Ad Widget

ಬಚ್ಚನಾಯಕನ ಹುಟ್ಟೂರಿಗೆ ಅಧ್ಯಯನ ಪ್ರವಾಸ

ಯೇನೆಕಲ್ಲಿನಲ್ಲಿ ನೆಲೆನಿಂತಿರುವ ಬಚ್ಚನಾಯಕ ದೈವವು ಮೂಲತಃ ಇಲ್ಲಿಯದಲ್ಲ . ಆತನ ಅಂತ್ಯವಾಗಿರುವುದು ಯೇನೆಕಲ್ಲು ಮಾಗಣೆಯ ಬಾನಡ್ಕ ಎಂಬಲ್ಲಿ .ಆದರೆ ಆತನು ಅಕಾಸ್ಮತ್ತಾಗಿ ಹತನಾಗುತ್ತದೆ. ಆತನ ಪೂರ್ವ ಇತಿಹಾಸದ ಬಗ್ಗೆ ಅಧ್ಯಯನ ನಡೆಸುವ ಉzಶದಿಂದ ಆಸ್ತಕರ ತಂಡವೊಂದು ಬಚ್ಚನಾಯಕನ ಹುಟ್ಟೂರಿಗೆ ಭೇಟಿ ನೀಡಿದೆ . ತಂಡದಲ್ಲಿ ಪ್ರಸಿದ್ಧ ಜಾನಪದ ವಿದ್ವಾಂಸ ಶ್ರೀ ಪರ್ಲ ಆನಂದ ಗೌಡ, ಇತಿಹಾಸ...

ಸುಳ್ಯದ ಯುವಕ ಪಾವಗಡದಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಸುಳ್ಯದ ಯುವಕ ಪಾವಗಡದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ.ಸುಳ್ಯ ಕೇರ್ಪಳ ನಿವಾಸಿ ಪ್ರಜ್ವಲ್ ಮೃತಪಟ್ಟ ದುರ್ದೈವಿ. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಉದ್ಯೋಗಿಯಾಗಿದ್ದರು. ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ರಮೇಶ್ ರವರ ಪುತ್ರ. ಪಾವಗಡದಲ್ಲಿ ಟೋಲ್‌ ಸುಪರ್‌ವೈಸ‌ರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತ ಪರಿಣಾಮ ತಲೆ ರಸ್ತೆಗೆ...
Ad Widget

ಬೆಂಗಳೂರಿನಲ್ಲಿ ಭೀಮರಾವ್ ವಾಷ್ಠರ್ ಅವರಿಗೆ ಸನ್ಮಾನ

ಬೆಂಗಳೂರಿನ ಕಾಡು ಹಕ್ಕಿಯ ಗೂಡು ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಸುಳ್ಯದ ಗಾಯಕ , ಸಾಹಿತಿ , ನಟ , ನಿರ್ದೇಶಕ ಮತ್ತು ಜ್ಯೋತಿಷಿಯಾದ ಎಚ್ ಭೀಮರಾವ್ ವಾಷ್ಠರ್ ಅವರ ಅಪಾರ ಸಾಧನೆ ಪರಿಗಣಿಸಿ ಬೆಂಗಳೂರಿನ ಜಿ ಕೆ ಸ್ಟುಡಿಯೋದಲ್ಲಿ ಸನ್ಮಾನಿಸಿ ಗೌರವಿಸಿದರು . ಈ ಸಂದರ್ಭದಲ್ಲಿ ಕಾಡು ಹಕ್ಕಿಯ ಗೂಡು ಬಳಗದ ಸಂಚಾಲಕರು ಮತ್ತು...

ವಿದ್ವತ್ ಪರೀಕ್ಷೆಯಲ್ಲಿ ವಿಭಾಶ್ರೀ ಪಿಂಡಿಮನೆ‌ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

2023 ನೇ ಸಾಲಿನಲ್ಲಿ ನಡೆದ ಭಾರತನಾಟ್ಯ ವಿದ್ವತ್ ಅಂತಿಮ ಪದವಿಗೆ ನಡೆದ ಪರೀಕ್ಷೆಯಲ್ಲಿ ವಿಭಾಶ್ರೀ ಪಿಂಡಿಮನೆ ಯವರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಇವರು ಗಾನ-ನೃತ್ಯ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದು ವಿದುಷಿ ವಿದ್ಯಾರಾಧಾಕೃಷ್ಣ ಇವರ ಶಿಷ್ಯೆ. ಇವರು ಅರಂತೋಡು ಗ್ರಾಮದ ಅನಂತಶಯನ ಪಿಂಡಿಮನೆ, ದೇವಕಿ ದಂಪತಿಗಳ ಪುತ್ರಿಯಾಗಿದ್ದು, ಎಂಎಸ್ಸಿ ಪದವೀದರೆಯಾಗಿದ್ದಾರೆ.

ಕೊಡಿಯಾಲ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾ.ಪಂ. ನ ಸ್ವಚ್ಚತಾ ಅಭಿಯಾನ ಸಂಭ್ರಮ - 2, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ, ಶ್ರೀ ದತ್ತಾಂಜನೇಯ ಕ್ಷೇತ್ರ ದಕ್ಷಿಣ...
error: Content is protected !!