Ad Widget

ಪೆರುವಾಜೆ ಭಾವೈಕ್ಯ ಯುವಕ ಮಂಡಲದ ಸದಸ್ಯರಿಂದ ಸವಣೂರಿನ ರುಧ್ರಭೂಮಿಯಲ್ಲಿ ಶ್ರಮದಾನ

ಭಾವೈಕ್ಯ ಯುವಕ ಮಂಡಲ(ರಿ.) ಪೆರುವಾಜೆ ಇದರ ಸದಸ್ಯರಿಂದ ಇಂದು ಸವಣೂರಿನ ರುಧ್ರಭೂಮಿಯಲ್ಲಿ ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಭಾವೈಕ್ಯ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಶೇಣಿ: ಸೋಲಾರ್ ದೀಪ ಅಳವಡಿಕೆ

ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶೇಣಿ ಗರಡಿ ರಸ್ತೆಗೆ ಹಲವು ವರ್ಷಗಳಿಂದ ಇದ್ದ ಬೇಡಿಕೆಗೆ ಸ್ಪಂದಿಸಿದ ಸ್ಥಳೀಯ ಪ್ರತಿನಿಧಿಗಳ ಪ್ರಯತ್ನದಿಂದ ಗ್ರಾಮ ಪಂಚಾಯತ್ ವತಿಯಿಂದ 2022-23ನೇ ಸಾಲಿನ ಸಾರ್ವಜನಿಕ ಕಾಮಗಾರಿಯಲ್ಲಿ ಪ್ರಥಮವಾಗಿ ಸೋಲಾರ್ ದಾರಿ ದೀಪ ಅಳವಡಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾ, ಸದಸ್ಯರುಗಳಾದ ಅಶೋಕ್ ಚೂಂತಾರು, ಮೀನಾಕ್ಷಿ ಚೂಂತಾರು,...
Ad Widget
error: Content is protected !!