕ್ಷಣೆಗಾಗಿ ತಾಲೂಕಿನಲ್ಲಿ ಗೋಶಾಲೆ ನಿರ್ಮಾಣ ಮಾಡಬೇಕು ಎಂಬುದು ಬಹುಕಾಲದ ಬೇಡಿಕೆಯಾಗಿತ್ತು. ಇದೀಗ ಕೊಡಿಯಾಲಬೈಲಿನಲ್ಲಿ ಸುಸಜ್ಜಿತ ಗೋಶಾಲೆ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು. ದ.ಕ.ಜಿಲ್ಲಾಡಳಿತ,...

ಸುಳ್ಯ ತಾಲೂಕು ಕಛೇರಿಯಲ್ಲಿ 74 ನೇ ಗಣರಾಜ್ಯೋತ್ಸವ ಅಂಗವಾಗಿ ಇಂದು ತಹಶೀಲ್ದಾರ್ ಕು. ಅನಿತಾ ಲಕ್ಷ್ಮೀ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಚಂದ್ರಕಾಂತ್, ಗ್ರೇಡ್ ೨ ತಹಶೀಲ್ದಾರ್, ಮಂಜುನಾಥ್ ಎಂ., ಕಂದಾಯ ನಿರೀಕ್ಷಕ ಶಂಕರ, ಸರ್ವೇ ಇಲಾಖೆ ಹಾಗೂ ಕಂದಾಯ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಮತದಾರರ ದಿನ-2023ನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ್ ಡಿ. ವಿ., ಯವರು ಪ್ರತಿಜ್ಞಾವಿಧಿ ಬೋಧಿಸಿ, ಮತದಾನದ ಮಹತ್ವದ ಬಗ್ಗೆ ತಿಳಿಸಿದ್ದರು.ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು,...

All posts loaded
No more posts