Ad Widget

ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಗುತ್ತಿಗಾರು ಪ.ಪೂ.ಕಾಲೇಜಿಗೆ ಕಂಪ್ಯೂಟರ್ ಕೊಡುಗೆ

ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಗುತ್ತಿಗಾರು ಪ.ಪೂ.ಕಾಲೇಜಿಗೆ ಕಂಪ್ಯೂಟರ್ ಕೊಡುಗೆ ರೈಟ್ ಟು ಲಿವ್ ಕೋಟೆ ಫೌಂಡೆಶನ್ ಬೆಂಗಳೂರು ಇವರು ವತಿಯಿಂದ ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ 10 ಕಂಪ್ಯೂಟರ್ ಹಾಗೂ ಬಿಎಸ್ಎನ್ಎಲ್ ಬ್ರಾಂಡ್ ಬ್ಯಾಂಡ್ ವ್ಯವಸ್ಥೆ ಕೊಡುಗೆಯಾಗಿ ನೀಡಿದೆ. ಇದರ...

ಕಾಂಚೋಡು ಜಾತ್ರೋತ್ಸವ: ಸಭಾ ಕಾರ್ಯಕ್ರಮ, ಸಾಧಕರಿಗೆ ಗೌರವಾರ್ಪಣೆ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ವಿಜೃಂಭಣೆಯಿಂದ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ರಾತ್ರಿ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಸುಬ್ರಹ್ಮಣ್ಯ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಪ್ರವೀಣ್ ಶೆಟ್ಟಿ ಭಾಗವಹಿಸಿದ್ದರು. ಅಭ್ಯಾಗತರಾಗಿ ಬಾಳಿಲ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶ್ರೀಮತಿ ಸವಿತಾ ಚಾಕೋಟೆಡ್ಕ, ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ, ಕಳಂಜ ಬಾಳಿಲ ಪ್ರಾಥಮಿಕ...
Ad Widget

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರಂತೋಡು ಗ್ರಾ.ಪಂ.ಆಯ್ಕೆ

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರಂತೋಡು ಗ್ರಾ.ಪಂ.ಆಯ್ಕೆ ಸರಕಾರ ಪ್ರತಿ ವರ್ಷ ತಾಲೂಕಿನ ಒಂದು ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡುತ್ತಿದ್ದು ಅದರಂತೆ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರಂತೋಡು ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಸಮಗ್ರ ಅಭಿವೃದ್ಧಿ ಮತ್ತು ಆರೋಗ್ಯಕರ ಆಡಳಿತದ ಅಂಶಗಳ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ....

ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಂಡ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು ದೈವಸ್ಥಾನ

ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಂಡ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು ದೈವಸ್ಥಾನ - ಪಾಲೆಪ್ಪಾಡಿ ಹತ್ತೊಕ್ಲಿನ ಭಕ್ತಾಧಿಗಳಿಂದ ಶ್ರಮದಾನ ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು, ಪರಿವಾರ ದೈವಗಳ ಮತ್ತು ಪಾಲೆಪ್ಪಾಡಿ ಶ್ರೀ ಪಂಜುರ್ಲಿ ದೈವದ ಹಾಗೂ ದರ್ಖಾಸ್ತು ಉಳ್ಳಾಕ್ಲು,ಅಡ್ಯಂತಾಯ ಕಟ್ಟೆಯ ನವೀಕರಣ ಪ್ರತಿಷ್ಠಾ ಕಲಶವು ಫೆ.23 ರಿಂದ ಫೆ.27 ರವರೆಗೆ ನಡೆಯಲಿದ್ದು ರಾತ್ರಿ ಹಗಲು ಕೆಲಸ...

ಫೆ.23 ರಿಂದ ಫೆ.27 ರವರೆಗೆ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು ದೈವಸ್ಥಾನ ಹಾಗೂ ಪರಿವಾರ ದೈವಗಳ ದೈವಸ್ಥಾನ ಮತ್ತು ಪಂಜುರ್ಲಿ ದೈವಸ್ಥಾನದ ನವೀಕರಣ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು, ಪರಿವಾರ ದೈವಗಳ ಮತ್ತು ಪಾಲೆಪ್ಪಾಡಿ ಶ್ರೀ ಪಂಜುರ್ಲಿ ದೈವದ ಹಾಗೂ ದರ್ಖಾಸ್ತು ಉಳ್ಳಾಕ್ಲು,ಅಡ್ಯಂತಾಯ ಕಟ್ಟೆಯ ನವೀಕರಣ ಪ್ರತಿಷ್ಠಾ ಕಲಶವು ಫೆ.23 ರಿಂದ ಫೆ.27 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಫೆ.23 ರಂದು ಸಂಜೆ ಗಂಟೆ 5:00 ಕ್ಕೆ...

ವ್ಯರ್ಥವಾಗದಿರಲಿ ಯೌವ್ವನ ; ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವಾರ್ಷಿಕ ಮಹಾಸಭೆ – ನೂತನ ಸಮಿತಿ ಅಸ್ತಿತ್ವಕ್ಕೆ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವಾರ್ಷಿಕ ಮಹಾ ಸಭೆ ಫೆಬ್ರವರಿ 12ರಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಸಖಾಫಿ ಅಧ್ಯಕ್ಷತೆಯಲ್ಲಿ ಬೆಳ್ಳಾರೆ ಸುನ್ನಿ ಸೆಂಟರ್ ನಲ್ಲಿ ಜರಗಿತು. ಸುನ್ನಿ ಜಂಇಯ್ಯತುಲ್ ಉಲಮಾ ಬೆಳ್ಳಾರೆ ಝೋನ್ ಅಧ್ಯಕ್ಷ ಹಸನ್ ಸಖಾಫಿ ಬೆಳ್ಳಾರೆ ಉದ್ಘಾಟಿಸಿದರು. ಎಸ್.ವೈ.ಎಸ್ ಬೆಳ್ಳಾರೆ ಸೆಂಟರ್ ಪ್ರ....
error: Content is protected !!