Ad Widget

ಮಹಾಶಿವರಾತ್ರಿ ಪ್ರಯುಕ್ತ ಭಕ್ತಿಗೀತೆ ಗಾನ ವೈಭವ

ಮಹಾಶಿವರಾತ್ರಿ ಪ್ರಯುಕ್ತ ಭಕ್ತಿಗೀತೆ ಗಾನ ವೈಭವ ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಭಕ್ತಿಗೀತೆ ಗಾನ ವೈಭವ ಕಾರ್ಯಕ್ರಮವು ನೆರವೇರಿತು.‌ಖ್ಯಾತ ಕೃಷಿಕರಾದ ಸಿ ಕೆ ನವೀನ್ ಚಾತುಬಾಯಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು . ಸಭಾಧ್ಯಕ್ಷತೆಯನ್ನು ವಾಷ್ಠರ್ ಫೈವ್ ಸ್ಟಾರ್...

ನಿನ್ನೆ ನಾಳೆಗಳ ಯೋಚನೆ ಬಿಟ್ಟು ಮುಂದೆ ಸಾಗೋಣ…

ಜೀವನ ಅಂದ್ರೆನೇ ಹಾಗೆ ಇಲ್ಲಿ ನಾವು ಯೋಚಿಸಿದಂತೆ ಏನೂ ನಡೆಯೋದಿಲ್ಲ, ಅನಿರೀಕ್ಷಿತವೇ ಇಲ್ಲಿ ಎಲ್ಲಾ…ಜೀವನದಲ್ಲಿ ನಮಗೆ ನಾಳೆ ಹೇಗಿರುತ್ತೆ ಅನ್ನೋ ಕಲ್ಪನೆ ಮಾಡೋದಿಕ್ಕೆ ಆಗೋದಿಲ್ಲ, ಕಲ್ಪನೆಯಂತೆ ಈ ಜೀವನ ಎಂದೂ ನಡೆಯೋದಿಲ್ಲ, ಕಲ್ಪನೆಯೇ ಬೇರೆ ಇಲ್ಲಿ ವಾಸ್ತವವೇ ಬೇರೆ…ಇಲ್ಲಿ ನಿನ್ನೆಗಳ ಬಗ್ಗೆ ಯೋಚಿಸಿ ಫಲವಿಲ್ಲ, ನಾಳೆ ಹೇಗಿರುತ್ತೆ ಅಂತ ಯೋಚಿಸೋದಿಕ್ಕೆ ಆಗೋದಿಲ್ಲ…ಇಲ್ಲಿ ನಾವು ಕಾಣೋ ಕನಸುಗಳಿಗೆ...
Ad Widget

ರಾಜ್ಯ ಮಟ್ಟದ “ಸಮಾಜ ಸೇವಾ ಭೂಷಣ ಪ್ರಶಸ್ತಿ”ಗೆ ಶೈಲೇಶ್ ಅಂಬೆಕಲ್ಲು ಆಯ್ಕೆ

ರಾಜ್ಯ ಮಟ್ಟದ "ಸಮಾಜ ಸೇವಾ ಭೂಷಣ ಪ್ರಶಸ್ತಿ"ಗೆ ಶೈಲೇಶ್ ಅಂಬೆಕಲ್ಲು ಆಯ್ಕೆ ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಆರ್ಲಪದವು ಗಡಿನಾಡ ಶ್ರೇಯೋಭಿವೃದ್ಧಿ ಸೇವಾ ಟ್ರಸ್ಟ್ ಶೈಲೇಶ್ ಅಂಬೆಕಲ್ಲು ಅವರನ್ನು ರಾಜ್ಯಮಟ್ಟದ "ಸಮಾಜ ಸೇವಾ ಭೂಷಣ ಪ್ರಶಸ್ತಿ"ಗೆ ಆಯ್ಕೆ ಮಾಡಿದೆ. ದೇವಚಳ್ಳ ಗ್ರಾಮ‌ ಪಂಚಾಯತ್ ಸದಸ್ಯರಾಗಿರುವ ಇವರು ಯುವಜನ ಸೇವೆ, ಧಾರ್ಮಿಕ, ಸಹಕಾರಿ ಕ್ಷೇತ್ರಗಳಲ್ಲಿ...

ಎಲಿಮಲೆ : ಸಾಮಾಜಿಕ ಪಿಡುಗಿನ ಬಗ್ಗೆ ಜನಜಾಗೃತಿ, ಬೀದಿ ನಾಟಕ ಪ್ರದರ್ಶನ

ಎಲಿಮಲೆ : ಸಾಮಾಜಿಕ ಪಿಡುಗಿನ ಬಗ್ಗೆ ಜನಜಾಗೃತಿ, ಬೀದಿ ನಾಟಕ ಪ್ರದರ್ಶನಗ್ರಾಮ ಪಂಚಾಯತ್ ದೇವಚಳ್ಳ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಎಲಿಮಲೆ ಇದರ ಜಂಟಿ ಆಶ್ರಯದಲ್ಲಿ ಸಾಮಾಜಿಕ ಪಿಡುಗು ಎಂಬ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ಲಿಂಗ ಆಧರಿತ ದೌರ್ಜನ್ಯ ಎಂಬ ಕಿರು ಬೀದಿ ನಾಟಕ ಪ್ರದರ್ಶನವು ಫೆ 20 ರಂದು...

