- Wednesday
- May 15th, 2024
ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ನಗರ ಪಂಚಾಯತ್ ವಾಣಿಜ್ಯ ಸಂಕೀರ್ಣ ದಲ್ಲಿ ಜಯಶ್ರೀ ಫೂಟ್ ವೇರ್ ಶುಭಾರಂಭಗೊಂಡಿದೆ. ಇಲ್ಲಿ ವಿಕೆಸಿ ಹಾಗೂ ಇತರ ನವನವೀನ ಮಾದರಿಯ ಉತ್ಕೃಷ್ಟ ಗುಣಮಟ್ಟದ ಪ್ರಸಿದ್ಧ ಕಂಪೆನಿಯ ಪುರುಷರ, ಮಹಿಳೆಯರ ಮಕ್ಕಳ ಪಾದರಕ್ಷೆಗಳು ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.
ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ ಹಾಗೂ ಕರ್ನಾಟಕ ಇಂಡಸ್ಟ್ರೀಯಲ್ ಸ್ಟಾಫ್ ಯೂನಿಯನ್ ನ ಜಂಟಿ ಸಂಘಟನೆಯಾದ ಭಾರತೀಯ ಮಜ್ದೂರು ಸೇವಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ನೂತನ ಕಾರ್ಮಿಕ ಸಮುದಾಯ ಭವನ "ತಿಲಕ ಭವನ" ಫೆ.೧೧ರಂದು ಉದ್ಘಾಟನೆಗೊಳ್ಳಲಿದೆ. ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರರವರು ಉದ್ಘಾಟನೆಯನ್ನು ಮಾಡಲಿದ್ದಾರೆ, ಭಾರತೀಯ ಮಜ್ದೂರ್...