Ad Widget

ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಸಂಪನ್ನ

ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಸಂಪನ್ನ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಂದು ಶ್ರೀ ಕೊರತಿಯಮ್ಮ ದೈವದ 8ನೇ ವರ್ಷದ ನೇಮೋತ್ಸವ ಹಾಗೂ ಮಾ.03 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 54ನೇ ವರ್ಷದ ಒತ್ತೆಕೋಲವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಮಾ.02 ರಂದು ಗಣಪತಿ ಹೋಮ,...

ಸುಳ್ಯ : ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಿ.ಇ. ರಮೇಶ್

ಸುಳ್ಯ : ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಿ.ಇ. ರಮೇಶ್ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಿ.ಇ. ರಮೇಶ್ ಎಂಬವರು ನೇಮಕಗೊಂಡಿದ್ದಾರೆ. ಚಾಮರಾಜನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಉಪನ್ಯಾಸಕರಾಗಿದ್ದ ಬಿ.ಇ. ರಮೇಶ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪದೋನ್ನತಿಯಾಗಿದ್ದು, ಅವರು ಸುಳ್ಯಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ. ಪಿರಿಯಾಪಟ್ಟಣ ತಾಲೂಕು ದೊಡ್ಡ ಬೆಳಾಲಿನವರು. ಸುಳ್ಯ ಕ್ಷೇತ್ರ...
Ad Widget

ನಿರಂಜನ ಆಚಾರ್ಯ ಕಡ್ಲಾರು ಸಾಹಿತ್ಯದಲ್ಲಿ ಮೂಡಿಬಂದ ವಿಶ್ವಕರ್ಮನೆ ನಮೋ ನಮೋ ಭಕ್ತಿಗೀತೆ ಬಿಡುಗಡೆ

ಉಡುಪಿಯ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿಯಲ್ಲಿ 'ವಿಶ್ವಕರ್ಮನೆ ನಮೋ ನಮೋ' ಎಂಬ ಕನ್ನಡ ಭಕ್ತಿಗೀತೆಯು ಬಿಡುಗಡೆಗೊಂಡಿತು.ಮಾ. 2ರಂದು ಈ ಭಕ್ತಿಗೀತೆಯನ್ನು ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅಷ್ಟೋತ್ತರ ಶತ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಯವರು ಅಮೃತ ಹಸ್ತದಲ್ಲಿ ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ವಿಶ್ವೇಶ್ವರ ಪುರೋಹಿತ...

ಅರಂತೋಡು – ಅಡ್ತಲೆ ರಸ್ತೆ ಅಭಿವೃದ್ಧಿಗೆ ವಾರದ ಗಡುವು – ನುಡಿದಂತೆ ನಡೆಯದಿದ್ದರೇ ನೋಟ ಅಭಿಯಾನಕ್ಕೆ ನಿರ್ಧರಿಸಿದ ಹಿತರಕ್ಷಣಾ ವೇದಿಕೆ

ಅರಂತೋಡು ಅಡ್ತಲೆ ಎಲಿಮಲೆ ರಸ್ತೆ ಅಭಿವೃದ್ಧಿಗಾಗಿ ಅಡ್ತಲೆಯ ನಾಗರಿಕ ಹಿತರಕ್ಷಣಾ ವೇದಿಕೆಯ ಸತತ ಹೋರಾಟ ಮಾಡುತ್ತಾ ಬಂದಿದ್ದು ಜನಪ್ರತಿನಿಧಿಗಳ ಭರವಸೆ ಸಂಪೂರ್ಣ ಈಡೇರದಿದ್ದರೇ ಮತ್ತೊಮ್ಮೆ ಹೋರಾಟ ನಡೆಸುತ್ತೇವೆ ಎಂದು ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸುಮಾರು 1 ಕೋಟಿ ರೂ ವೆಚ್ಚದಲ್ಲಿ ಅರಂತೋಡಿನಿಂದ ಆರಂಭಗೊಂಡು ಕಾಮಗಾರಿ ಮುಗಿದಿದೆ. ಇನ್ನೂ...

