Ad Widget

ವಳಲಂಬೆ : ದೇವರ ಉತ್ಸವ ಬಲಿ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿಫೆ 01 ರಂದು ಬೆಳಿಗ್ಗೆ ಗಣಪತಿ ಹೋಮ, ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ 6 ರಿಂದ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ಬಳಿಕ ಚೆಂಡೆವಾದನ, ರಾತ್ರಿ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 8 ರಿಂದ...

ರುಕ್ಮಿಣಿ ಕಟ್ಟೆಕೋಡಿ ನಿಧನ

ನಾಲ್ಕೂರು ಗ್ರಾಮದ ಹಾಲೆಮಜಲು ಕಟ್ಟೆಕೋಡಿ ದಿ.ಹೊನ್ನಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ರುಕ್ಮಿಣಿ ಕಟ್ಟೆಕೋಡಿ (60) ಸ್ವಗೃಹದಲ್ಲಿ ಫೆ.2 ರಂದು ನಿಧನರಾದರು. ಮೃತರು ಪುತ್ರ ಹಾಲೆಮಜಲಿನ ವೆಂಕಟೇಶ್ವರ ಸಭಾಭವನದ ಮಾಲಕರಾದ ಯತೀಂದ್ರ, ಸೊಸೆ,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Ad Widget
error: Content is protected !!