Ad Widget

ಬೆಳ್ಳಾರೆ ಅಜಪಿಲ ಜಾತ್ರೋತ್ಸವ; ಪೇಟೆ ಸವಾರಿ, ಸಿಡಿಮದ್ದು ಪ್ರದರ್ಶನ, ಫೆ.17ರಂದು ದರ್ಶನ ಬಲಿ, ಬಟ್ಟಲುಕಾಣಿಕೆ, ಅಗ್ನಿಗುಳಿಗ ದೈವದ ನೇಮೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13ರಂದು ಆರಂಭಗೊಂಡಿದ್ದು, ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು (ಫೆ.16ರಂದು) ಬೆಳಿಗ್ಗೆ ಗಣಪತಿ ಹವನ, ಉಷಾಃಪೂಜೆ, ಶಿವೇಲಿ, ನವಕ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಶಿವೇಲಿ, ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ...

ಮಾವಿನಕಟ್ಟೆ : ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ

ಚಿರಾಯು ಆರ್ಟ್ಸ್ &ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಪ್ರವೀಣ್ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ಮನೋಜ್ ದೇವ, ಕಾರ್ಯದರ್ಶಿ ಯಾಗಿ ಶಿವರಾಜ್, ಸಂಘಟನಾ ಕಾರ್ಯದರ್ಶಿಯಾಗಿ ರಿಯಾಜ್ ಮಾವಿನಕಟ್ಟೆ ಇವರುಗಳು ಆಯ್ಕೆಯಾಗಿರುತ್ತಾರೆ. ಈ ಸಂದರ್ಭದಲ್ಲಿ ಕ್ಲಬ್ ನ ಗೌರವ ಸಲಹೆಗಾರರಾದ ಶೈಲೇಶ್ ಅಂಬೆಕಲ್ಲು, ದುರ್ಗಾದಾಸ್ ಮೆತ್ತಡ್ಕ, ರಾಜೇಶ್ ಅಂಬೆಕಲ್ಲು ಹಾಗೂ ಎಲ್ಲಾ...
Ad Widget

ಕುಕ್ಕುಜಡ್ಕ : ದರ್ಶನ್ ಹುಟ್ಟುಹಬ್ಬದ ಅಂಗವಾಗಿ ಶಾಲಾ ಮಕ್ಕಳಿಗೆ ಪುಸ್ತಕ ಪೆನ್ಸಿಲ್ ಹಾಗೂ ಸಿಹಿ ಹಂಚಿದ ಅಭಿಮಾನಿಗಳು

ಚಾಲೆಂಜಿಂಗ್ ಸ್ಟಾರ್ ತೂಗುದೀಪ ದರ್ಶನ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಳ್ಯ ತಾಲೂಕು ಅಮರ ಮುಡ್ನೂರು ಗ್ರಾಮದ ಸಂಕೇಶ ಇಲ್ಲಿಯ "ಡಿ ಬಾಸ್ ಗಜಪಡೆ ಸಂಕೇಶ " ಅಭಿಮಾನಿ ಬಳಗದ ವತಿಯಿಂದ ಕುಕ್ಕುಜಡ್ಕ ಅಂಗನವಾಡಿ ಮಕ್ಕಳಿಗೆ ಪುಸ್ತಕ ಮತ್ತು ಪೆನ್ಸಿಲ್ ಅನ್ನು ನೀಡಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿಯಾದ ಚಂದ್ರಾವತಿ, ಅಂಗನವಾಡಿ...

ಫೆ.19 : ಮಾವಿನಕಟ್ಟೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ – ಪೂರ್ವಭಾವಿ ಸಭೆ

ದೇವಚಳ್ಳ ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಸಾದ್ ನೇತ್ರಾಲಯ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಫೆ.19 ರಂದು ಉಚಿತ ನೇತ್ರ ತಪಾಸಣಾ ಶಿಬಿರ ದೇವಚಳ್ಳ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪೂ.9 ರಿಂದ ಮಧ್ಯಾಹ್ನ 1 ರ‌ತನಕ ನಡೆಯಲಿದೆ.‌ ಹೆಚ್ಚಿನ ಮಾಹಿತಿಗೆ ಶೈಲೇಶ್ ಅಂಬೆಕಲ್ಲು 9448164618 ಇವರನ್ನು ಸಂಪರ್ಕಿಸಬಹುದು.

