Ad Widget

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಸುಳ್ಯದಲ್ಲಿ ಭವ್ಯ ಸ್ವಾಗತ – ಅದ್ದೂರಿ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ

https://youtu.be/BuOrR0IMPWk ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಸುಳ್ಯದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಬಳಿಕ ನಡೆದ ಅದ್ದೂರಿ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾದರು. ರ‌್ಯಾಲಿಯಲ್ಲಿ ಬಿಜೆಪಿ ಪ್ರಮುಖ ನಾಯಕರುಗಳಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಅಂಗಾರ,ಈಶ್ವರಪ್ಪ, ಇಂಧನ ಸಚಿವ ಸುನಿಲ್ ಕುಮಾರ್, ಸ್ಥಳೀಯ ನಾಯಕರುಗಳು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಫಲಾನುಭವಿಗಳಿಗೆ ಮೀನು ಮರಿ ವಿತರಿಸಿದ ಸಚಿವ ಎಸ್. ಅಂಗಾರ

ಮೀನು ಸಾಕಣಿಕೆಗೆ ಆಸಕ್ತ ಫಲಾನುಭವಿಗಳಿಗೆ ಇಂದು ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಮಡೆಂಜಿ ಮೀನು ಮರಿಗಳನ್ನು ಮೀನುಗಾರಿಕೆ ಸಚಿವರಾದ ಎಸ್. ಅಂಗಾರ ರವರು ವಿತರಿಸಿದರು. ಈ ಸಂದರ್ಭದಲ್ಲಿ ಸುಮಾರು ಐದು ಸಾವಿರ ಮೀನು ಮರಿಗಳನ್ನು ವಿತರಿಸಲಾಯಿತು.‌ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಹಾಶೀರ್ ಮತ್ಯ...
Ad Widget

2 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿದೆ ನೂತನ ನಿರೀಕ್ಷಣಾ ಮಂದಿರ – ಶಂಕುಸ್ಥಾಪನೆ ನೆರವೇರಿಸಿದ ಸಚಿವ ಅಂಗಾರ

ಸುಮಾರು 2 ಕೋಟಿ ಅನುದಾನದಲ್ಲಿ ನಿರ್ಮಾಣ ಗೊಳ್ಳಲಿರುವ ನೂತನ ನಿರೀಕ್ಷಣಾ ಮಂದಿರ ಕಟ್ಟಡಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ‌.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಉಪಾಧ್ಯಕ್ಷರಾದ ಸರೋಜಿನಿ ಪೆಲ್ತಡ್ಕ, ಸದಸ್ಯರಾದ ಶ್ರೀಮತಿ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡುಗೆ ತಯಾರಿ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡುಗೆ ತಯಾರಿ ಕಾರ್ಯಕ್ರಮ ನಡೆಯಿತು. ಪದಕ ನಿಮಿತ್ತ ಶಾಲಾ 8 ಪಟಾಲಂನಿಂದ ಸುಮಾರು 60ಕ್ಕೂ ಮಿಕ್ಕಿ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ಬೆಂಕಿ ಬಳಸಿ ಮತ್ತು ಬೆಂಕಿ ಬಳಸದೆ ತಯಾರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಭುವನೇಶ್ವರ್ , ಶಾಲಾ ನಿವೃತ್ತ ಮುಖ್ಯ...

ಕಾಟೂರು : ಚುನಾವಣಾ ಬಹಿಷ್ಕಾರದ ಬ್ಯಾನರ್ ಪತ್ತೆ

ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧೆಡೆ ಮತದಾನ ಬಹಿಷ್ಕಾರದ ಕೂಗು ಕೇಳಿಬರುತ್ತಿದ್ದು ಜಾಲ್ಸೂರು ಗ್ರಾಮದ ಕುಂಬರ್ಚೋಡಿನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಪ್ರತ್ಯಕ್ಷವಾಗಿದೆ.ಕುಂಬರರ್ಚೋಡುವಿನಿಂದ ಕಾಟೂರು ಭಾಗಕ್ಕೆ ಸಂಪರ್ಕಿಸುವ ಕಾಟೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಆಗದ ಕಾರಣ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಹಾಕಿದ್ದಾರೆ.

ನಾಗಪಟ್ಟಣ ಸದಾಶಿವ ದೇವಸ್ಥಾನದ ವಾರ್ಷಿಕ ಮಹೋತ್ಸವಕ್ಕೆ ದೇಣಿಗೆ

ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ (ಬಿ.ಎಂ.ಎಸ್) ದ ವತಿಯಿಂದ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅನ್ನ ಸಂತರ್ಪಣೆಯ ಬಾಬ್ತು ದೇಣಿಗೆ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ರವರಿಗೆ ಸಂಘದ ಅಧ್ಯಕ್ಷ ರಾಧಾಕೃಷ್ಣ ರವರು ನಗದು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಮಿತಿ ಸದಸ್ಯ ಬಾಬು ಗೌಡ ಕಡೆಂಗ ಹಾಗೂ...

ಭಾರತ್ ರಾಮಚಂದ್ರ ಆಗ್ರೋರವರಿಗೆ ವರ್ತಕರ ಸಂಘದಿಂದ ಗೌರವಾರ್ಪಣೆ

ಸುಳ್ಯ ವರ್ತಕರ ಸಂಘದ ಹಿರಿಯರು ಸಂಘದ ಪದಾಧಿಕಾರಿಯು ಉದ್ಯಮಿಗಳಾದ ರಾಮಚಂದ್ರ ಅಗ್ರೋ ಅವರ ಎಪ್ಪತ್ತಾರನೇ ಹುಟ್ಟು ಹಬ್ಬ ಹಾಗೂ ಉದ್ಯಮ ರಂಗದಲ್ಲಿ ಸುವರ್ಣ ಮಹೋತ್ಸವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಸುಳ್ಯ ವರ್ತಕರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಿಸುವ ಕಾರ್ಯಕ್ರಮ ನಡೆಯಿತು.ವರ್ತಕರ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ ರೈ ಯವರ ನೇತೃತ್ವದಲ್ಲಿ ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ...

ಮಾ.13 : ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನೆ

ದ.ಕ.ಜಿಲ್ಲಾ ಪೊಲೀಸ್ ಘಟಕ ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮಾ.13 ರಂದು ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಗೌರವ ಉಪಸ್ಥಿತರಾಗಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ,ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ...

ಮಡಪ್ಪಾಡಿ : ನೂತನ ಘಟ ಸಮಿತಿ ಉದ್ಘಾಟನೆ

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ನೂತನ ಮಡಪ್ಪಾಡಿ ಘಟ ಸಮಿತಿಯು ಮಾ.5ರಂದು ಮಡಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ಉದ್ಘಾಟನೆಗೊಂಡಿತು.ನೂತನ ಘಟ ಸಮಿತಿಯನ್ನು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಉದ್ಘಾಟಿಸಿದರು. ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಡಪ್ಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಶಕುಂತಲಾ ಕೇವಳ,...
error: Content is protected !!