Ad Widget

ಕಾಂಚೋಡು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ವರೆಗೆ ನಡೆಯಲಿದ್ದು, ಇಂದು(ಫೆ. 4ರಂದು) ಗೊನೆ ಮುಹೂರ್ತ ನೆರವೇರಿತು. ಈ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ, ಗೊನೆ ಮುಹೂರ್ತ ನಡೆಯಿತು. ದೇವಳದ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು, ಪ್ರಧಾನ ಕಾರ್ಯದರ್ಶಿ ಯಂ. ಶಂಕರನಾರಾಯಣ ಭಟ್ ಮತ್ತು ಆಡಳಿತ...

ಸುಬ್ರಹ್ಮಣ್ಯ : ಕೃಷಿ ಮಾಹಿತಿ ಕಾರ್ಯಗಾರ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ರಿ.) ಸುಬ್ರಹ್ಮಣ್ಯ, ನಿಸರ್ಗ ಯುವಕ ಮಂಡಲ ಐನೆಕಿದು ಇವುಗಳ ಸಹಯೋಗದೊಂದಿಗೆ ಜ.30 ರಂದು ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ತೋಟಗಾರಿಕಾ ಬೆಳೆಗಳ ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣೆ ಹಾಗೂ ತರಕಾರಿ ಕೈತೋಟ ಕೃಷಿ ಮಾಹಿತಿ ಕಾರ್ಯಗಾರ ನಡೆಯಿತು.ಸುಬ್ರಹ್ಮಣ್ಯ ಗ್ರಾಮ...
Ad Widget

ತಕ್ಷಣ ಬೇಕಾಗಿದ್ದಾರೆ

ಕಂದಡ್ಕದ ಹಾಳೆತಟ್ಟೆ ಘಟಕದಲ್ಲಿ ಕೆಲಸ ಮಾಡಲು ಜನ ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದುಸಂಪರ್ಕಿಸಿ: 7899677309, WhatsApp: 6363491079

ಗೌರಮ್ಮ ಪಡುಮಜಲು ನಿಧನ

ಮರ್ಕಂಜ ಗ್ರಾಮದ ಪಡುಮಜಲು ಮನೆ ( ಕಾಯಿಪಳ್ಳ ) ದಿ. ಕೂಸಪ್ಪ ಗೌಡರ ಪತ್ನಿ ಗೌರಮ್ಮ ( 71ವ.)ರವರು ಫೆ.1 ರಂದು ನಿಧನರಾದರು.ಮೃತರು ನಾಲ್ವರು ಪುತ್ರರು, ನಾಲ್ವರು ಪುತ್ರಿಯರು, ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಕೇಂದ್ರ ಸರಕಾರ ಮಂಡಿಸಿದ 2023-24 ನೇ ಸಾಲಿನ ಚುನಾವಣಾ ವರ್ಷದಲ್ಲಿ ಬಜೆಟ್ ಕೊಡುಗೆ ನಿರೀಕ್ಷಿಸಿದ್ದ

ಕೇಂದ್ರ ಸರಕಾರ ಮಂಡಿಸಿದ 2023-24 ನೇ ಸಾಲಿನ ಚುನಾವಣಾ ವರ್ಷದಲ್ಲಿ ಬಜೆಟ್ ಕೊಡುಗೆ ನಿರೀಕ್ಷಿಸಿದ್ದ ರಾಜ್ಯದ ಜನರಿಗೆ ಇದು ಅಮೃತ ಕಾಲ ಅಲ್ಲಾ, ಇದು ವಿಷ ಗಳಿಗೆಯಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಚುನಾವಣಾ ವರ್ಷವಾದ ಕಾರಣ ಈ ಬಾರಿಯ ಬಜೆಟ್‌ನಲ್ಲಿ ರಾಜ್ಯಕ್ಕೆ ಉತ್ತಮ ಯೋಜನೆಗಳು...

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮೂಡಿಸಲು ದತ್ತು ಗ್ರಾಮ ಪೂರಕ ಚಟುವಟಿಕೆ : ದಾಮೋದರ ಕಣಜಾಲು

ಬೆಳ್ಳಾರೆ: ಪೆರುವಾಜೆಯಲ್ಲಿರುವ ಬೆಳ್ಳಾರೆ ಡಾ.ಶಿವರಾಮ ಕಾರಂತ ಪ್ರಥಮ‌ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗವು ಪೆರುವಾಜೆ ಗ್ರಾಮದ ಮುಕ್ಕೂರು ವಾರ್ಡ್ ಅನ್ನು ಎರಡು ವರ್ಷಗಳ ಅವಧಿಗೆ ದತ್ತು ಸ್ವೀಕರಿಸಿದೆ. ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಪೆರುವಾಜೆ ಗ್ರಾಮ ಪಂಚಾಯತ್, ಮುಕ್ಕೂರು ಸ.ಹಿ.ಪ್ರಾ.ಶಾಲೆ ಇದರ ಆಶ್ರಯದಲ್ಲಿ...
error: Content is protected !!