ಬೆಳ್ಳಾರೆ : ಫೆ.23 ಸುಳ್ಯ ರೈತ ಉತ್ಪಾದಕ ಕಂಪನಿಯ ಬೆಳ್ಳಾರೆ ಶಾಖೆಯ ಕಛೇರಿ ಉದ್ಘಾಟನಾ ಸಮಾರಂಭ

ಬೆಳ್ಳಾರೆ : ಫೆ.23 ಸುಳ್ಯ ರೈತ ಉತ್ಪಾದಕ ಕಂಪನಿಯ ಬೆಳ್ಳಾರೆ ಶಾಖೆಯ ಕಛೇರಿ ಉದ್ಘಾಟನಾ ಸಮಾರಂಭ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೆರವಿನೊಂದಿಗೆ, ಜಲಾನಯನ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಅಟಲ್ ಇನ್ಕ್ಯೂಬೆಷನ್ ಸೆಂಟರ್ ನಿಟ್ಟೆ ಇವುಗಳ ಸಹಕಾರದಲ್ಲಿ ಆರಂಭಗೊಂಡ ಸುಳ್ಯ ರೈತ ಉತ್ಪಾದಕ ಕಂಪನಿ(ನಿ.) ಇದರ ಬೆಳ್ಳಾರೆ ಶಾಖೆಯ ಉದ್ಘಾಟನಾ...

ಸುಳ್ಯದಲ್ಲಿ ಫೆ.21 ರಂದು ವಿದ್ಯುತ್ ವ್ಯತ್ಯಯ

ಫೆ.21 ಮಂಗಳವಾರ ದಂದು ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಪೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಡಿಪೋ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಅರಂತೋಡು, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ ಸಾಯಂಕಾಲ 6.00 ರ...

ಹರಿಹರ ಪಲ್ಲತ್ತಡ್ಕ : ಜಾತ್ರೋತ್ಸವ ಆರಂಭ ; ಹಸಿರುವಾಣಿ ಸಮರ್ಪಣೆ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು, ಫೆ.20 ರಂದು ಹಸಿರುವಾಣಿ ಸಮರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು, ಅಭಿವೃದ್ಧಿ ಸಮಿತಿಯವರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

ಚುನಾವಣೆಗೆ ಸಿದ್ಧರಾಗಿ….ಡಾ ಚೂಂತಾರು.ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ

ಮುಂದಿನ ಮೇ ತಿಂಗಳಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನೇಮಿಸಬೇಕಾಗಿರುವುದರಿಂದ ದ.ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಮತ್ತು ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಬೆಳ್ಳಾರೆ ಗೃಹರಕ್ಷಕದಳಕ್ಕೆ ಫೆ. 19 ರಂದು ಭೇಟಿ ನೀಡಿದರು. ನಿಷ್ಕ್ರಿಯ ಗೃಹರಕ್ಷಕರನ್ನು ತೆಗೆದುಹಾಕಿ ಹೆಚ್ಚು ಕ್ರೀಯಾಶೀಲ ಗೃಹರಕ್ಷಕರನ್ನು...

ಯುವಜನರು ನಾಯಕತ್ವ ಗುಣ ಬೆಳೆಸಿಕೊಳ್ಳಲು ಎನ್.ಎಸ್.ಎಸ್. ಸಹಕಾರಿ – ವೆಂಕಟ್ ದಂಬೆಕೋಡಿ

ವಿದ್ಯಾರ್ಥಿ ದಿಸೆಯಲ್ಲಿಯೇ ನಾಯಕತ್ವ ಗುಣ, ಸೇವಾ ಮನೊಭಾವ ರೂಡಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಗುತ್ತಿಗಾರು ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹೇಳಿದರು. ಅವರು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು .ರಾಷ್ಟ್ರೀಯ ಸೇವಾ...

ಗಡಿನಾಡ ದ್ವನಿ ” ಮಧು ಭೂಷಣ” ರಾಜ್ಯ ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆ

ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ಅವರನ್ನು ಮಧುಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ.ಪ್ರಶಸ್ತಿ ಪ್ರಧಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ 2023 (25) ಫೆಬ್ರವರಿ ರಂದು ನಡೆಯಲಿದೆ. ಸದ್ರಿ ಮಹಾ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಮಧು...
Loading posts...

All posts loaded

No more posts

error: Content is protected !!