Ad Widget

ಮಾ.07 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮಾ.07 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಮಾ.7 ರಂದು ಮಂಗಳವಾರಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 33/11 ಕೆ.ವಿ. ಸುಳ್ಯ ವಿದ್ಯುತ್‌ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದ್ದು, 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2...

ಐನೆಕಿದು : ತೋಟಕ್ಕೆ ಆನೆ ದಾಳಿ

ಐನೆಕಿದು : ತೋಟಕ್ಕೆ ಆನೆ ದಾಳಿ ಐನೆಕಿದು ಗ್ರಾಮದ ಜಯಪ್ರಕಾಶ್ ಕೂಜುಗೋಡು ಮತ್ತು ಸೋಮಸುಂದರ ಕೂಜುಗೋಡು ಎಂಬುವವರ ತೋಟಕ್ಕೆ ಮಾ.05 ರಂದು ರಾತ್ರಿ ಆನೆ ದಾಳಿ ಮಾಡಿದ್ದು, ಹಲವು ಅಡಿಕೆ ಗಿಡ, ತೆಂಗಿನ ಗಿಡ ಹಾಗೂ ಬಾಳೆ ಗಿಡಗಳನ್ನು ನಾಶಗೊಳಿಸಿದೆ ಎಂದು ತಿಳಿದುಬಂದಿದೆ.ಜಯಪ್ರಕಾಶ್ ಕೂಜುಗೋಡು ಅವರ ತೋಟಕ್ಕೆ 1 ತಿಂಗಳ ಹಿಂದೆಯೂ ಒಮ್ಮೆ ಆನೆ ದಾಳಿ...
Ad Widget

ನಾಳೆ (ಮಾ.07) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ನಾಳೆ (ಮಾ.07) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಮಾ.7 ರಂದು ಮಂಗಳವಾರಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 33/11 ಕೆ.ವಿ. ಸುಳ್ಯ ವಿದ್ಯುತ್‌ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದ್ದು, 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2...

ಐವರ್ನಾಡು: ಬಿಜೆಪಿ ಸದ್ಭಾವನಾ ಯಾತ್ರೆಯ ಪೂರ್ವಭಾವಿ ಸಭೆ

ಬಿಜೆಪಿಯ ಸದ್ಬಾವನ ಯಾತ್ರೆಯು ಚುನಾವಣಾ ಪೂರ್ವ ತಯಾರಿಗಾಗಿ ನಡೆಯುತ್ತಿದ್ದು, ಇದರ ಬಗ್ಗೆ ಮಾ.4ರಂದು ಐವರ್ನಾಡಿನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಬಿಜೆಪಿ ಮುಂದಾಳು ಎಸ್.ಎನ್. ಮನ್ಮಥರ ನೇತೃತ್ವದಲ್ಲಿ ಬಾಂಜಿಕೋಡಿ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷ ಮಹಾಬಲ ಗುಂಪಕಲ್ಲು ಬಿಜೆಪಿ ಸೇರ್ಪಡೆಗೊಂಡರು.ಇವರಿಗೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.ಸಭೆಯಲ್ಲಿ...

ಮಾ.18: ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್ ದಶ ಸಂಭ್ರಮ

ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಕಳೆದ ಹತ್ತು ವರ್ಷಗಳ ಪ್ರಾರಂಭಗೊಂಡ ಜನನಿ ಸಂಘ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದೆ. ಈ ಸಂಘಕ್ಕೆ ಹತ್ತು ವರುಷ ತುಂಬಿದ್ದು, ಇದರ ಅಂಗವಾಗಿ ಮಾ.12 ರಂದು ಕ್ರಿಕೆಟ್ ಪಂದ್ಯಾಟ ಹಾಗೂ ಮಾ.18 ರಂದು ಪುರುಷರ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ 'ಗುಂಡ್ಯ ಟ್ರೋಫಿ 2023' ನಡೆಯಲಿದೆ ಎಂದು...
error: Content is protected !!