Ad Widget

ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲರ ಭೇಟಿ –
ಅಮರ ಸುದ್ದಿ ಪತ್ರಿಕೆಯ ವರದಿಗಾರ ಉಲ್ಲಾಸ್ ಕಜ್ಜೋಡಿಗೆ ಸನ್ಮಾನ

ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲರಾದ ಲ| ಸಂಜೀತ್ ಕುಮಾರ್ ಶೆಟ್ಟಿ ಅವರ ಅಧಿಕೃತ ಭೇಟಿ ಕಾರ್ಯಕ್ರಮವು ಮಾ.17 ರಂದು ಸುಬ್ರಹ್ಮಣ್ಯದ ಮಹಾಮಾಯ ರೆಸಿಡೆನ್ಸಿ ಯಲ್ಲಿ ನಡೆಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ| ಪ್ರೋ. ರಂಗಯ್ಯ ಶೆಟ್ಟಿಗಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್...

ಮೌಲ್ಯಗಳು ಬದುಕಿಗೆ ಆಧಾರ ಸ್ತಂಭಗಳಿದ್ದಂತೆ

ಮೌಲ್ಯಗಳು ವ್ಯಕ್ತಿಯನ್ನು ಆದರ್ಶ ವ್ಯಕ್ತಿಯಾಗಿ ರೂಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ದೈನಂದಿನ ಜೀವನಶೈಲಿಯನ್ನು ಮೌಲ್ಯಗಳೆನ್ನಬಹುದು. ಮಾನವೀಯ ಮೌಲ್ಯಗಳು ಬದುಕಿಗೆ ಅವಶ್ಯಕವಾಗಿದ್ದು ಯುವಜನರು ಅವುಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು. ಮೌಲ್ಯಗಳಿಲ್ಲದ ಜೀವನ ವ್ಯರ್ಥ ಅವುಗಳನ್ನು ಅಳವಡಿಸಿಕೊಂಡಾಗ ಜೀವನವು ಸಾರ್ಥಕ ಗೊಳ್ಳುವುದರಲ್ಲಿ ಸಂಶಯವಿಲ್ಲ.ನಾವು ಜೀವನವೆಂಬ ಪಯಣದ ದೋಣಿಯಲ್ಲಿ ಆದರ್ಶ, ಶಿಸ್ತು, ಸಂಸ್ಕಾರ, ಆಚಾರ - ವಿಚಾರ,...
Ad Widget

ಕೇಂದ್ರ ಮೀನುಗಾರಿಕೆ, ಪಶುಸಂಗೋಪಾನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರೂಪಾಲ ಅವರಿಗೆ ಸಚಿವ ಅಂಗಾರರವರಿಂದ ಸ್ವಾಗತ

ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರ ಮಾರ್ಗದರ್ಶನದಲ್ಲಿ ಮತ್ತು ಮಾನ್ಯ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಶ್ರೀ ಪರಷೋತ್ತಮ ರೂಪಾಲ ರವರ ಪ್ರೇರಣೆಯೊಂದಿಗೆ ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಮೀನುಗಾರರೊಂದಿಗೆ ಆಯೋಜಿಸಿದ ಸಂವಾದ ಕಾರ್ಯಕ್ರಮ "ಸಾಗರ ಪರಿಕ್ರಮ - (2023 ಹಂತ -...
error: Content is protected !!