ಪಾಲೆಪ್ಪಾಡಿ ಶ್ರೀ ಉಳ್ಳಾಕ್ಲು , ಪರಿವಾರ ದೈವಗಳ ಹಾಗೂ ಪಂಜುರ್ಲಿ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಗೊನೆ ಮಹೂರ್ತ

ಪಾಲೆಪ್ಪಾಡಿ ಶ್ರೀ ಉಳ್ಳಾಕ್ಲು , ಪರಿವಾರ ದೈವಗಳ ಹಾಗೂ ಪಂಜುರ್ಲಿ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ. 23ರಿಂದ ಫೆ.27ರವರೆಗೆ ನಡೆಯಲಿದ್ದು, ಈ ಪ್ರಯುಕ್ತ ಫೆ.16ರಂದು ಗೊನೆ ಮುಹೂರ್ತ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಹಾಗೂ ಪಾಲೆಪ್ಪಾಡಿ ಹತ್ತೊಕ್ಲು ಜನರು ಉಪಸ್ಥಿತರಿದ್ದರು.

ಹಿರಿಯ ದೈವರಾಧಕ ಸೂರಪ್ಪ ಗೌಡ ಕೊಳೆಂಜಿಕೋಡಿ ಅವರಿಗೆ ಕಾಂಚೋಡು ದೇವಾಲಯದ ಧರ್ಮದರ್ಶಿಗಳಿಂದ ಸನ್ಮಾನ

✍️ ಭಾಸ್ಕರ ಗೌಡ ಜೋಗಿಬೆಟ್ಟು ತುಳುನಾಡಿನ ದೈವರಾಧನೆಗೆ ಮೂಲ ಚೌಕಟ್ಟನ್ನು ಮಾಡಿ ಭಯ , ಭಕ್ತಿಯಿಂದ ಆಚರಿಕೊಂಡು , ಬೆಳೆಸಿಕೊಂಡು ಬಂದವರು ನಮ್ಮ ಹಿರಿಯರು. ನಮ್ಮ ಹಿರಿಯರು ನಮ್ಮ ಮಾರ್ಗದರ್ಶಕರು.ದೈವರಾಧನೆಯ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಸೂರಪ್ಪ ಗೌಡ ಕೊಳೆಂಜಿಕೋಡಿ ಅವರನ್ನು ಕಾಂಚೋಡು ಮಂಜುನಾಥೇಶ್ವರ ದೇವಾಲಯದ ಧರ್ಮದರ್ಶಿಗಳು ಸನ್ಮಾನಿಸಿದರು. ಗೌಡ ಸಮಾಜಕ್ಕೂ ದೈವರಾಧನೆಗೂ ವಿಶೇಷವಾದ ಸಂಬಂಧವಿದ್ದು,...

ಪೆರಾಜೆ : ಸಹಕಾರಿ ಸಂಘದ ನೇತೃತ್ವದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರ

ಪೆರಾಜೆ : ಸಹಕಾರಿ ಸಂಘದ ನೇತೃತ್ವದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಬಾರ್ಡ್ ಪ್ರಾಯೋಜಕತ್ವದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಯೋಗದೊಂದಿಗೆ ಫೆ.15 ರಂದು ಗ್ರಾಮದ ಸ್ವಸಹಾಯ ಸಂಘಗಳು ಸ್ತ್ರೀಶಕ್ತಿ ಗುಂಪುಗಳ ಸದಸ್ಯರುಗಳಿಗೆ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರವನ್ನು...

ಪುತ್ತೂರು : ತಿರುಮಲ ಹೋಂಡಾ ದಲ್ಲಿ‌ ಅ್ಯಕ್ಟಿವಾ ಹೆಚ್ ಸ್ಮಾರ್ಟ್ ಬಿಡುಗಡೆ

ಪುತ್ತೂರು : ತಿರುಮಲ ಹೋಂಡಾ ದಲ್ಲಿ‌ ಅ್ಯಕ್ಟಿವಾ ಹೆಚ್ ಸ್ಮಾರ್ಟ್ ಬಿಡುಗಡೆ ಪುತ್ತೂರಿನ ತಿರುಮಲಾ ಹೋಂಡಾದಲ್ಲಿ ಹೊಸ ತಂತ್ರಜ್ಞಾನ ಹೊಂದಿರುವ ಹೊಸ ಅ್ಯಕ್ಟಿವಾ ಹೆಚ್ ಸ್ಮಾರ್ಟ್ ಇಂದು ಬಿಡುಗಡೆಗೊಂಡಿತು. ಈ ಸಂದರ್ಭದಲ್ಲಿ ಆಡಳಿತ ನಿರ್ದೇಶಕ ಕೃಷ್ಣ ಕಿಶೋರ್ ಎನ್.ಟಿ., ಜನರಲ್ ಮ್ಯಾನೇಜರ್ ಅಖಿಲೇಶ್ ಎನ್.ಟಿ., ರಿಜಿನಲ್ ಹೆಡ್ ಅವಿನಾಶ್, ಸೇಲ್ಸ್ ಮ್ಯಾನೇಜರ್ ಕಾರ್ತಿಕ್, ಸರ್ವೀಸ್ ಮ್ಯಾನೇಜರ್...
error: Content is protected !!