ಹರಿಹರ ಪಲ್ಲತ್ತಡ್ಕ : ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಸಂಪನ್ನ

ಹರಿಹರ ಪಲ್ಲತ್ತಡ್ಕ : ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಸಂಪನ್ನ ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ ಫೆ.22 ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಇವರ ನೇತೃತ್ವದಲ್ಲಿ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ...

ಪರೀಕ್ಷಾ ಪೂರ್ವ ತಯಾರಿಯಲ್ಲಿ ಪೋಷಕರ ಪಾತ್ರ :

ಪರೀಕ್ಷೆ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದ ಘಟ್ಟದಲ್ಲಿ ಮಹತ್ವವಾದ ಮೈಲುಗಲ್ಲು, ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಪರೀಕ್ಷೆಯನ್ನು ಚೆನ್ನಾಗಿ ಮಾಡಲಿ ಎಂದು ಆಶಿಸುವುದು ಸಹಜ. ಮಕ್ಕಳ ಆ ಭವಿಷ್ಯವನ್ನು ರೂಪಿಸುವ ಪರೀಕ್ಷೆಗಳಲ್ಲಿ ಮಕ್ಕಳ ಪಾತ್ರವಷ್ಟೇ ಅಲ್ಲದೆ ಶಿಕ್ಷಕರ ಮತ್ತು ಪೋಷಕರ ಪಾತ್ರವಿರುತ್ತದೆ ಹಾಗಾಗಿ ಮಕ್ಕಳು ಓದಿನಲ್ಲಿ ತೊಡಗಿಸಿಕೊಳ್ಳುವಂತೆ ಅವರ ಗಮನ ಬೇರೆಡೆ ಹೋಗದಂತೆ ಪೂರಕವಾದ ವಾತಾವರಣ...
Ad Widget

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಮಹಾಸಭೆ – ಪದಾಧಿಕಾರಿಗಳ ಆಯ್ಕೆ

ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಚಂದ್ರಶೇಖರ ಕಡೋಡಿ ಪುನರಾಯ್ಕೆಯಾದರು. ಪ್ರಧಾನ ಕಾರ್ಯದರ್ಶಿ ಆಗಿ ಯತಿಂದ್ರ ಕಟ್ಟೆಕೋಡಿ ಕೋಶಾಧಿಕಾರಿ ಆಗಿ ಸುಕುಮಾರ್ ಕೋಡಂಬು ಉಪಾಧ್ಯಕ್ಷರು ಆಗಿ ಮೋಹನ್ ದಾಸ್ ಶಿರಾಜೆ ಆಯ್ಕೆಯಾದರು. ಈ ಸಂದರ್ಭದಲ್ಲಿ ಸರ್ವ ಸದಸ್ಯರು ಉಪಸ್ಥಿತರಿದ್ದರು.ಫೆ. 24 ರಂದು ರಕ್ತದಾನ...

ಫೆ.25- ಮಾ.6: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶ ಮತ್ತು ಜಾತ್ರೋತ್ಸವ

ಪುತ್ತೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪುನರ್ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶ ಮತ್ತು ವರ್ಷದ ಜಾತ್ರೆ ಜರುಗಲಿದೆ.ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೂಂದಿಗೆ ಕುಂಟಾರು ವಾಸುದೇವ ತಂತ್ರಿಯವರ ಮಾರ್ಗದರ್ಶನದೂಂದಿಗೆ ರವೀಶ ತಂತ್ರಿಯವರ ಮುಂದಾಳತ್ವದಲ್ಲಿ ಈ ಕಾರ್ಯ ನಡೆಯಲಿರುವದು. ಈ ಎಲ್ಲಾ ಕಾರ್ಯ ಎಲ್ಲರೂ ಬಂದು ಪ್ರಸಾದ ತೆಗೆದುಕೊಂಡು ಶ್ರೀ ದೇವರ...
error: Content is protected !!