Ad Widget

ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿ ವಿಲೇವಾರಿ ಮಾಡಿಸಿದ ಗ್ರಾಮ ಪಂಚಾಯತ್

ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿ ವಿಲೇವಾರಿ ಮಾಡಿಸಿದ ಗ್ರಾಮ ಪಂಚಾಯತ್ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ಫೆ.15 ರಂದು ತ್ಯಾಜ್ಯ ಎಸೆದ ಸುಳ್ಯದ ನಿವಾಸಿಗಳಿಗೆ ರೂ 6000.00 ದಂಡ ವಿಧಿಸಿದ ಘಟನೆ ನಡೆದಿದೆ.ಫೆ 15 ರಂದು ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್...

ಸುಬ್ರಹ್ಮಣ್ಯ: ಸಕಾಲದಲ್ಲಿ ಸ್ಪಂದಿಸಿ ಪ್ರಯಾಣಿಕರಿಗೆ ನೆರವಾದ ಸಾಮಾಜಿಕ ಕಾರ್ಯಕರ್ತ ಶ್ರೀಕುಮಾರ್

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಿವರಾತ್ರಿಯ ದಿನ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸಿದ್ದು, ಇದರ ಪರಿಣಾಮ ದೂರದೂರಿಗೆ ಹೋಗುವ ಭಕ್ತರಿಗೆ ಬಸ್ಸಿನ ವ್ಯವಸ್ಥೆಯಲ್ಲಿ ಸಮಸ್ಯೆಯಾಗಿತ್ತು. ಇದರಿಂದಾಗಿ ಕೆಲಕಾಲ ಪ್ರಯಾಣಿಕರು ಪ್ರತಿಭಟನೆಗೆ ಇಳಿಯುವ ಪ್ರಸಂಗವೂ ನಡೆಯಿತು. ಇದನ್ನು ಮನಗಂಡ ಸುಬ್ರಹ್ಮಣ್ಯದ ಸಾಮಾಜಿಕ ಕಾರ್ಯಕರ್ತರಾದ ಶ್ರೀಕುಮಾರ್ ಅವರು ಪೋನ್ ಕರೆಯ ಮೂಲಕ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಸಂಪರ್ಕಿಸಿ ಅವ್ಯವಸ್ಥೆಯ...
Ad Widget

ಕೇನ್ಯ : ಕಬಡ್ಡಿ ಪಂದ್ಯಾಟ ಉದ್ಘಾಟನೆ

ಕೇನ್ಯ ಗ್ರಾಮದ ಕಾಯಂಬಾಡಿ ನಾಗಬ್ರಹ್ಮ ಮುಗೇರ್ಕಳ ದೈವಸ್ಥಾನ ದ ವಠಾರದಲ್ಲಿ ಫೆ.19ರಂದು 65 ಕೆ ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ನಿವೃತ್ತ ತಹಶೀಲ್ದಾರ್ ಶ್ರೀ ತಮ್ಮಯ್ಯ ಗೌಡ ಗೆಜ್ಜೆ ಉದ್ಘಾಟಿಸಿದರು. ಕಣ್ಕಲ್ ಶಾಲಾ ಮಕ್ಕಳು ಪ್ರಾರ್ಥನೆ ಮಾಡಿದರು.ಮುಖ್ಯ ಅತಿಥಿಗಳಾಗಿ ಶ್ರೀ ಸತ್ಯನಾರಾಯಣ ಭಟ್ ಕಾಯಂಬಾಡಿ, ಶ್ರೀ ರಾಜೀವ್ ಗೌಡ ಕಣ್ಕಲ್, ಶ್ರೀಮತಿ ಕುಸುಮ...

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ನೇತೃತ್ವದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ನೇತೃತ್ವದಲ್ಲಿ ಕೆ.ವಿ.ಜಿ. ಡೆಂಟಲ್ ಕಾಲೇಜ್ ಮತ್ತು ಆಸ್ಪತ್ರೆ, ಸುಳ್ಯ, ದ.ಕ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇವರ ಸಹಯೋಗದಲ್ಲಿ ಫೆ.21ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ವಠಾರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಶಿಬಿರವನ್ನು ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷರಾದ...
error: Content is protected !!