Ad Widget

ಪೆರಾಜೆ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಗೊನೆಮುಹೂರ್ತ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಕಾಲಾವಧಿ ಜಾತೋತ್ಸವವು ಮಾರ್ಚ್ 10 ರಂದು ಆರಂಭಗೊಂಡಿದ್ದು, ಏಪ್ರಿಲ್ 10 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ನಡೆಯಲಿರುವುದು. ಆ ಪ್ರಯುಕ್ತ ಇಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರು, ಅರ್ಚಕ ವೃಂದದವರು, ಸಿಬ್ಬಂದಿ ವರ್ಗದವರು, ಆಡಳಿತ ಮೊಕ್ತೇಸರರು ಹಾಗೂ ಭಕ್ತಾದಿಗಳು, ಊರವರು...

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಆಯೋಜಿಸಿದ್ದ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯ ಫಲಿತಾಂಶ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯನ್ನು ಆಯೋಜಿಸಿತ್ತು . ಖ್ಯಾತ ಗಾಯಕ ಕರುನಾಡ ಗಾನಗಂಧರ್ವ ಬಿರುದು ಪಡೆದಿರುವ ಮಿಥುನ್ ರಾಜ್ ವಿದ್ಯಾಪುರ ಅವರು ತೀರ್ಪುಗಾರರಾಗಿದ್ದರು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ಅಧ್ಯಕ್ಷತೆ ವಹಿಸಿದ್ದರು ....
Ad Widget

ಸಾಹಿತಿ ಭೀಮರಾವ್ ವಾಷ್ಠರ್ ಅವರ ಜನ್ಮದಿನ ಸಂಭ್ರಮ
ಸಾಹಿತ್ಯ ಕೃತಿಗಳ ಬಿಡುಗಡೆ – ಪ್ರಶಸ್ತಿ ಬಿರುದು ಪ್ರದಾನ – ಕವಿಗೋಷ್ಠಿ ಸಮಾರಂಭ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ 12 ನೇ ವರ್ಷದ ವಾರ್ಷಿಕೋತ್ಸವ ಮತ್ತು ಸಾಹಿತಿ , ಜ್ಯೋತಿಷಿಯಾದ ಎಚ್ .ಭೀಮರಾವ್ ವಾಷ್ಠರ್ ರವರ 47 ನೇ ವರ್ಷದ ಹುಟ್ಟುಹಬ್ಬ ಸಂಭ್ರಮದ ಪ್ರಯುಕ್ತ ಚಂದನ ಕವಿ ಸಂಗಮ -2023 ಸಮಾರಂಭದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ , ಕೃತಿಗಳ ಬಿಡುಗಡೆ , ಹಾಡೊಂದು ನಾ ಹಾಡುವೆನು ಫೈನಲ್ ಸಂಗೀತ ಸ್ಪರ್ಧೆ ,...
error: Content is protected !!