ಪಂಜ ನಾಡ ಕಛೇರಿ ನೂತನ ಕಟ್ಟಡದ ಉದ್ಘಾಟನೆ ಸಮಾರಂಭ

ಕರ್ನಾಟಕ ಸರ್ಕಾರ, ಕಂದಾಯ ಇಲಾಖೆ, ಸುಳ್ಯ ತಾಲೂಕು,ಪಂಜ ಹೋಬಳಿ ಪಂಜ ನಾಡ ಕಚೇರಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.4.ರಂದು ನಡೆಯಿತು.ಕರ್ನಾಟಕ ಸರಕಾರದ ಒಳನಾಡು ಜಲಸಾರಿಗೆ ಮತ್ತು ಮೀನುಗಾರಿಕಾ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ, ಕ್ಷೇತ್ರದ ಶಾಸಕ ಎಸ್ ಅಂಗಾರ ರವರು ಉದ್ಘಾಟಿಸಿ ಮಾತನಾಡಿ “ಗ್ರಾಮೀಣ ಪ್ರದೇಶದಿಂದ ರಾಷ್ಟ್ರ ವ್ಯಾಪ್ತಿ ಜನರಿಗೆ ಅತ್ಯವಶ್ಯವಾದ ಯೋಜನೆಗಳು...

ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ಸಮಸ್ತ ಪಬ್ಲಿಕ್ ಪರೀಕ್ಷೆ ಪ್ರಾರಂಭ

ಬೆಳ್ಳಾರೆ: 'ಸಮಸ್ತ' ಇಸ್ಲಾಮಿಕ್ ವಿದ್ಯಾಬ್ಯಾಸ ಮಂಡಳಿ ಸುಮಾರು ಹತ್ತು ಸಾವಿರ ಮದ್ರಸಾಗಳಲ್ಲಿ 5,7,10,12 ತರಗತಿಗಳಿಗೆ ಏಕ ಕಾಲದಲ್ಲಿ ನಡೆಸುವ ಪಬ್ಲಿಕ್ ಪರೀಕ್ಷೆಯು ಇಂದಿನಿಂದ ಮೂರು ದಿನಗಳಲ್ಲಿ ನಡೆಯಲಿರುವುದು. ಬೆಳ್ಳಾರೆ,ಕಲ್ಲೋಣಿ, ಪೆರುವಾಜೆ,ನೆಟ್ಟಾರು, ಐವರ್ನಾಡು ಮದ್ರಸಗಳ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸಾ ಪರೀಕ್ಷಾ ಸೆಂಟರ್ ನಲ್ಲಿ ಪರೀಕ್ಷೆ ಪ್ರಾರಂಭಗೊಂಡಿತು.ಸಮಸ್ತ ವಿದ್ಯಾಬ್ಯಾಸ ಮಂಡಳಿಯ ನೇರ ಮೇಲ್ನೋಟದಲ್ಲಿ ನಡೆಯುವ ಪರೀಕ್ಷೆಯ...

ಲೇಖನ : ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳೋಣ

ಇವತ್ತು ಹೀಗೆ ವಾಟ್ಸಾಪ್ ಸ್ಟೇಟಸ್ ನೋಡುತ್ತಿರುವಾಗ ಗೆಳೆಯರೊಬ್ಬರ ಸ್ಟೇಟಸ್ ನಲ್ಲಿ ಒಂದು ವಾಕ್ಯವನ್ನು ನೋಡಿದೆ. ಆ ವಾಕ್ಯ ಹೀಗಿತ್ತು “ಇಲ್ಲಿ ಸಿಗುವ ಪಾತ್ರಕ್ಕಿಂತ ಅವಕಾಶ ದೊಡ್ಡದು” ಅಂತ…ಈ ವಾಕ್ಯ ಅದೆಷ್ಟು ನಿಜ ಅಲ್ವಾ… ಏಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ಏನಾದ್ರೂ ಸಾಧಿಸ್ಬೇಕು ಅನ್ನೋ ಹಠ ಇರುತ್ತದೆ, ಹಠ ಇದ್ದವನಿಗೆ ಅವಕಾಶಗಳು ಕೂಡ ಸಿಕ್ಕೇ ಸಿಗುತ್ತವೆ. ಆ...

ಹೈಯರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ನ್ಯಾಷನಲ್ ಕೌನ್ಸಿಲ್ ಫಾರ್ ಕೋ ಆಪರೇಟಿವ್ ಟ್ರೈನಿಂಗ್ (NCCT) ನವ ದೆಹಲಿ ಇದರ ಸಹ ಸಂಸ್ಥೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (RICM) ಬೆಂಗಳೂರು ಇವರಿಂದ ನಡೆಸಲ್ಪಡುವ ಹೈಯರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ (HDCM)ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನಿಂದ ಹಾಜರಾದ ಶಿಕ್ಷಣಾರ್ಥಿಗಳಲ್ಲಿ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ...

ಕುಂಬಳಚೇರಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ

ಕೊಡಗಿನ ಪೆರಾಜೆ ಗ್ರಾಮದ ಕುಂಬಳಚೇರಿ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ನೀಲೇಶ್ವರ ಕ್ಷೇತ್ರದ ಬ್ರಹ್ಮಶ್ರೀ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಉಪನ್ಯಾಸ ನೀಡುತ್ತಾ ಭರತವ?ದ ೬೪ ಕ್ಷೇತ್ರ ಕಲೆಗಳು ಸಂಯೋಜನೆಗೊಂಡಾಗ ಮಾತ್ರ ಇಂತಹ ದೇವತಾ ಕಾರ್ಯಗಳು ಪರಿಪೂರ್ಣವಾಗಲು ಸಾಧ್ಯ. ಭಾರತೀಯ ಸಂಸ್ಕೃತಿಯಲ್ಲಿ ಬಹಳಷ್ಟು ಶಾಸ್ತ್ರ, ಸಂಪ್ರದಾಯಗಳಿವೆ. ಭಗವಂತನ ವಿರಾಟ...

ಗುತ್ತಿಗಾರು : ಮುತ್ತಪ್ಪ ತಿರುವಪ್ಪ ದೈವದ ಪುನರ್ ಪ್ರತಿಷ್ಠೆ ಹಾಗೂ ಜಾತ್ರೋತ್ಸವ ಕಾರ್ಯಕ್ರಮ ಸಂಪನ್ನ

https://youtu.be/DRyTRnjZ4u8 ಗುತ್ತಿಗಾರಿನ ಮುತ್ತಪ್ಪನಗರದಲ್ಲಿರುವ ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದಲ್ಲಿ ಶ್ರೀ ದೈವಗಳ ಪುನರ್ ಪ್ರತಿಷ್ಠೆ ಹಾಗೂ ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿದ್ದು ಸಾವಿರಾರು ಭಕ್ತರು ದೈವದ ಪ್ರಸಾದ ಸ್ವೀಕರಿಸಿದರು.ಮಾ. 03 ರಂದು ಬೆಳಿಗ್ಗೆ ಶ್ರೀ ಗಣಪತಿ ಹವನ, ಬೆಳಿಗ್ಗೆ ಗಂಟೆ 11-00ಕ್ಕೆ ಶ್ರೀ ದೈವಗಳ ಪ್ರತಿಷ್ಠಾ ಕಾರ್ಯ ನೆರವೇರಿತು. ಸಂಜೆ ಶ್ರೀ ದೈವಕ್ಕೆ...
Loading posts...

All posts loaded

No more posts

error: Content is protected !!