Ad Widget

ಮಾ.12 : ಎಸ್‌ಡಿಪಿಐ ವತಿಯಿಂದ ರಕ್ತದಾನ ಶಿಬಿರ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ,ರೂರಲ್ ಬ್ಲಾಕ್ ಮತ್ತು ನಗರ ಸಮಿತಿ ವತಿಯಿಂದ ರಕ್ತದಾನ ಮಾಸಾಚರಣೆಯ ಪ್ರಯುಕ್ತ ಮಾರ್ಚ್ 12 ರಂದು ರಕ್ತಕೊಟ್ಟು ಬಾಂದವ್ಯ ಕಟ್ಟು ಎಂಬ ಧ್ಯೇಯ ವಾಕ್ಯದೊಂದಿಗೆ ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ...

ಮಾ.11: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯದಲ್ಲಿ ಬೃಹತ್ ರೋಡ್ ಶೋ

ಸುಳ್ಯ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಮಾ.9ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಬಂದರು ಹಾಗೂ ಒಳನಾಡು ಸಚಿವ ಎಸ್. ಅಂಗಾರರರು ಮಾತನಾಡಿ ಮಾರ್ಚ್ 11ರಂದು ಬಿಜೆಪಿ ಸುಳ್ಯ ಮಂಡಲದ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯ ನಗರದ ಮುಖ್ಯರಸ್ತೆಯಲ್ಲಿ ಬೃಹತ್ ರೋಡ್ ಶೋ ನಡೆಯಲಿದೆ. ಸಂಪಾಜೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ, ವಿಷ್ಣು...
Ad Widget

ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆ ಕಲೋತ್ಸವ ಸ್ಪರ್ಧೆಯಲ್ಲಿ ಸುಳ್ಯ ತಾಲೂಕು ದ್ವಿತೀಯ

ಮಾ.8ರಂದು ಮಂಗಳೂರು ನ ಪುರಭವನದಲ್ಲಿ ನಡೆದ ಜಿಲ್ಲಾ ಮಹಿಳಾ ಮಂಡಲಗಳಒಕ್ಕೂಟದ ವಿಶ್ವ ಮಹಿಳಾ ದಿನಾಚರಣೆ ಯ ಕಲೋತ್ಸವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು ರೂ. 7000 ನಗದು ಮತ್ತು ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿತು.

ಕೆ.ಎಫ್.ಡಿ.ಸಿ. ನೌಕರರ ಮುಷ್ಕರ- ನೌಕರರನ್ನು ಬದಲಾವಣೆ ಮಾಡಿರುವ ಬಗ್ಗೆ ಆಕ್ಷೇಪ

ಕರ್ನಾಟಕ ಅಭಿವೃದ್ಧಿ ನಿಗಮದಲ್ಲಿ ಕೆಲಸ ನಿರ್ವಹಿಸುವ ಖಾಯಂ ನೌಕರಿಗೆ ಮೊದಲೇ ಸೂಚನೆ ನೀಡದೆ ಕಾವಲುಗಾರ ನೌಕರರನ್ನು ಮೇಲಾಧಿಕಾರಿಗಳು ಬದಲಾವಣೆ ಮಾಡಿದ್ದಾರೆ. 3೦-4೦ ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆರನ್ನು ಬಿಟ್ಟು ತಾತ್ಕಾಲಿಕವಾಗಿ ಅನುಭವವಿಲ್ಲದ ನೌಕರರನ್ನು ಏಕಾಏಕಿಯಾಗಿ ನಿಯೋಜನೆ ಮಾಡಿ ಅನ್ಯಾಯವೆಸಗಿದ್ದಾರೆ. ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ಒದಗಿಸದೆ ಜೀತದಾಳುಗಳನ್ನಾಗಿ ದುಡಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಎಫ್.ಡಿ.ಸಿ.ವರ್ಕರ್ಸ್ ಫೆಡರೇಷನ್ ಸಂಘಟನೆಯ ಮುಖಂಡರು ಹಾಗೂ...

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಸುಳ್ಯ ತಾಲೂಕಿನಲ್ಲಿ 1728 ವಿದ್ಯಾರ್ಥಿಗಳು – 3 ಪರೀಕ್ಷಾ ಕೇಂದ್ರಗಳು

ಮಾರ್ಚ್‌ 9ರಿಂದ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಸುಳ್ಯ ತಾಲೂಕಿನಲ್ಲಿ ಪರೀಕ್ಷೆ ಬರೆಯಲು 1728 ವಿದ್ಯಾರ್ಥಿಗಳು ನೋಂದಾವಣೆ ಮಾಡಿ ಕೊಂಡಿದ್ದಾರೆ. ಸುಳ್ಯ ತಾಲೂಕಿನಲ್ಲಿ ಸುಳ್ಯ ಸರಕಾರಿ ಪದವಿ ಪೂರ್ವ ‌ಕಾಲೇಜು ಹಾಗೂ ಗಾಂಧಿನಗರ ಪದವಿ ಪೂರ್ವ ಕಾಲೇಜು ಸೇರಿ 2 ಮತ್ತು ಸುಬ್ರಹ್ಮಣ್ಯ ಸೇರಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಸುಳ್ಯ ತಾಲೂಕಿನ ವಿದ್ಯಾರ್ಥಿಗಳು...
error: Content is protected !!