Ad Widget

ಗುತ್ತಿಗಾರು :- ಅಮರ ಸಂಜೀವಿನಿ ಒಕ್ಕೂಟದ ಸಭೆ

ಗುತ್ತಿಗಾರು :- ಅಮರ ಸಂಜೀವಿನಿ ಒಕ್ಕೂಟದ ಸಭೆ ಹಾಗೂ ಮಾಹಿತಿ ಕಾರ್ಯಗಾರ ಜ.06 ರಂದು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ವತಿಯಿಂದ ಸಂಜೀವಿನಿ ಸದಸ್ಯೆಯರಿಗೆ ಸ್ವ ಉದ್ಯಮ ಹಾಗೂ ಉದ್ಯಮ ನಡೆಸಲು ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಸಹಾಯಧನ ಹಾಗೂ ಕೃಷಿ ಪೌಷ್ಟಿಕ ತೋಟ-ಎಫ್.ಎಸ್.ಎಸ್.ಐ ನೋಂದಣಿ ಬಗ್ಗೆ ಮಾಹಿತಿ...

ಗಡಿಕಲ್ಲು : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ

ಗಡಿಕಲ್ಲು : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆ.15 ಮತ್ತು 16 ರಂದು ಒತ್ತೆಕೋಲ ನಡೆಯಲಿದ್ದು, ಫೆ.08 ರಂದು ಗೊನೆ ಮುಹೂರ್ತ ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷರು, ಸರ್ವಸದಸ್ಯರು ಹಾಗೂ ಊರ ಭಕ್ತರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
Ad Widget

ಗಡಿಕಲ್ಲು : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ

ಗಡಿಕಲ್ಲು : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆ.15 ಮತ್ತು 16 ರಂದು ಒತ್ತೆಕೋಲ ನಡೆಯಲಿದ್ದು, ಫೆ.08 ರಂದು ಗೊನೆ ಮುಹೂರ್ತ ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷರು, ಸರ್ವಸದಸ್ಯರು ಹಾಗೂ ಊರ ಭಕ್ತರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

ಶುಭವಿವಾಹ ಸಂಜಯ್ – ಚಂದನಾ

ಸುಳ್ಯ ತಾಲೂಕು ಕಸಬಾ ಗ್ರಾಮದ ಕುದ್ಪಾಜೆ ಮನೆ ಕೇಶವ ಕುದ್ಪಾಜೆಯವರ ಪುತ್ರಿ ಚಂದನಾರವರ ವಿವಾಹವು ಕಡಬ ತಾಲೂಕು ಏನೆಕಲ್ಲು ಗ್ರಾಮದ ಪರಮಲೆ ನಾಗರಾಜರವರ ಪುತ್ರ ಸಂಜಯ್ ರೊಂದಿಗೆ ಸುಳ್ಯದ ಓಡಬಾಯಿಯಲ್ಲಿರುವ ಕುಂಭಕ್ಕೋಡು ಕಸ್ತೂರಿ ಅಚ್ಚುತ ಭಟ್ ಶಶಿಕಲಾ ಮಂದಿರದಲ್ಲಿ ಫೆ.9 ರಂದು ನಡೆಯಿತು.

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.13 ರಿಂದ ಫೆ.17 ರವರೆಗೆ ನಡೆಯಲಿದ್ದು, ಇಂದು (ಫೆ.09 ರಂದು) ಗೊನೆ ಮುಹೂರ್ತ ಕಾರ್ಯಕ್ರಮ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು. ಸಹಾಯಕ ಅರ್ಚಕ ಹೆಚ್.ವೆಂಕಟ್ರಮಣ ಭಟ್ ಸಹಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಸುರೇಶ್ ಕುಮಾರ್...

ಆಲೆಟ್ಟಿ ಗುಂಡ್ಯ ಮಾಡಾರಮನೆ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಉಳ್ಳಾಕುಲು ಸಪರಿವಾರ ದೈವಗಳ ಧರ್ಮ ನಡಾವಳಿ ನೇಮೋತ್ಸವ

ಆಲೆಟ್ಟಿ ಶ್ರೀ ಸದಾಶಿವ ಕ್ಷೇತ್ರದ ಗುಂಡ್ಯ ಮಾಡಾರಮನೆ ಸಪರಿವಾರ ಶ್ರೀ ಉಳ್ಳಾಕುಲು ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ದೈವಗಳಧರ್ಮ ನಡಾವಳಿ ನೇಮೋತ್ಸವವು ಪೆ.,2ರಿಂದ 4 ರ ತನಕ ವೇ. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ವೈದಿಕ ಹಾಗೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿತು.ಫೆ. 2ರಂದು ಸಂಜೆ ದೈವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿ ಆಲೆಟ್ಟಿ ಶ್ರೀ...

ನಾಗಪ್ಪ ಗೌಡ ಅಡ್ಡನಪಾರೆ ನಿಧನ

ದೇವಚಳ್ಳ ಗ್ರಾಮದ ಅಡ್ಡನಪಾರೆ ಪುಳಿಕುಕ್ಕು ನಾಗಪ್ಪ ಗೌಡ ಫೆ.9 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಮೀನಾಕ್ಷಿ, ಪುತ್ರ ಲಕ್ಷ್ಮೀಶ ಅಡ್ಡನಪಾರೆ, ಪುತ್ರಿಯರಾದ ಶ್ರೀಮತಿ ಭಾರತಿ, ಶ್ರೀಮತಿ ಭುವನೇಶ್ವರಿ, ಶ್ರೀಮತಿ ಯಮುನಾ, ಶ್ರೀಮತಿ ಪವಿತ್ರ, ಶ್ರೀಮತಿ ರೂಪ, ಸೊಸೆ, ಅಳಿಯಂದಿರು, ಸಹೋದರರಾದ ನಿವೃತ್ತ ಶಿಕ್ಷಕ ವೆಂಕಟ್ರಮಣ ಗೌಡ, ಜನಾರ್ಧನ ಗೌಡ,...
error: Content is protected !!